• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹರಿಪ್ರಸಾದ ನಕಲಿ ಗಾಂಧಿಗಳ ಪಾದ ನೆಕ್ಕಿದವರು: ಜೋಶಿ

Oct 13 2024, 01:06 AM IST
ಹರಿಪ್ರಸಾದ್ ತಮ್ಮ ಯೋಗ್ಯತೆ ಅರಿತು ಮಾತನಾಡಲಿ. ಈ ಹಿಂದೆ ಸಿದ್ದರಾಮಯ್ಯ ನಿಕ್ಕ‌ರ್ ಹಾಕಲ್ಲಯೆಂದು ಹೇಳಿದ್ದರು. ಇದೀಗ ಮುಖ್ಯಮಂತ್ರಿಗಳ ಪರ ಧ್ವನಿ ಎತ್ತುತ್ತಿದ್ದಾರೆ. ಬಹುಶಃ ಸಿದ್ದರಾಮಯ್ಯ ಅವರು ನಾಲ್ವರು ಸಚಿವರನ್ನು ತೆಗೆದು ಹಾಕಿ ಹರಿಪ್ರಸಾದ್‌ಗೆ ಸಚಿವ ಸ್ಥಾನ ಕೊಡುವುದಾಗಿ ಹೇಳಿರಬೇಕು.

ನಕಲಿ ಕ್ರಿಮಿನಾಶಕ ದಾಸ್ತಾನು ಶಂಕೆ: ಗೋದಾಮಿಗೆ ಬೀಗ

Oct 11 2024, 11:56 PM IST
Duplicate Sterilizer Stock Suspected: Warehouse Locked

ಉಡುಪಿ ಕೃಷ್ಣನ ವಿಶೇಷ ದರ್ಶನ ಪಡೆದ ಕೇಂದ್ರ ಸರ್ಕಾರದ ನಕಲಿ ಅಧಿಕಾರಿ!

Oct 11 2024, 11:50 PM IST
ಪ್ರಧಾನ ಮಂತ್ರಿ ಕಾರ್ಯಾಲಯದ ಸಂಸದೀಯ ಪ್ರಧಾನ ಕಾರ್ಯದರ್ಶಿಯ ಸೋಗಿನಲ್ಲಿ ಶ್ರೀಕೃಷ್ಣ ಮಠಕ್ಕೆ ಕರೆ ಮಾಡಿ, ದೇವರ ವಿಶೇಷ ದರ್ಶನದ ಸೌಲಭ್ಯ ಪಡೆದ ವ್ಯಕ್ತಿಯ ವಿರುದ್ಧ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಅರ್ಧ ಕೋಟಿ ನಕಲಿ ನೋಟು ಚಲಾವಣೆ ಯತ್ನ!

Oct 11 2024, 11:49 PM IST
ಎರಡು ಸಾವಿರ ಮುಖಬೆಲೆಯ ನಕಲಿ ನೋಟುಗಳನ್ನು ಮುದ್ರಿಸಿ ಆರ್‌ಬಿಐ ಬ್ಯಾಂಕಿನಲ್ಲಿ ಬದಲಾವಣೆಗೆ ಯತ್ನಿಸಿದ ಸಂಬಂಧ ಐದು ಆರೋಪಿಗಳನ್ನು ಬಂಧಿಸಿದ್ದಾರೆ.

ನಕಲಿ ದಾಖಲೆ ಸೃಷ್ಟಿಸಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಭೂ ಪರಿಹಾರಕ್ಕೆ ಯತ್ನ

Oct 10 2024, 02:19 AM IST
ನಕಲಿ ದಾಖಲೆ ಸೃಷ್ಟಿಸಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಭೂ ಪರಿಹಾರಕ್ಕೆ ಯತ್ನಿಸಿದ ಪ್ರಕರಣ ಸಂಬಂಧ ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಗುತ್ತಿಗೆದಾರ ಸೇರಿ 5 ಮಂದಿಯನ್ನು ಬಂಧಿಸಿದ್ದಾರೆ.

ನಕಲಿ ಫೋನ್‌ ಪೇ ವಂಚನೆ: ಮೂವರು ಆರೋಪಿಗಳ ಬಂಧನ

Oct 08 2024, 01:14 AM IST
ನಕಲಿ ಫೋನ್‌ ಪೇ ಮೂಲಕ ಸ್ಕ್ಯಾನ್‌ ಮಾಡಿ ವಂಚಿಸುತ್ತಿದ್ದ ಮೂವರು ಆರೋಪಿಗಳನ್ನು ಶ್ರೀರಾಂಪುರ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

500 ರು. ಮುಖಬೆಲೆಯ ನೋಟಿನಲ್ಲಿ ಗಾಂಧೀಜಿ ಬದಲು ನಟ ಅನುಪಮ್‌ ಖೇರ್‌ ಫೋಟೋ : ನಕಲಿ ನೋಟು ಜಾಲ ಪತ್ತೆ

Oct 01 2024, 01:33 AM IST
ಗುಜರಾತಿನಲ್ಲಿ ಪತ್ತೆಯಾದ ನಕಲಿ ನೋಟು ಜಾಲದಲ್ಲಿ 500 ರು. ಮುಖಬೆಲೆಯ ನೋಟಿನಲ್ಲಿ ಮಹಾತ್ಮ ಗಾಂಧಿ ಭಾವಚಿತ್ರದ ಬದಲು ನಟ ಅನುಪಮ್ ಖೇರ್ ಭಾವಚಿತ್ರವನ್ನು ಬಳಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಪೊಲೀಸರು 1.60 ಕೋಟಿ ರು. ಮುಖಬೆಲೆಯ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.

ಹನೂರಿನಲ್ಲಿ ಪಿಂಚಣಿ ಸೌಲಭ್ಯಕ್ಕಾಗಿ ನಕಲಿ ಆದೇಶ ಪ್ರತಿ: ದೂರು ಸಲ್ಲಿಕೆ

Sep 21 2024, 01:55 AM IST
ಪಿಂಚಣಿ ಸೌಲಭ್ಯ ಕಲ್ಪಿಸುವುದಾಗಿ ನಕಲಿ ಆದೇಶ ಪ್ರತಿ ನೀಡಿದ ಪ್ರಕರಣ ರಾಮಾಪುರ ಪೊಲೀಸ್ ಠಾಣೆಯಲ್ಲಿ ಗ್ರೇಡ್ 2 ತಹಸೀಲ್ದಾರ್ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಹನೂರಿನಲ್ಲಿ ದೂರು ಸಲ್ಲಿಸಿದ್ದಾರೆ.

ಪಿಂಚಣಿ ಸೌಲಭ್ಯ ಕಲ್ಪಿಸುವುದಾಗಿ ನಕಲಿ ಆದೇಶ

Sep 19 2024, 01:52 AM IST
ಹನೂರು ಪಟ್ಟಣದ ತಾಲೂಕು ದಂಡಾಧಿಕಾರಿಗಳ ಕಚೇರಿ ಮುಂಭಾಗ ದಂಪತಿಗಳಿಬ್ಬರು ವಿವಿಧ ಗ್ರಾಮದ ಸಾರ್ವಜನಿಕರಿಗೆ ನಕಲಿ ಪಿಂಚಣಿ ಆದೇಶ ಪ್ರತಿ ನೀಡಿ ವಂಚಿಸಿರುವ ಬಗ್ಗೆ ಆರೋಪಿಸಿದರು.

ಒಂದೇ ನಂಬರಗಳಲ್ಲಿ ಹಲವು ವಾಹನಗಳ ಸಂಚಾರ; ನಕಲಿ ಜಾಲಗಳ ಕೈವಾಡ

Sep 15 2024, 01:50 AM IST
ನಕಲಿ ನಂಬರ್‌ ಪ್ಲೇಟ್ ಬಳಸಿ ವಾಹನ ಚಲಾಯಿಸುವ ಕೃತ್ಯಗಳನ್ನು ಹಾಗೂ ನಕಲಿ ನಂಬರ್ ಪ್ಲೇಟ್ ಅಳವಡಿಸುವ ಜಾಲಗಳ ವಿರುದ್ದ ಕಠಿಣ ಕ್ರಮಕ್ಕೆ ಮುಂದಾಗಬೇಕಾದ ಅಗತ್ಯತೆ ಇದೆ.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 28
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved