ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಹುಷಾರ್ : ಅನಧಿಕೃತವಾಗಿ ನಡೆಯುತ್ತಿವೆ ನಕಲಿ ವೈದ್ಯರ ಕ್ಲಿನಿಕ್
May 11 2024, 01:34 AM IST
ಯಾಡವಾಡ ಗ್ರಾಮಕ್ಕೆ ಆಗಮಿಸಿದ ಡಾ.ವಿಶ್ವನಾಥ ಭೋವಿ ಮತ್ತು ಜಿಲ್ಲಾ ಆಯುಷ್ಯ ಅಧಿಕಾರಿ ಶ್ರೀಕಾಂತ ಸುಣಧೋಳಿ ನೇತೃತ್ವದ ತಂಡ, ನಕಲಿ ವೈದ್ಯರ ಕ್ಲಿನಿಕ್ ಮೇಲೆ ದಾಳಿ ನಡೆಸಿ, ಬೀಗ ಹಾಕಿತು.
₹95 ಲಕ್ಷ ಮೌಲ್ಯದ ಬ್ರಾಂಡೆಡ್ ಕಂಪನಿಗಳ ನಕಲಿ ಉತ್ಪನ್ನ ಜಪ್ತಿ
May 08 2024, 01:31 AM IST
ಫ್ಯಾಕ್ಟರಿ, ಗೋದಾಮಿನ ಮೇಲೆ ಸಿಸಿಬಿ ದಾಳಿ ಮಾಡಿ ₹95 ಲಕ್ಷ ಮೌಲ್ಯದ ಬ್ರಾಂಡೆಡ್ ಕಂಪನಿಗಳ ನಕಲಿ ಉತ್ಪನ್ನ ಜಪ್ತಿ ಮಾಡಲಾಗಿದೆ.
3 ತಾಸೊಳಗೆ ನಕಲಿ ವಿಡಿಯೋ ತೆಗೆದು ಹಾಕಿ: ಚು. ಆಯೋಗ ಸೂಚನೆ
May 07 2024, 01:06 AM IST
ನಕಲಿ ಪೋಸ್ಟ್ಗಳನ್ನು ರಾಜಕೀಯ ಪಕ್ಷಗಳು ತಮ್ಮ ಸಾಮಾಜಿಕ ಮಾಧ್ಯಮದಿಂದ 3 ಗಂಟೆಯೊಳಗೆ ತೆಗೆದು ಹಾಕಬೇಕು ಎಂದು ಚುನಾವಣಾ ಆಯೋಗ ಸೂಚಿಸಿದೆ.
ಮೊಹಬ್ಬತ್ ಕಿ ದುಕಾನ್ನಲ್ಲಿ ನಕಲಿ ವಿಡಿಯೋ ಮಾರಾಟ: ಮೋದಿ
May 01 2024, 01:17 AM IST
ಬಿಜೆಪಿ ನೇತೃತ್ವದ ಸರ್ಕಾರವನ್ನು ಎದುರಿಸಲು ಸಾಧ್ಯವಾಗದ ಪ್ರತಿಸ್ಪರ್ಧಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ನಕಲಿ ವಿಡಿಯೋ ಪ್ರಸಾರ ಮಾಡಲು ತಂತ್ರಜ್ಞಾನವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಆರೋಪಿಸಿದ್ದಾರೆ.
ವಿಪಕ್ಷಗಳಿಂದ ಇದೀಗ ನಕಲಿ ವಿಡಿಯೋ ದಾಳಿ: ಮೋದಿ
Apr 30 2024, 02:02 AM IST
ಚುನಾವಣೆಯಲ್ಲಿ ನಮ್ಮನ್ನು ನೇರವಾಗಿ ಎದುರಿಸಲಾಗದ ಪ್ರತಿಪಕ್ಷಗಳು ತಂತ್ರಜ್ಞಾನದ ದುರ್ಬಳಕೆಯ ಮೂಲಕ ಬಿಜೆಪಿಯನ್ನು ಹತ್ತಿಕ್ಕಲು ಸಂಚು ರೂಪಿಸುತ್ತಿವೆ. ಅದರ ಭಾಗವಾಗಿ ಮುಂದಿನ ತಿಂಗಳು ದೊಡ್ಡ ಘಟನೆ ಸೃಷ್ಟಿಗೆ ತಯಾರಿ ನಡೆದಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಗಂಭೀರ ಆರೋಪ ಮಾಡಿದ್ದಾರೆ.
ಸೂಚಕರ ನಕಲಿ ಸಹಿ, ‘ಕೈ’ ಅಭ್ಯರ್ಥಿ ನಾಮಪತ್ರ ತಿರಸ್ಕಾರ
Apr 22 2024, 02:02 AM IST
ಲೋಕಸಭೆ ಚುನಾವಣೆಗೆ ಸೂರತ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ.
ನಕಲಿ ಸಹಿ: ಪಕ್ಷೇತರ ಅಭ್ಯರ್ಥಿ ಸಿದ್ದಪ್ಪ ಪೂಜಾರ ವಿರುದ್ಧ ಎಫ್ಐಆರ್
Apr 21 2024, 02:19 AM IST
ಹಾನಗಲ್ಲ ತಾಲೂಕಿನ ಬೊಮ್ಮನಹಳ್ಳಿಯ ಸಿದ್ದಪ್ಪ ಕಲ್ಲಪ್ಪ ಪೂಜಾರ ಹಾವೇರಿ–ಗದಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರದೊಂದಿಗೆ ಸುಳ್ಳು ಸೂಚಕರ ಪ್ರಮಾಣಪತ್ರ ಸಲ್ಲಿಸಿದ ಆರೋಪಿ.
ನಕಲಿ ದಾಖಲಾತಿ ಸೃಷ್ಟಿಸಿದವರ ವಿರುದ್ಧ ಕ್ರಮಕ್ಕೆ ಶಿಫಾರಸ್ಸು: ಡಾ.ಕೆ.ಜೆ.ಕಾಂತರಾಜ್
Apr 12 2024, 01:03 AM IST
ಯಾವುದೇ ಜಮೀನುಗಳ ದುರಸ್ತ್ ಕಾರ್ಯ ನಡೆಯಲು ಕಾನೂನು ಪ್ರಕಾರ ಹೆಚ್ಚು ಸಮಯ ತೆಗೆದುಕೊಳ್ಳಲಿದೆ. ತುರ್ತಾಗಿ ದುರಸ್ತ್ ಮಾಡಿಸುವ ಉದ್ದೇಶದಿಂದ ಅಡ್ಡ ಮಾರ್ಗದ ಮೂಲಕ ಹೊರಟಿರುವ ಕೆಲವರು ನಕಲಿ ದಾಖಲಾತಿ ಗಳನ್ನು ಸೃಷ್ಟಿಸುತ್ತಿರುವುದು ತಮ್ಮ ಗಮನಕ್ಕೆ ಬಂದಿದೆ ಎಂದು ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ತಿಳಿಸಿದರು.
30.91 ಕೋಟಿ ರು. ಮೌಲ್ಯದ ನಕಲಿ ನೋಟು ವಶ
Apr 09 2024, 01:48 AM IST
ಪ್ರತಿಷ್ಠಿತ ಕಂಪನಿಯಿಂದ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ (ಸಿಎಆರ್) ಹಣ ಕೊಡಿಸುವುದಾಗಿ ಸಾರ್ವಜನಿಕರನ್ನು ನಂಬಿಸಿ ವಂಚಿಸುತ್ತಿದ್ದ ಐದು ಮಂದಿಯ ಗ್ಯಾಂಗ್ವೊಂದನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
ನಕಲಿ ಲೋಕಾಯುಕ್ತ ಜಾಲದ ವಿರುದ್ಧ ಕ್ರಮ: ಡಿವೈಎಸ್ಪಿ ಗಾನಕುಮಾರಿ
Apr 09 2024, 12:53 AM IST
ಲೋಕಾಯುಕ್ತ ಸಾರ್ವಜನಿಕ ಜನಸಂಪರ್ಕ ಸಭೆ ಬಿ.ಸಿ.ರೋಡಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಲೋಕಾಯುಕ್ತ ಡಿ.ವೈ.ಎಸ್.ಪಿ. ಗಾನ ಕುಮಾರಿ ಅಧ್ಯಕ್ಷತೆಯಲ್ಲಿ ಜರುಗಿತು. ಒಟ್ಟು 8 ದೂರು ಅರ್ಜಿಗಳು ಜನಸಂಪರ್ಕ ಸಭೆಗೆ ಬಂದಿದ್ದು, ಎಲ್ಲಾ ಅರ್ಜಿದಾರರಿಗೆ ಅಧಿಕಾರಿಗಳು ಸ್ಪಂದಿಸಿದರು.
< previous
1
...
18
19
20
21
22
23
24
25
26
27
28
next >
More Trending News
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!