• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಮತ್ತು ನನ್ನದು ಜನ್ಮಜನ್ಮಾಂತರದ ಸಂಬಂಧ: ಎಚ್‌.ಡಿ ದೇವೇಗೌಡ

Mar 08 2024, 01:52 AM IST

ಮೋದಿಯವರ ಮತ್ತು ನನ್ನದು ಯಾವುದೋ ಜನ್ಮಾಂತರದ ಸಂಬಂಧ. ನನ್ನ ಬಗ್ಗೆ ತುಂಬಾ ಗೌರವ ಇಟ್ಟುಕೊಂಡಿದ್ದಾರೆ. ಅದೇ ಕಾಂಗ್ರೆಸ್ ನನ್ನನ್ನು ಅಧಿಕಾರದಿಂದ ಕಿತ್ತು ಹಾಕಿತು. ಈ ದೇವೇಗೌಡ ಒಂದೇ ಒಂದು ರುಪಾಯಿ ದುರುಪಯೋಗ ಮಾಡಿಲ್ಲ.

 

ಮೋದಿ-ನನ್ನದು ಜನ್ಮಜನ್ಮದ ಸಂಬಂಧ: ದೇವೇಗೌಡ!

Mar 08 2024, 01:49 AM IST
ಪ್ರಧಾನಿ ಮೋದಿ ಮತ್ತು ನನ್ನದು ಯಾವುದೋ ಜನ್ಮಾಂತರದ ಸಂಬಂಧ. ನನ್ನ ಬಗ್ಗೆ ಅವರು ತುಂಬಾ ಗೌರವ ಇಟ್ಟುಕೊಂಡಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದರು.

ಮೋದಿ, ಶಾ ನೀಡುವಷ್ಟು ಸ್ಥಾನ ಒಪ್ಪುತ್ತೇವೆ: ದೇವೇಗೌಡ

Mar 06 2024, 02:18 AM IST
ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಅವರು ಜೆಡಿಎಸ್‌ಗೆ ಎಷ್ಟು ಸ್ಥಾನ ನೀಡುತ್ತಾರೊ ಅಷ್ಟಕ್ಕೆ ಒಪ್ಪಿಕೊಳ್ಳುತ್ತೇವೆ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ.

ಅನಾರೋಗ್ಯ: ಮಾಜಿ ಪಿಎಂ ದೇವೇಗೌಡ ಆಸ್ಪತ್ರೆಗೆ ದಾಖಲು

Feb 16 2024, 01:55 AM IST
ಅನಾರೋಗ್ಯ ಹಿನ್ನೆಲೆಯಲ್ಲಿ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆಗೊಳಗಾಗಿದ್ದಾರೆ.

ಹುಟ್ಟಿ ಬೆಳೆದ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಿ: ಲಯನ್‌ ಕೆ.ದೇವೇಗೌಡ

Feb 16 2024, 01:46 AM IST
ಉಚಿತ ದಂತ ಚಿಕಿತ್ಸಾ, ರಕ್ತಗುಂಪು ಗುರುತು ಪತ್ತೆ ಹಚ್ಚುವ ಶಿಬಿರ

ಲೋಕಸಭಾ ಚುನಾವಣೆ ಬಳಿಕ ಕಾಡುಗೊಲ್ಲರಿಗೆ ಎಸ್ ಟಿ ಮೀಸಲಾತಿ: ದೇವೇಗೌಡ

Feb 14 2024, 02:16 AM IST
ಲೋಕಸಭಾ ಚುನಾವಣೆ ಮುಗಿದ ಬಳಿಕ ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗುವುದು. ಇದಕ್ಕೆ ಕೇಂದ್ರ ಸರ್ಕಾರದ ಸಹಮತ ಇದೆ. ಕೇಂದ್ರ ಸರ್ಕಾರದ ಮೇಲೆ ನಂಬಿಕೆ ಇಡಿ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಭರವಸೆ ನೀಡಿದ್ದಾರೆ.

ಸುಮಲತಾ ಬಿಜೆಪಿಯಿಂದ ಸ್ಪರ್ಧಿಸಿದರೆ ಜೆಡಿಎಸ್‌ನಿಂದ ಸ್ವಾಗತ: ಜಿ.ಟಿ.ದೇವೇಗೌಡ

Feb 10 2024, 01:51 AM IST
ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿ ಸ್ಪರ್ಧಿಸಿದರೆ ಪ್ರಜ್ವಲ ಮಾತ್ರ ಕಣಕ್ಕಿಳಿಯಲಿದ್ದು, ಎಚ್‌ಡಿಕೆ ಮತ್ತು ನಿಖಿಲ ಕುಮಾರಸ್ವಾಮಿ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಶಾಸಕ ಜಿ.ಟಿ. ದೇವೇಗೌಡ ಹೇಳಿದರು.

ದೇವೇಗೌಡ, ಕುಮಾರಸ್ವಾಮಿ ಆರೋಗ್ಯ ಕೆಡಿಸಿದ್ದೇ ಚಲುವರಾಯಸ್ವಾಮಿ: ಮಾಜಿ ಸಚಿವ ಸಿಎಸ್ಪಿ

Feb 02 2024, 01:02 AM IST

ದೇವೇಗೌಡ ಮತ್ತು ಕುಮಾರಸ್ವಾಮಿ ಆರೋಗ್ಯ ಕೆಡಿಸಿದವರು ಚಲುವರಾಯಸ್ವಾಮಿಯೇ ಹೊರತು ಇನ್ಯಾರೂ ಅಲ್ಲ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ನೇರವಾಗಿ ಆರೋಪಿಸಿದರು.

ನನ್ನ ಸಾಧನೆಗಿಂತ ಮೋದಿ ಸಾಧನೆ ದೊಡ್ಡದು: ಮಾಜಿ ಪ್ರಧಾನಿ ದೇವೇಗೌಡ

Jan 29 2024, 01:30 AM IST
ಇಡೀ ವಿಶ್ವದಲ್ಲಿ ಇಷ್ಟೊಂದು ಜನ ಸಂಖ್ಯೆಯನ್ನು ನಿಯಂತ್ರಣದಲ್ಲಿ ಒಗ್ಗೂಡಿಸುವರಿದ್ದರೆ ಅದು ಮೋದಿಯವರಿಗೆ ಮಾತ್ರ ಸಲ್ಲುತ್ತದೆ. ನಾನು ಹತ್ತೂವರೆ ತಿಂಗಳು ದೇಶದಲ್ಲಿ ಆಡಳಿತ ನಡೆಸಿದ್ದು ಬಿಟ್ಟರೆ, ಮೋದಿಯವರಂತೆ ಸಾಧನೆಗಳ ಮಾಡಲಾಗಿಲ್ಲ. ಆ ರಾಮನು ನನಗೆ ಆಯಸ್ಸು ಆರೋಗ್ಯ ನೀಡಿದರೆ ಮತ್ತೆ ಮುಂದಿನ ವರ್ಷ ನಾನು ಶ್ರೀರಾಮ ಮಂದಿರ ನೋಡಲು ಹೋಗುವ ಆಸೆ ಇದೆ.

ಆಶ್ಲೇಷ ನಕ್ಷತ್ರ ದಿನ ಆಶ್ಲೇಷಾ ಬಲಿ ಸೇವೆ ಸಲ್ಲಿಸಿದ ಮಾಜಿ ಪ್ರಧಾನಿ ದೇವೇಗೌಡ

Jan 28 2024, 01:16 AM IST
ಕ್ಷೇತ್ರಕ್ಕೆ ಬಂದ ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಪತ್ರಕರ್ತರು ಮಾತನಾಡಿಸಲು ತೆರಳಿದಾಗ ನಾನು ಕ್ಷೇತ್ರಕ್ಕೆ ದರ್ಶನ ಮಾಡಲು ಹಾಗೂ ಪೂಜೆಯನ್ನು ನೆರವೇರಿಸಲು ಬಂದಿದ್ದೇನೆ ಯಾವುದೇ ರೀತಿಯ ರಾಜಕೀಯ ವಿಷಯಗಳ ಬಗ್ಗೆ ನಾನು ಮಾತನಾಡಲ್ಲ ಎಂದು ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved