• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಕಲಿ ಪತ್ರಕರ್ತರಿಗೆ ಕಡಿವಾಣ ಅತ್ಯಗತ್ಯ

Jul 29 2024, 12:49 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಪತ್ರಕರ್ತರು ಎಂದು ಹೇಳಿ ಬ್ಲಾಕ್‌ಮೇಲ್ ಮಾಡುವವರ ಸಂಖ್ಯೆ ಹೆಚ್ಚಿದ್ದು, ವೃತ್ತಿಗೆ ದ್ರೋಹ ಎಸಗುವ ನಕಲಿ ಪತ್ರಕರ್ತರಿಗೆ ಕಡಿವಾಣ ಹಾಕಬೇಕಿದೆ. ಒಂದು ದಿನ ಪತ್ರಿಕೆ ಹೊರತಂದು ಪತ್ರಕರ್ತ ಎಂದು ಹೇಳಿಕೊಳ್ಳುವವರಿದ್ದಾರೆ ಎಂದು ಕಾ.ಪ.ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಹೇಳಿದರು. ನಗರದ ಪೊಲೀಸ್ ಸಮುದಾಯ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಡೆದ ಪತ್ರಿಕಾ ದಿನ, ಸಾಧಕರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

ನಕಲಿ ಜಾತಿ ಪ್ರಮಾಣ ಪತ್ರ: ಕ್ರಮಕ್ಕೆ ಆಗ್ರಹ

Jul 28 2024, 02:06 AM IST
fake cast certificate: objectiom voice

ನಕಲಿ ದಾಖಲೆ ಸೃಷ್ಟಿಸಿ ಅಮಾಯಕರ ಆಸ್ತಿ ಕಬಳಿಕೆ: ಜಾನ್‌ ವಿರುದ್ಧ ಕೋಕಾ ಕಾಯ್ದೆ ಪ್ರಯೋಗ

Jul 23 2024, 01:46 AM IST
ಬೆಂಗಳೂರು ನಗರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ನಕಲಿ ದಾಖಲೆ ಸೃಷ್ಟಿಸಿ ಅಮಾಯಕರ ಆಸ್ತಿ ಕಬಳಿಸುತ್ತಿದ್ದ ಕುಖ್ಯಾತ ವಂಚಕ ಜಾನ್ ಮೋಸಸ್‌ ಹಾಗೂ ಆತನ ಸಹಚರರ ವಿರುದ್ಧ ಸಿಐಡಿ ಪೊಲೀಸರು ‘ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ’(ಕೋಕಾ) ಪ್ರಯೋಗಿಸಿದ್ದಾರೆ.

ವಿಚ್ಛೇದಿತ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ ಲಕ್ಷ ಲಕ್ಷ ಹಣ ಪಡೆದ ನಕಲಿ ಪೊಲೀಸ್‌

Jul 22 2024, 01:19 AM IST
ವಿಚ್ಛೇದಿತ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ ನಕಲಿ ಪೊಲೀಸ್‌ ಓರ್ವ ಲಕ್ಷಾಂತರ ರು. ವಂಚಿಸಿರುವ ಘಟನೆ ನಡೆದಿದೆ.

ನಕಲಿ ಎನ್‌ಒಸಿ ಸೃಷ್ಟಿಸಿ ಕದ್ದಕಾರು ಮಾರಾಟ: ಇಬ್ಬರ ಸೆರೆ

Jul 17 2024, 01:21 AM IST
ಕದ್ದ ಕಾರುಗಳಿಗೆ ಸಾರಿಗೆ ಇಲಾಖೆ ಹಾಗೂ ಬ್ಯಾಂಕ್‌ಗಳ ನಕಲಿ ನಿರಾಕ್ಷೇಪಣಾ ಪ್ರಮಾಣ ಪತ್ರ (ಎನ್‌ಓಸಿ) ಸೃಷ್ಟಿಸಿ ಜನರಿಗೆ ಕದ್ದ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ಬಂಧಿಸಿದೆ.

ನಕಲಿ ಕೀ ಬಳಸಿ ಆಸ್ಪತ್ರೆಯಲ್ಲಿ ₹19 ಲಕ್ಷದ ಟ್ಯಾಬ್‌ ಕದ್ದ

Jul 17 2024, 12:47 AM IST
ನಕಲಿ ಕೀ ಬಳಸಿ ಆಶಾ ಕಾರ್ಯಕರ್ತೆಯರಿಗೆ ವಿತರಿಸಲು ಶೇಖರಿಸಿಟ್ಟಿದ್ದ ಟ್ಯಾಬ್‌ಗಳನ್ನು ಕಳವು ಮಾಡಿದ್ದ ಮಾಜಿ ಆ್ಯಂಬುಲೆನ್ಸ್ ಚಾಲಕನೊಬ್ಬನನ್ನು ಬಂಧಿಸಲಾಗಿದೆ.

ನಕಲಿ ವೈದ್ಯರ ಮೇಲೆ ಕ್ರಮವಹಿಸಿ: ಡಿಸಿ ದಿವ್ಯಪ್ರಭು

Jul 17 2024, 12:46 AM IST
ಜ್ವರ ಬಂದಾಗ ಆಸ್ಪತ್ರೆಗೆ ಬಂದು ಪರೀಕ್ಷೆ ಮಾಡಿಸಿಕೊಳ್ಳಬೇಕು. ವೈದ್ಯರ ಸಲಹೆ ಮೇರೆಗೆ ಅಗತ್ಯವಿದ್ದರೆ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಜನರಿಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದ್ದಾರೆ.

ನಕಲಿ ಅಭಿವೃದ್ಧಿಯ ಹೆಸರಲ್ಲಿ ಪ್ರಕೃತಿ ನಾಶ ಕೊನೆಯಾಗಲಿ: ಕೇಶವ ಪೂಜಾರಿ

Jul 15 2024, 02:00 AM IST
ಉದ್ಯಾವರ ಫ್ರೆಂಡ್ಸ್ ಸರ್ಕಲ್ ಆಶ್ರಯದಲ್ಲಿ ಉದ್ಯಾವರ ಸರ್ಕಾರಿ ಪಪೂ ಕಾಲೇಜಿನ ಪ್ರೌಢಶಾಲಾ ವಿಭಾಗ ಮತ್ತು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸಾಗುವಾನಿ ಗಿಡ ವಿತರಣಾ ಸಮಾರಂಭ ನಡೆಯಿತು.

ಯತ್ನಾಳ ವಿರುದ್ಧ ನಕಲಿ ಮತದಾನ ಆರೋಪ: ಕೇಸ್ ಖುಲಾಸೆ

Jul 13 2024, 01:38 AM IST
ಕಳೆದ ವಿಧಾನಸಭೆ ಚುನಾವಣೆ ವೇಳೆ ನಕಲಿ ಮತದಾನ ಆಗಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ವಿರುದ್ಧ ಬೆಂಗಳೂರಿನ ಹೈಕೋರ್ಟ್‌ನಲ್ಲಿ ದಾಖಲಿಸಿದ್ದ ಪ್ರಕರಣ, ಕಲಬುರ್ಗಿ ಹೈಕೋರ್ಟ್‌ನಲ್ಲಿ ಖುಲಾಸೆಯಾಗಿದೆ. ಅಲ್ಲದೆ, ಕರ್ನಾಟಕ ಉಚ್ಚ ನ್ಯಾಯಾಲಯ ದೂರುದಾರರಿಗೆ ₹1 ಲಕ್ಷ ದಂಡ ವಿಧಿಸಿ ತೀರ್ಪು ನೀಡಿದೆ.

ನಕಲಿ ದಾಖಲೆ ಸೃಷ್ಠಿಸಿ ಕಾಮಗಾರಿಗಳಿಗೆ ಹಣ ಡ್ರಾ

Jul 13 2024, 01:34 AM IST
ತಾಲೂಕಿನ ತಾಳಕೆರೆ ಗ್ರಾಪಂಯಲ್ಲಿ ಅಧ್ಯಕ್ಷೆ ಸರೋಜಮ್ಮನ ಮಗ ನಾಗರಾಜುನದ್ದೇ ದರ್ಬಾರ್‌ ನಡೆಯುತ್ತಿದೆ ಎಂದು ಗ್ರಾಪಂ ಉಪಾಧ್ಯಕ್ಷ ಪಿ.ಬಿ.ವಿನೋದ್ ಆರೋಪಿಸಿದ್ದಾರೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 28
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved