• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದೇಹದಲ್ಲಿ ಶಕ್ತಿ ಇರುವರೆಗೂ ನಂಬಿದ ಜನತೆಗಾಗಿ ಹೋರಾಟ: ಎಚ್.ಡಿ.ದೇವೇಗೌಡ

Mar 28 2024, 12:53 AM IST
೬೦ ವರ್ಷಗಳ ಕಾಲ ರಾಜಕೀಯ ಹೋರಾಟ ಮಾಡಿ, ಈಗ ಬಿಜೆಪಿ ಜೊತೆ ಏಕೆ ಹೋಗಿದ್ದೀರಿ ಎಂಬ ಪ್ರಶ್ನೆಯನ್ನು ಕೆಲವರು ಕೇಳುತ್ತಾರೆ. ವಿರೋಧಿಗಳು ನನ್ನನ್ನು ಹಂಗಿಸುತ್ತಾರೆ. ಕೇಳಲು ಅವರಿಗೆ ಅಧಿಕಾರವಿದೆ, ಕೇಳಲಿ ಬಿಡಿ. ನನಗೆ ಅದರ ಬಗ್ಗೆ ಬೇಸರವಿಲ್ಲ.

ಶೀಘ್ರ ಚುನಾವಣಾ ಪ್ರಚಾರಕ್ಕೆ ಎಚ್‌.ಡಿ.ದೇವೇಗೌಡ, ಅಮಿತ್ ಶಾ ಬರಲಿದ್ದಾರೆ: ಡಾ.ಮಂಜುನಾಥ್‌

Mar 28 2024, 12:49 AM IST
ಬೆಂಗಳೂರು ಗ್ರಾಮಾಂತರ ಚುನಾವಣೆ ಮೈತ್ರಿ ಅಭ್ಯರ್ಥಿಯಾಗಿ ಕಣದಲ್ಲಿದ್ದು, ಸಾರ್ವಜನಿಕರಿಂದ ಉತ್ತಮ ಬೆಂಬಲ ದೊರೆಯುತ್ತಿದೆ. ಮುಂದಿನ ದಿನಗಳಲ್ಲಿ ಮಾಜಿ ಪ್ರಧಾನಿ ದೇವೇಗೌಡ, ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಸೇರಿ ಹಲವರು ರಾಜ್ಯ ನಾಯಕರು ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಡಾ.ಮಂಜುನಾಥ್ ತಿಳಿಸಿದ್ದಾರೆ,

ಶಾಸಕ ಶಿವಲಿಂಗೇಗೌಡ ವಿರುದ್ಧ ಎಚ್‌.ಡಿ.ದೇವೇಗೌಡ ಕೆಂಡಾಮಂಡಲ

Mar 27 2024, 01:05 AM IST
ಕಾಂಗ್ರೆಸ್ ಅಭ್ಯರ್ಥಿ ಎದುರು ದೌರ್ಜನ್ಯ ತೋರಿರುವ ಪ್ರಜ್ವಲ್ ರೇವಣ್ಣ ಅವರನ್ನು ತುಳಿಯಬೇಕು ಎಂದು ಭಾಷಣ ಮಾಡಿದ ಅರಸೀಕೆರೆ ಕ್ಷೇತ್ರದ ಶಾಸಕ ಕೆ.ಎಂ. ಶಿವಲಿಂಗೇಗೌಡ ವಿರುದ್ಧ ದೇವೇಗೌಡರು ಕೆಂಡಾಮಂಡಲರಾದರು.

ಎನ್‌ಡಿಎ ಅಧಿಕಾರಕ್ಕೆ ಬಂದ್ರೆ ಮೇಕೆದಾಟು ಡ್ಯಾಂ: ದೇವೇಗೌಡ

Mar 25 2024, 12:50 AM IST
ಮೇಕೆದಾಟು ಯೋಜನೆ ಬಗ್ಗೆ ಲೋಕಸಭಾ ಚುನಾವಣೆ ಪ್ರಣಾಳಿಕೆಯಲ್ಲಿ ವಿರೋಧಿಸಿರುವ ಡಿಎಂಕೆ ಪಕ್ಷದ ನಡೆಯನ್ನು ಕಟುವಾಗಿ ಟೀಕಿಸಿರುವ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ, ಎನ್‌ಡಿಎ ಸರ್ಕಾರ ರಚನೆಯಾದ ಬಳಿಕ ಮೇಕೆದಾಟು ಯೋಜನೆ ಜಾರಿ ಮಾಡುವ ಕುರಿತು ಜೆಡಿಎಸ್‌ ಪ್ರಣಾಳಿಕೆಯಲ್ಲಿ ಸೇರಿಸಲಿದೆ ಎಂದು ತಿಳಿಸಿದ್ದಾರೆ.

ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಜೆಡಿಎಸ್ ಕೈ ಜೋಡಿಸಿದೆ: ಎಚ್.ಡಿ. ದೇವೇಗೌಡ

Mar 16 2024, 01:55 AM IST
ಭಾರತದ ಹಿರಿಮೆಯನ್ನು ವಿಶ್ವಕ್ಕೆ ತೋರಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಜೆಡಿಎಸ್ ಕೈ ಜೋಡಿಸಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳಿದರು.

ಮೈತ್ರಿಯಿಂದ ಹೆಚ್ಚು ಸ್ಥಾನ: ಮಾಜಿ ಪ್ರಧಾನಿ ದೇವೇಗೌಡ ವಿಶ್ವಾಸ

Mar 16 2024, 01:47 AM IST
ರಾಜ್ಯದ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಿಂದ ಲೋಕಸಭಾ ಚುನಾವಣೆಯಲ್ಲಿ ಈ ಬಾರಿ 23 ರಿಂದ 24ಕ್ಕೂ ಹೆಚ್ಚು ಸ್ಥಾನ ಗಳಿಸಲಿದ್ದು ಮತ್ತೊಮ್ಮೆ ಮೋದಿ ಪ್ರಧಾನಿಯಾಗಿ ದೇಶವನ್ನು ಮುನ್ನೆಡಸಲಿದ್ದಾರೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವಿಶ್ವಾಸ ವ್ಯಕ್ತಪಡಿಸಿದರು.

ಯದುವೀರ್ ಗೆ ಹಾಕುವ ವೋಟು, ಚಾಮುಂಡಿ ಪಾದಕ್ಕೆ ಹಾಕಿದ ಹೂನಂತೆ: - ಶಾಸಕ ಜಿ.ಟಿ. ದೇವೇಗೌಡ

Mar 16 2024, 01:47 AM IST
ಸೀಟು ಹಂಚಿಕೆಯಲ್ಲಿ ಹೊಡೆದಾಟವಿಲ್ಲ. ಮತ್ತೊಮ್ಮೆ ಮೋದಿ ಬಂದರೆ ಕರ್ನಾಟಕ ಉದ್ಧಾರವಾಗುತ್ತದೆ. ಅನುದಾನ ಬರುತ್ತದೆ. ಕಾಂಗ್ರೆಸ್ ನಯಾಪೈಸ ಪ್ರಯೋಜನವಿಲ್ಲ. ಕರ್ನಾಟಕ ರಾಜ್ಯಕ್ಕೆ ಕೊಡುವ ಸಂದೇಶವೆಂದರೆ ಚಾಮುಂಡೇಶ್ವರಿ ತಾಯಿಯ ಭಕ್ತರನ್ನು ಗೆಲ್ಲಿಸಬೇಕಾಗಿ ಮನವಿ ಮಾಡುತ್ತೇನೆ

ಮೋದಿ ಮತ್ತು ನನ್ನದು ಜನ್ಮಜನ್ಮಾಂತರದ ಸಂಬಂಧ: ಎಚ್‌.ಡಿ ದೇವೇಗೌಡ

Mar 08 2024, 01:52 AM IST

ಮೋದಿಯವರ ಮತ್ತು ನನ್ನದು ಯಾವುದೋ ಜನ್ಮಾಂತರದ ಸಂಬಂಧ. ನನ್ನ ಬಗ್ಗೆ ತುಂಬಾ ಗೌರವ ಇಟ್ಟುಕೊಂಡಿದ್ದಾರೆ. ಅದೇ ಕಾಂಗ್ರೆಸ್ ನನ್ನನ್ನು ಅಧಿಕಾರದಿಂದ ಕಿತ್ತು ಹಾಕಿತು. ಈ ದೇವೇಗೌಡ ಒಂದೇ ಒಂದು ರುಪಾಯಿ ದುರುಪಯೋಗ ಮಾಡಿಲ್ಲ.

 

ಮೋದಿ-ನನ್ನದು ಜನ್ಮಜನ್ಮದ ಸಂಬಂಧ: ದೇವೇಗೌಡ!

Mar 08 2024, 01:49 AM IST
ಪ್ರಧಾನಿ ಮೋದಿ ಮತ್ತು ನನ್ನದು ಯಾವುದೋ ಜನ್ಮಾಂತರದ ಸಂಬಂಧ. ನನ್ನ ಬಗ್ಗೆ ಅವರು ತುಂಬಾ ಗೌರವ ಇಟ್ಟುಕೊಂಡಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದರು.

ಮೋದಿ, ಶಾ ನೀಡುವಷ್ಟು ಸ್ಥಾನ ಒಪ್ಪುತ್ತೇವೆ: ದೇವೇಗೌಡ

Mar 06 2024, 02:18 AM IST
ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಅವರು ಜೆಡಿಎಸ್‌ಗೆ ಎಷ್ಟು ಸ್ಥಾನ ನೀಡುತ್ತಾರೊ ಅಷ್ಟಕ್ಕೆ ಒಪ್ಪಿಕೊಳ್ಳುತ್ತೇವೆ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved