• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಕಲಿ ದಾಖಲೆ ಸೃಷ್ಟಿಸಿ ಕಾರು ನೋಂದಣಿ: ಆರ್‌ಟಿಒ ಕಚೇರಿಯ ಮೂವರ ಅಮಾನತು

Jun 30 2025, 12:34 AM IST
ಆರ್‌ಟಿಒ ಕಚೇರಿಯ ಪ್ರಥಮ ದರ್ಜೆ ಸಹಾಯಕ ನೀಲಪ್ಪ, ಕಚೇರಿ ಅಧೀಕ್ಷಕಿ ರೇಖಾ ನಾಯಕ್‌ ಹಾಗೂ ಸ್ಥಾನೀಯ ಸಹಾಯಕಿ ಸರಸ್ವತಿ ಅಮಾನತುಗೊಂಡವರು. ಆರ್‌ಟಿಒ ಶ್ರೀಧರ್‌ ಮಲ್ಲಾಡ್‌ ವಿರುದ್ಧ ಇಲಾಖಾ ತನಿಖೆ ನಡೆಸುವ ಸಾಧ್ಯತೆ ಹೇಳಲಾಗಿದೆ.

ಸರ್ಕಾರಿ ಜಾಗಕ್ಕೆ ನಕಲಿ ದಾಖಲೆ ಸಹಿಸಲ್ಲ

Jun 25 2025, 12:33 AM IST
ನಗರಸಭೆ ವ್ಯಾಪ್ತಿಯಲ್ಲಿ ನಕಲಿ ಹಕ್ಕುಪತ್ರ ಸೃಷ್ಟಿಸಿ ನಿವೇಶನ ಅಕ್ರಮ ಮಾರಾಟ ಮಾಡಿದ ದೂರುಗಳಿವೆ. ಅದು ನಿಜವಾಗಿದ್ದಲ್ಲಿ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುತ್ತದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಯೂಟ್ಯೂಬರ್‌ ಮೂಲಕ ನೀಟ್‌ ನಕಲಿ ಅಂಕಪಟ್ಟಿ, ರ್‍ಯಾಂಕ್ ಪಡೆದ ವಿದ್ಯಾರ್ಥಿ!

Jun 21 2025, 12:49 AM IST
ವಿದ್ಯಾರ್ಥಿಯೊಬ್ಬ ಯುಟ್ಯೂಬ್ ಮೂಲಕ ನೀಟ್ ಪರೀಕ್ಷೆಯ ಫಲಿತಾಂಶದ ನಕಲಿ ಅಂಕಪಟ್ಟಿ ಪಡೆದು, ರ್‍ಯಾಂಕ್‌ ಗಳಿಸಿರುವುದಾಗಿ ಪ್ರಚಾರ ಪಡೆದುಕೊಂಡ ವಿಚಿತ್ರ ಘಟನೆ ನಡೆದಿದೆ. ಸ್ವತಃ ಈ ವಿದ್ಯಾರ್ಥಿಯ ತಂದೆಯೇ ಇದೀಗ ನಕಲಿ ಅಂಕಪಟ್ಟಿ ಕಳುಹಿಸಿದ ಯುಟ್ಯೂಬರ್ ವಿರುದ್ಧ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ.

ನಕಲಿ ರಸಗೊಬ್ಬರ ತಯಾರಕರ, ಮಾರುವವರ ವಿರುದ್ಧ ಕ್ರಮಕ್ಕೆ ಆಗ್ರಹ

Jun 20 2025, 12:34 AM IST
ಬಾಗಲಕೋಟೆ ಜಿಲ್ಲಾದ್ಯಂತ ಡಿಎಪಿ ನಕಲಿ ರಸಗೊಬ್ಬರ ಪೂರೈಕೆ ಹಾವಳಿ ನಡೆಯುತ್ತಿದ್ದು, ನಕಲಿ ರಸಗೊಬ್ಬರ ತಯಾರಕರ ಹಾಗೂ ಪೂರೈಕೆ ಮಾಡುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಭಾರತೀಯ ಕಿಸಾನ್‌ ಸಂಘದ ಜಿಲ್ಲಾಧ್ಯಕ್ಷ ವಿರುಪಾಕ್ಷಯ್ಯ ಹಿರೇಮಠ ಆಗ್ರಹಿಸಿದ್ದಾರೆ.

ಘಟಿಕೋತ್ಸವದ ನಕಲಿ ಪ್ರಮಾಣಪತ್ರ ಪ್ರಕರಣ; ತನಿಖೆಗೆ ನಿವೃತ್ತ ನ್ಯಾಯಾಧೀಶರ ನೇಮಕ

Jun 18 2025, 12:05 AM IST
ಕಾನೂನು ಬಾಹಿರ ಆದೇಶಗಳ ಕುರಿತಂತೆ ತನಿಖೆ ನಡೆಸಲು ಬೆಳಗಾವಿಯ ನಿವೃತ್ತ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಡಿ.ಎಸ್. ಶಿಂಧೆ ತನಿಖಾಧಿಕಾರಿಯನ್ನಾಗಿ ವಿಶ್ವವಿದ್ಯಾಲಯ ನೇಮಿಸಿದೆ.

ನಕಲಿ ನೋಟು ವ್ಯವಹಾರ: ರಿಯಲ್ ಎಸ್ಟೇಟ್ ಉದ್ಯಮಿ ಬಂಧನ

Jun 17 2025, 05:48 AM IST
ನಕಲಿ ನೋಟು ನೀಡಿ ವ್ಯವಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆ ವ್ಯಾಪ್ತಿಯ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ನ್ಯೂಟೌನ್ ಠಾಣೆ ಪೊಲೀಸರು ಬಂಧಿಸಿ ಆತನಿಂದ ನಕಲಿ ನೋಟುಗಳನ್ನು ವಶಪಡಿಸಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

ಬೇಲೂರಲ್ಲಿ ನಕಲಿ ಪತ್ರಕರ್ತರ ವಿರುದ್ಧ ದಲಿತ ಸಂಘಟನೆಗಳ ದೂರು

Jun 16 2025, 02:32 AM IST
ದೂರವಾಣಿ ಸಂಪರ್ಕದಲ್ಲಿ ಗೊತ್ತಿಲ್ಲದಂತೆ ರೆಕಾರ್ಡ್ ಮಾಡಬಾರದೆಂಬ ನಿಯಮವಿದ್ದರೂ ಕದ್ದು ಮುಚ್ಚಿ ಮೊಬೈಲ್ ಗಳಿಂದ ರೆಕಾರ್ಡ್ ಮಾಡುತ್ತಿದ್ದಾರೆ. ಕೂಡಲೇ ಇಂತವರನ್ನು ಬಂಧಿಸುವ ಮೂಲಕ ಪೊಲೀಸ್ ಇಲಾಖೆ ನ್ಯಾಯ ಕೊಡಬೇಕೆಂದು ಕೇಳಿಕೊಂಡಿದ್ದಾರೆ.

ಮಗುವಿನ ಸಾವಿಗೆ ಕಾರಣನಾದ ನಕಲಿ ವೈದ್ಯನ ಬಂಧನ

Jun 13 2025, 03:14 AM IST
ಈತ ನೀಡಿದ ಚುಚ್ಚುಮದ್ದಿನಿಂದ ಚಾಮುಂಡೇಶ್ವರಿ ಬಡಾವಣೆ ವಾಸಿ ಆರ್.ಶಿವರಾಜ್ ಮತ್ತು ರೋಜಾ ದಂಪತಿಯ ಆರು ತಿಂಗಳ ಶರಣ್ಯ ಮೃತಪಟ್ಟಿದೆ.

ಇಬ್ಬರು ನಕಲಿ ವೈದ್ಯರ ಕ್ಲಿನಿಕ್ ಸೀಜ್

Jun 12 2025, 01:09 AM IST
ಯಾವುದೇ ವೈದ್ಯಕೀಯ ಪದವಿ ಪಡೆಯದೇ ಔಷಧಿಗಳ ಮಾಹಿತಿ ಪಡೆದುಕೊಂಡು ಜನತೆಗೆ ತಾವು ವೈದ್ಯರೆಂದು ಸುಳ್ಳು ಹೇಳಿ ವೈದ್ಯ ವೃತ್ತಿ ಮಾಡುತ್ತಿದ್ದ ಇಬ್ಬರು ನಕಲಿ ವೈದ್ಯರ ಕ್ಲಿನಿಕ್‌ಗಳನ್ನು ಕೊಳಗಲ್ಲು ಗ್ರಾಮದಲ್ಲಿ ಸೀಜ್ ಮಾಡಲಾಗಿದೆ.

ಬಳ್ಳಾರಿ ವಿವಿ ನಕಲಿ ಘಟಿಕೋತ್ಸವ ಪ್ರಮಾಣಪತ್ರ ಪ್ರಕರಣ: ನಿವೃತ್ತ ನ್ಯಾಯಾಧೀಶರಿಂದ ತನಿಖೆ

Jun 07 2025, 01:39 AM IST
ಬಳ್ಳಾರಿ ವಿಜಯನಗರ ಶ್ರೀಕೃಷ್ಣದೇವರಾಯ ವಿವಿ ಘಟಿಕೋತ್ಸವದ ನಕಲಿ ಪ್ರಮಾಣಪತ್ರ ಪ್ರಕರಣದ ಕುರಿತು ನಿವೃತ್ತ ನ್ಯಾಯಾಧೀಶರಿಂದ ತನಿಖೆ ನಡೆಸಲು ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ಜರುಗಿದ ಸಿಂಡಿಕೇಟ್ ಸಭೆಯಲ್ಲಿ ನಿರ್ಧರಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 31
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved