• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಳ್ಳಾರಿ ವಿವಿ ನಕಲಿ ಘಟಿಕೋತ್ಸವ ಪ್ರಮಾಣಪತ್ರ ಪ್ರಕರಣ: ನಿವೃತ್ತ ನ್ಯಾಯಾಧೀಶರಿಂದ ತನಿಖೆ

Jun 07 2025, 01:39 AM IST
ಬಳ್ಳಾರಿ ವಿಜಯನಗರ ಶ್ರೀಕೃಷ್ಣದೇವರಾಯ ವಿವಿ ಘಟಿಕೋತ್ಸವದ ನಕಲಿ ಪ್ರಮಾಣಪತ್ರ ಪ್ರಕರಣದ ಕುರಿತು ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಲು ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಜರುಗಿದ ಸಿಂಡಿಕೇಟ್ ಸಭೆಯಲ್ಲಿ ನಿರ್ಧರಿಸಲಾಗಿದೆ.

ನಕಲಿ ಪತ್ರಕರ್ತರ ಕಡಿವಾಣ ಹಾಕುವಂತೆ ಮನವಿ

Jun 05 2025, 01:21 AM IST
ಕೊಟ್ಟೂರು ತಾಲೂಕಿನಲ್ಲಿ ನಕಲಿ ಪತ್ರಕರ್ತರ ಹಾವಳಿ ಹೆಚ್ಚಾಗಿದ್ದು, ಕೂಡಲೇ ನಿಯಂತ್ರಣಕ್ಕೆ ತಂದು ನೈಜ ಪತ್ರಕರ್ತರಿಗೆ ರಕ್ಷಣೆ ಮತ್ತು ನ್ಯಾಯ ಒದಗಿಸಿಕೊಡಬೇಕಲ್ಲದೆ ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು.

ಘಟಿಕೋತ್ಸವ ಪ್ರಮಾಣ ಪತ್ರ, ನಕಲಿ ದಾಖಲೆ ಜಾಲ ಪತ್ತೆಹಚ್ಚಲು ಎಸ್‌ಎಫ್‌ಐ ಒತ್ತಾಯ

Jun 04 2025, 12:46 AM IST
ನಕಲಿ ಜಾಲ ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಗೆ ಎಸ್‌ಎಫ್ಐನ ವಿಜಯನಗರ ಜಿಲ್ಲಾ ಸಮಿತಿಯಿಂದ ಮನವಿ ಸಲ್ಲಿಸಲಾಯಿತು.

ಡಾ.ಪಿ.ರವೀಂದ್ರ ಮೇಲೆ ನಕಲಿ ಸರ್ಟಿಫಿಕೇಟ್‌ ಆರೋಪ

May 31 2025, 12:10 AM IST
ಜಿಲ್ಲಾಸ್ಪತ್ರೆ ಸರ್ಜನ್ ಅಮಾನತಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ವಿಶ್ವನಾರಾಯಣಮೂರ್ತಿ

ತಾರ್ಕಿಕ ಅಂತ್ಯ ಕಾಣದ ಘಟಿಕೋತ್ಸವದ ನಕಲಿ ಪ್ರಮಾಣಪತ್ರ ಪ್ರಕರಣ!

May 28 2025, 12:10 AM IST
ಇಲ್ಲಿನ ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯದ ಘಟಿಕೋತ್ಸವ ನಕಲಿ ಪ್ರಮಾಣಪತ್ರ ಪ್ರಕರಣ ನಡೆದು ಮೂರು ತಿಂಗಳು ಕಳೆದರೂ ಈವರೆಗೆ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದು ನಾನಾ ಅನುಮಾನಕ್ಕೆಡೆ ಮಾಡಿಕೊಟ್ಟಿದೆ.

ನಕಲಿ ಕ್ಲಿನಿಕ್, ವೈದ್ಯರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ

May 27 2025, 01:25 AM IST
ಜಿಲ್ಲೆಯಲ್ಲಿ ಅನಧಿಕೃತವಾಗಿ ಕಾರ್ಯ ನಿರ್ವಹಿಸುತ್ತಿದ್ದ 3 ಕ್ಲಿನಿಕ್‌ಗಳ ಮೇಲೆ ಈಗಾಗಲೇ ಎಫ್ಐಆರ್ ದಾಖಲಿಸಲಾಗಿದೆ.

ಪಾಕ್‌ ಸೇನೆಯ ನಕಲಿ ಜಯಕ್ಕೆ ನಕಲಿ ಫೋಟೋ ಗಿಫ್ಟ್!

May 26 2025, 11:46 PM IST
ಉಗ್ರರನ್ನು ಛೂಬಿಟ್ಟು ಭಾರತವನ್ನು ಕೆಣಕಿ ಸರಿಯಾಗಿ ಪೆಟ್ಟುತಿಂದಿರುವ ಪಾಕಿಸ್ತಾನ, ಮಾಡದ ಸಾಹಸಕ್ಕೆ ತನ್ನ ಬೆನ್ನನ್ನು ತಾನೇ ತಟ್ಟಿ ನಗೆಪಾಟಲಿಗೀಡಾಗುವ ಚಾಳಿಯನ್ನು ಮುಂದುವರೆಸಿದೆ.

ನಕಲಿ ಸಹಿ ಬಳಸಿ ಒಂದು ಕೋಟಿಗೂ ಹೆಚ್ಚು ರು. ಲೂಟಿ

May 24 2025, 12:35 AM IST
ಪಟ್ಟಣದ ಅಂಚೆ ಕಚೇರಿಯಲ್ಲಿ ಸಿಬ್ಬಂದಿಯೊಬ್ಬರು ಖಾತೆದಾರರ ನಕಲಿ ಸಹಿ ಬಳಸಿ, ಸುಮಾರು ಒಂದು ಕೋಟಿಗೂ ಹೆಚ್ಚು ರು. ಗಳ ಅಧಿಕ ಮೊತ್ತದ ಹಣವನ್ನು ಲಪಟಾಯಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಜಿಲ್ಲಾ ಅಂಚೆ ಕಚೇರಿಯ ಅಧಿಕಾರಿಗಳ ತಂಡ ಭೇಟಿ ನೀಡಿ, ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.

ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿ ಲೂಟಿ: ತನಿಖೆಗೆ ಒತ್ತಾಯಿಸಿ ಪ್ರತಿಭಟನೆ

May 22 2025, 11:45 PM IST
ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಹೋಬಳಿಯ ಬೀಚನಕುಪ್ಪೆ ಸರ್ವೇ ನಂ.76ರಲ್ಲಿ ಯಾವುದೇ ಸೂಕ್ತ ದಾಖಲೆಗಳು ಹೊಂದಿದ್ದರೂ ನಕಲಿ ದಾಖಲೆಗಳ ಮೂಲಕ 50 ಎಕರೆ ಸರ್ಕಾರಿ ಭೂಮಿಯನ್ನು ಒಂದೇ ಕುಟುಂಬಕ್ಕೆ ಮಂಜೂರು ಮಾಡಿರುವ ಇಲಾಖೆಗಳು ಇದರಲ್ಲಿ ಸಾಮೀಲಾಗಿದ್ದು, ಭೂ ಮಾಫಿಯಾದ ಶ್ರೀಮಂತರು ಅಕ್ರಮವಾಗಿ ಲೂಟಿ ಮಾಡಿದ್ದಾರೆ.

ನಕಲಿ ಸೀಲ್ ದಂಧೆಗೆ ಬ್ಯಾಂಕ್, ಪುರಸಭೆ ಸದಸ್ಯ, ಸಿಬ್ಬಂದಿ ಕುಮ್ಮಕ್ಕು

May 20 2025, 11:56 PM IST
ಪಟ್ಟಣದ ಕೆನರಾ ಬ್ಯಾಂಕ್‌ನ ನಕಲಿ ಸೀಲ್ ಮತ್ತು ಸಹಿ ಮಾಡಿ ಪುರಸಭೆಗೆ ಲಕ್ಷಾಂತರ ರುಪಾಯಿಗಳನ್ನು ವಂಚಿಸಿದ್ದ ಆರೋಪಿ ಜೈಲು ಸೇರಿದ್ದಾನೆ. ಆದರೆ ಹಲವಾರು ವರ್ಷಗಳಿಂದ ಈ ದಂಧೆ ನಡೆಯುತ್ತಿದ್ದು ಇದಕ್ಕೆ ಪುರಸಭೆ ಸದಸ್ಯರು , ಸಿಬ್ಬಂದಿ ಹಾಗೂ ಬ್ಯಾಂಕ್ ಅಧಿಕಾರಿಗಳು ಕಾರಣರಾಗಿದ್ದಾರೆ. ಈ ಸಂಬಂಧ ಕುಣಿಗಲ್ ಶಾಸಕರು ಮೌನವಾಗಿರುವುದು ಹಲವಾರು ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ ಎಂದು ಜೆಡಿಎಸ್ ತಾಲೂಕು ಅಧ್ಯಕ್ಷ ಬಿ. ಎನ್. ಜಗದೀಶ್ ಆರೋಪಿಸಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 28
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved