ನಿರ್ಮಿತಿ ಕೇಂದ್ರದಲ್ಲಿ ನಕಲಿ ಎಂಜಿನಿಯರ್ಗಳ ದರ್ಬಾರ್..!
Mar 13 2025, 12:50 AM ISTಸಾಮಾಜಿಕ ಹೋರಾಟಗಾರ ಕೆ.ಆರ್.ರವೀಂದ್ರ ಅವರು ನೀಡಿರುವ ದೂರಿನನ್ವಯ ತನಿಖೆಗೆ ಸೂಚಿಸಿರುವ ಜಿಲ್ಲಾಧಿಕಾರಿ ಡಾ.ಕುಮಾರ ಅವರು, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಜಿಲ್ಲಾ ಯೋಜನಾ ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಅಭಿಯಂತರ ಪ್ರತಾಪ್ ಹಾಗೂ ಸಹಾಯಕ ಕಾರ್ಯಪಾಲಕ ಅಭಿಯಂತರ ರಾಘವೇಂದ್ರ ಅವರನ್ನು ತನಿಖಾಧಿಕಾರಿಗಳನ್ನಾಗಿ ನೇಮಿಸಿದ್ದಾರೆ.