• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅನಾರೋಗ್ಯ: ಮಾಜಿ ಪಿಎಂ ದೇವೇಗೌಡ ಆಸ್ಪತ್ರೆಗೆ ದಾಖಲು

Feb 16 2024, 01:55 AM IST
ಅನಾರೋಗ್ಯ ಹಿನ್ನೆಲೆಯಲ್ಲಿ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರು ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆಗೊಳಗಾಗಿದ್ದಾರೆ.

ಹುಟ್ಟಿ ಬೆಳೆದ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಿ: ಲಯನ್‌ ಕೆ.ದೇವೇಗೌಡ

Feb 16 2024, 01:46 AM IST
ಉಚಿತ ದಂತ ಚಿಕಿತ್ಸಾ, ರಕ್ತಗುಂಪು ಗುರುತು ಪತ್ತೆ ಹಚ್ಚುವ ಶಿಬಿರ

ಲೋಕಸಭಾ ಚುನಾವಣೆ ಬಳಿಕ ಕಾಡುಗೊಲ್ಲರಿಗೆ ಎಸ್ ಟಿ ಮೀಸಲಾತಿ: ದೇವೇಗೌಡ

Feb 14 2024, 02:16 AM IST
ಲೋಕಸಭಾ ಚುನಾವಣೆ ಮುಗಿದ ಬಳಿಕ ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲಾಗುವುದು. ಇದಕ್ಕೆ ಕೇಂದ್ರ ಸರ್ಕಾರದ ಸಹಮತ ಇದೆ. ಕೇಂದ್ರ ಸರ್ಕಾರದ ಮೇಲೆ ನಂಬಿಕೆ ಇಡಿ ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಭರವಸೆ ನೀಡಿದ್ದಾರೆ.

ಸುಮಲತಾ ಬಿಜೆಪಿಯಿಂದ ಸ್ಪರ್ಧಿಸಿದರೆ ಜೆಡಿಎಸ್‌ನಿಂದ ಸ್ವಾಗತ: ಜಿ.ಟಿ.ದೇವೇಗೌಡ

Feb 10 2024, 01:51 AM IST
ಮಂಡ್ಯದಲ್ಲಿ ಬಿಜೆಪಿ ಅಭ್ಯರ್ಥಿ ಸ್ಪರ್ಧಿಸಿದರೆ ಪ್ರಜ್ವಲ ಮಾತ್ರ ಕಣಕ್ಕಿಳಿಯಲಿದ್ದು, ಎಚ್‌ಡಿಕೆ ಮತ್ತು ನಿಖಿಲ ಕುಮಾರಸ್ವಾಮಿ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ ಎಂದು ಶಾಸಕ ಜಿ.ಟಿ. ದೇವೇಗೌಡ ಹೇಳಿದರು.

ದೇವೇಗೌಡ, ಕುಮಾರಸ್ವಾಮಿ ಆರೋಗ್ಯ ಕೆಡಿಸಿದ್ದೇ ಚಲುವರಾಯಸ್ವಾಮಿ: ಮಾಜಿ ಸಚಿವ ಸಿಎಸ್ಪಿ

Feb 02 2024, 01:02 AM IST

ದೇವೇಗೌಡ ಮತ್ತು ಕುಮಾರಸ್ವಾಮಿ ಆರೋಗ್ಯ ಕೆಡಿಸಿದವರು ಚಲುವರಾಯಸ್ವಾಮಿಯೇ ಹೊರತು ಇನ್ಯಾರೂ ಅಲ್ಲ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ನೇರವಾಗಿ ಆರೋಪಿಸಿದರು.

ನನ್ನ ಸಾಧನೆಗಿಂತ ಮೋದಿ ಸಾಧನೆ ದೊಡ್ಡದು: ಮಾಜಿ ಪ್ರಧಾನಿ ದೇವೇಗೌಡ

Jan 29 2024, 01:30 AM IST
ಇಡೀ ವಿಶ್ವದಲ್ಲಿ ಇಷ್ಟೊಂದು ಜನ ಸಂಖ್ಯೆಯನ್ನು ನಿಯಂತ್ರಣದಲ್ಲಿ ಒಗ್ಗೂಡಿಸುವರಿದ್ದರೆ ಅದು ಮೋದಿಯವರಿಗೆ ಮಾತ್ರ ಸಲ್ಲುತ್ತದೆ. ನಾನು ಹತ್ತೂವರೆ ತಿಂಗಳು ದೇಶದಲ್ಲಿ ಆಡಳಿತ ನಡೆಸಿದ್ದು ಬಿಟ್ಟರೆ, ಮೋದಿಯವರಂತೆ ಸಾಧನೆಗಳ ಮಾಡಲಾಗಿಲ್ಲ. ಆ ರಾಮನು ನನಗೆ ಆಯಸ್ಸು ಆರೋಗ್ಯ ನೀಡಿದರೆ ಮತ್ತೆ ಮುಂದಿನ ವರ್ಷ ನಾನು ಶ್ರೀರಾಮ ಮಂದಿರ ನೋಡಲು ಹೋಗುವ ಆಸೆ ಇದೆ.

ಆಶ್ಲೇಷ ನಕ್ಷತ್ರ ದಿನ ಆಶ್ಲೇಷಾ ಬಲಿ ಸೇವೆ ಸಲ್ಲಿಸಿದ ಮಾಜಿ ಪ್ರಧಾನಿ ದೇವೇಗೌಡ

Jan 28 2024, 01:16 AM IST
ಕ್ಷೇತ್ರಕ್ಕೆ ಬಂದ ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಪತ್ರಕರ್ತರು ಮಾತನಾಡಿಸಲು ತೆರಳಿದಾಗ ನಾನು ಕ್ಷೇತ್ರಕ್ಕೆ ದರ್ಶನ ಮಾಡಲು ಹಾಗೂ ಪೂಜೆಯನ್ನು ನೆರವೇರಿಸಲು ಬಂದಿದ್ದೇನೆ ಯಾವುದೇ ರೀತಿಯ ರಾಜಕೀಯ ವಿಷಯಗಳ ಬಗ್ಗೆ ನಾನು ಮಾತನಾಡಲ್ಲ ಎಂದು ಹೇಳಿದರು.

ಮತ್ತೊಮ್ಮೆ ಮೋದಿ ಪ್ರಧಾನಿಯಾಗಲು ಸಂಕಲ್ಪಿಸಿ: ದೇವೇಗೌಡ ಮನವಿ

Jan 26 2024, 01:51 AM IST
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಆಲೂರು ತಾಲೂಕಿನಿಂದ ಹೆಚ್ಚಿನ ಮತಗಳನ್ನು ಪ್ರಜ್ವಲ್ ರೇವಣ್ಣ ಅವರಿಗೆ ನೀಡುವ ಮೂಲಕ ಲೋಕಸಭಾ ಸದಸ್ಯರನ್ನಾಗಿ ಆಯ್ಕೆ ಮಾಡಿ ಮತ್ತೊಮ್ಮೆ ಈ ದೇಶದಲ್ಲಿ ನರೇಂದ್ರ ಮೋದಿಯವರನ್ನು ಪ್ರಧಾನ ಮಂತ್ರಿಯನ್ನಾಗಿ ಮಾಡಲು ದೃಢ ಸಂಕಲ್ಪ ಮಾಡಿ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು. ಆಲೂರಿನಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ರಾಜ್ಯಕ್ಕೆ ಕಾವೇರಿ ನೀರು ಕೊಡಿಸಲು ಹೋರಾಡುತ್ತೇನೆ: ಎಚ್‌.ಡಿ.ದೇವೇಗೌಡ

Jan 26 2024, 01:48 AM IST
ರಾಜ್ಯದಲ್ಲಿ ಬರಗಾಲವಿದ್ದರೂ ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸಿತು. ಕಾವೇರಿ ನೀರು ವಿಚಾರದಲ್ಲಿ ರಾಜ್ಯಕ್ಕೆ ನ್ಯಾಯ ಕೊಡಿಸಲು ಹೋರಾಟ ಮಾಡುತ್ತೇನೆ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಹೇಳಿದರು. ಚನ್ನರಾಯಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.

ಕಾಂಗ್ರೆಸ್‌ ಮೋಸಕ್ಕೆ ಜಗದೀಶ್‌ ಶೆಟ್ಟರ್‌ ಸಾಕ್ಷಿ: ದೇವೇಗೌಡ

Jan 26 2024, 01:47 AM IST
ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಉತ್ಸಾಹವನ್ನು ಕಾಂಗ್ರೆಸ್‌ ಅವರನ್ನು ಸಚಿವರಾಗಿ ಮಾಡಲು ತೋರಲಿಲ್ಲ. ಕಾಂಗ್ರೆಸ್‌ ಹೇಗೆ ಮೋಸ ಮಾಡುತ್ತದೆ ಎಂಬುದಕ್ಕೆ ಜಗದೀಶ್‌ ಶೆಟ್ಟರ್‌ ಅವರೇ ಸಾಕ್ಷಿ ಎಂದು ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಕಿಡಿಕಾರಿದರು. ಹಾಸನದಲ್ಲಿ ಮಾತನಾಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved