• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಕಲಿ ಲೆಟರ್‌ ಹೆಡ್‌ ಸೃಷ್ಟಿಸಿ ಸಹಿ ನಕಲು ಮಾಡಿ ಶಾಮನೂರು, ರಘು ಪಿಎ ಹೆಸರಲ್ಲಿ ‘ನೌಕರಿ ವಂಚನೆ’

Aug 26 2024, 01:31 AM IST
ಶಾಸಕರ ಹೆಸರಿನಲ್ಲಿ ನಕಲಿ ಲೆಟರ್‌ ಹೆಡ್‌ ಸೃಷ್ಟಿಸಿ ಸಹಿ ನಕಲು ಮಾಡಿ ವಿಧಾನಸಭೆ ಸಚಿವಾಲಯಕ್ಕೆ ಪತ್ರ ಬರೆದು ಆಪ್ತ ಸಹಾಯಕರ ಕೆಲಸ ಗಿಟ್ಟಿಸಿ ಸರ್ಕಾರದಿಂದ ಸಂಬಳ ಪಡೆದು ವಂಚಿಸುತ್ತಿದ್ದ ಆರೋಪದಡಿ ಇಬ್ಬರು ಆರೋಪಿಗಳನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹೆಚ್ಚುತ್ತಿದೆ ನಕಲಿ ಜನನ- ಮರಣ ಪತ್ರಗಳ ಹಾವಳಿ

Aug 22 2024, 12:52 AM IST
ತಹಸೀಲ್ದಾರ್‌ ಕಚೇರಿಯ ಮೂಗಿನ ಕೆಳಗೆ ಈ ದಂಧೆ ನಡೆಯುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ರಾಜಾರೋಷವಾಗಿ ಅವ್ಯವಹಾರ ಮಾಡುತ್ತಿದ್ದಾರೆ. ಈಗ ತಾಲೂಕಿನಲ್ಲಿ ಭೂಮಿಗಾಗಿ ನಕಲಿ ದಾಖಲೆ ಸೃಷ್ಟಿಯಾಗುತ್ತಿದ್ದು, ಪೂರಕವಾಗಿ ಸತ್ತವನ ಹೆಸರಿನಲ್ಲಿಯೂ ಮರಣ ಪತ್ರಗಳಿಗೆ ನಕಲಿ ಮರಣ ಪತ್ರ ತಯಾರಿಸುತ್ತಿದ್ದಾರೆ.

ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ನಕಲಿ ಎನ್‌ಸಿಸಿ ಕ್ಯಾಂಪ್‌ ಬೆನ್ನಲ್ಲೇ ಕರಾಳ ಸತ್ಯ

Aug 20 2024, 12:47 AM IST

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ನಕಲಿ ಎನ್‌ಸಿಸಿ ಕ್ಯಾಂಪ್‌ ನಡೆಸಿ 13 ಶಾಲಾ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ. ಈ ಘಟನೆ ಶಾಲಾ ಆಡಳಿತ ಮಂಡಳಿ ಗಮನಕ್ಕೆ ಬಂದರೂ, ಅದನ್ನು ಮುಚ್ಚಿಡಲು ಯತ್ನಿಸಲಾಗಿತ್ತು.  

ನಕಲಿ ಜಾತಿ ಪ್ರಮಾಣ ಪತ್ರ ತಡೆಯುವಂತೆ ಒತ್ತಾಯ

Aug 18 2024, 01:52 AM IST
Demand to stop fake caste certificate

ಮೂರು ವರ್ಷದಲ್ಲಿ ನಾಲ್ಕು ಮದುವೆ: ನಕಲಿ ವಧುವಿಗೆ ಇಬ್ಬರು ಮಕ್ಕಳು

Aug 14 2024, 01:04 AM IST
ಮೂರು ವರ್ಷದಲ್ಲಿ ನಾಲ್ಕು ಮದುವೆ: ನಕಲಿ ವಧುವಿಗೆ ಇಬ್ಬರು ಮಕ್ಕಳು

ನಕಲಿ ಪತ್ರಕರ್ತರ ಹಾವಳಿಗೆ ಕಡಿವಾಣ ಹಾಕಿ

Aug 11 2024, 01:33 AM IST
ಪತ್ರಕರ್ತರ ಸೋಗಲ್ಲಿ ಹಣಕ್ಕಾಗಿ ಬ್ಲಾಕ್‌ಮೇಲ್‌ ಮಾಡುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಶಾಖೆ ವತಿಯಿಂದ ಎಸ್ಪಿಗೆ ಮನವಿ.

ಯಡಿಯೂರಪ್ಪ ಸಿಎಂ ಆಗಿದ್ದಾಗ ವಿಜಯೇಂದ್ರ ನಕಲಿ ಸಹಿ ಮಾಡಿದ್ದು ತನಿಖೆಯಾಗಲಿ : ಬಿ.ಕೆ.ಹರಿಪ್ರಸಾದ್

Aug 10 2024, 01:30 AM IST

ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಬಿ.ವೈ. ವಿಜಯೇಂದ್ರ ಕಡತಗಳಿಗೆ ನಕಲಿ ಸಹಿ ಮಾಡಿದ್ದಾರೆ. ಈ ಬಗ್ಗೆ ತನಿಖೆ ಮಾಡಿಸಬೇಕು ಎಂದು ರಾಜ್ಯ ಸರ್ಕಾರವನ್ನು ವಿಧಾನಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಆಗ್ರಹಿಸಿದರು.

ಪರಶುರಾಮನ ಮೂರ್ತಿ ನಕಲಿ ಅಲ್ಲವೆಂದು ಬಿಜೆಪಿಯವರು ಪ್ರಮಾಣ ಮಾಡಲಿ: ಮುನಿಯಾಲು

Aug 07 2024, 01:04 AM IST
ಶಾಸಕರು ಭಾವನಾತ್ಮಕವಾಗಿ ಜನರನ್ನು ಮೋಸಗೊಳಿಸಿದ್ದಾರೆ. ಇದು ನಾಚಿಕೆಗೇಡಿನ ವಿಷಯ. ಶಾಸಕರು ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಆಗ್ರಹಿಸಿದರು.

ನಕಲಿ ಸಿಬಿಐ ಅಧಿಕಾರಿ ಬಂಧನ

Jul 31 2024, 01:05 AM IST
ಬೆಳಗಾವಿ: ನಿರುದ್ಯೋಗಿಗಳಿಗೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಲಕ್ಷಾಂತರ ರುಪಾಯಿ ಪಡೆದು ಪಂಗನಾಮ ಹಾಕಿದ ಖತರನಾಕ್ ನಕಲಿ ಸಿಬಿಐ ಅಧಿಕಾರಿಯನ್ನು ಮಾಳಮಾರುತಿ ಪೊಲೀಸರು ಮಂಗಳವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ನಕಲಿ ಪತ್ರಕರ್ತರಿಗೆ ಕಡಿವಾಣ ಅತ್ಯಗತ್ಯ

Jul 29 2024, 12:49 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಪತ್ರಕರ್ತರು ಎಂದು ಹೇಳಿ ಬ್ಲಾಕ್‌ಮೇಲ್ ಮಾಡುವವರ ಸಂಖ್ಯೆ ಹೆಚ್ಚಿದ್ದು, ವೃತ್ತಿಗೆ ದ್ರೋಹ ಎಸಗುವ ನಕಲಿ ಪತ್ರಕರ್ತರಿಗೆ ಕಡಿವಾಣ ಹಾಕಬೇಕಿದೆ. ಒಂದು ದಿನ ಪತ್ರಿಕೆ ಹೊರತಂದು ಪತ್ರಕರ್ತ ಎಂದು ಹೇಳಿಕೊಳ್ಳುವವರಿದ್ದಾರೆ ಎಂದು ಕಾ.ಪ.ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಹೇಳಿದರು. ನಗರದ ಪೊಲೀಸ್ ಸಮುದಾಯ ಭವನದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಡೆದ ಪತ್ರಿಕಾ ದಿನ, ಸಾಧಕರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 31
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved