• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂಲ್ಕಿ ನಗರ ಪಂಚಾಯಿತಿ ಬಜೆಟ್‌ ಮಂಡನೆ

Jan 11 2025, 12:46 AM IST
ಈ ಬಾರಿಯ ಮುಂಗಡಪತ್ರದಲ್ಲಿ ಮೂಲಭೂತ ಸೌಕರ್ಯಗಳಾದ ದಾರಿದೀಪ, ರಸ್ತೆ, ಕುಡಿಯುವ ನೀರು ವ್ಯವಸ್ಥೆಗಾಗಿ 14,60,47,174 ರುಪಾಯಿ ಹಂಚಿಕೆ ಮಾಡಲಾಗಿದೆ .

ನಗರ ಪಾಲಿಕೆ ಬಜೆಟ್ ಸಿದ್ಧತೆಗೆ ಸಾರ್ವಜನಿಕರಿಂದ ಹಲವು ಸಲಹೆ

Jan 10 2025, 12:45 AM IST
ಪ್ರಸ್ತುತ ನಗರಾದ್ಯಂತ ಇ–ಖಾತೆ ಸದ್ದು ಜೋರಾಗಿದೆ. ಕಂದಾಯ ಬಡಾವಣೆಗಳಿಗೂ ಇ–ಖಾತೆ ಮಾಡಿಕೊಡಲಾಗುತ್ತಿದೆಯೇ ಎಂಬುದರ ಕುರಿತು ಅಧಿಕಾರಿಗಳು ಸ್ಪಷ್ಟಪಡಿಸಬೇಕು.

ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಅವರಿಂದ ನಗರ ಪ್ರದಕ್ಷಿಣೆ

Jan 10 2025, 12:45 AM IST
ನಗರದಲ್ಲಿ ಫುಟ್ ಪಾತ್ ಒತ್ತುವರಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಪರಿಸರ ಸಂಬಂಧ ಬಾರ್, ಹೋಟೆಲ್, ಅಂಗಡಿ ಮುಂಗಟ್ಟು, ಫಿಲೇಚರ್, ಆಸ್ಪತ್ರೆ ಮಾಲೀಕರುಗಳ ಸಭೆ ನಡೆಸಿ ತಿಳಿವಳಿಕೆ ಹೇಳಿ ಆನಂತರ ಕಾನೂನು ರೀತಿಯ ಕ್ರಮಕ್ಕೆ ಮುಂದಾಗುತ್ತೇವೆ. ನಗರಸಭೆಯು ನಾಗರಿಕರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಬದ್ದತೆ ಇರಿಸಿಕೊಂಡು ಕೆಲಸ ಮಾಡಲಿದೆ ಎಂದು ತಿಳಿಸಿದರು.

ದಿನವಿಡಿ ಸ್ತಬ್ಧವಾದ ವಾಣಿಜ್ಯ ನಗರ ಹುಬ್ಬಳ್ಳಿ

Jan 10 2025, 12:45 AM IST
ಡಾ. ಬಿ.ಆರ್‌. ಅಂಬೇಡ್ಕರ್‌ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆ ಖಂಡಿಸಿ ವಿವಿಧ ದಲಿತ ಸಂಘಟನೆಗಳು ಕರೆ ನೀಡಿದ್ದ ಹುಬ್ಬಳ್ಳಿ-ಧಾರವಾಡ ಬಂದ್‌ಗೆ ಹುಬ್ಬಳ್ಳಿಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ನಗರ ಸ್ವಚ್ಚತೆಗೆ ಸರ್ವರೂ ಕೈ ಜೋಡಿಸಲು ಸಚಿವರ ಮನವಿ

Jan 08 2025, 12:16 AM IST
Minister's Appeal to Everyone to Join Hands for City Queenliness

ಕೋಲಾರ ನಗರ ಬಂದ್‌ಗೆ ಉತ್ತಮ ಪ್ರತಿಕ್ರಿಯೆ

Jan 04 2025, 12:32 AM IST
ಸಂಸತ್‌ನಲ್ಲಿ ಡಾ.ಅಂಬೇಡ್ಕರ್‌ಗೆ ಬಹ ಸಚಿವ ಅಮಿತ್‌ ಶಾ ಅವಹೇಳನ ಮಾಡಿದ್ದಾರೆಂದು ಆರೋಪಿಸಿ ನಡೆದ ಕೋಲಾರ ನಗರ ಬಂದ್‌ ಶಾತಿಯುತವಾಗಿತ್ತು. ಬಸ್ಸುಗಳು ಸೇರಿದಂತೆ ಯಾವ ವಾಹನಗಳೂ ರಸ್ತೆಗೆ ಇಳಿಯಲಿಲ್ಲ. ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು. ಹೊರಗಿನಿಂದ ಬಂದವರು ಪರದಾಡುವ ಸ್ಥಿತಿ ಉಂಟಾಗಿತ್ತು.

ಗೃಹ ಸಚಿವ ಅಮಿತ್‌ಶಾ ಹೇಳಿಕೆ ಖಂಡಿಸಿ ಇಂದು ಕೋಲಾರ ನಗರ ಬಂದ್ : ನಾನಾ ಸಂಘಟನೆಗಳ ಬೆಂಬಲ

Jan 03 2025, 12:32 AM IST
ಬಿಜೆಪಿ ಕೋಮುವಾದ ಹಾಗೂ ಸಂವಿಧಾನ ವಿರೋಧಿವಾಗಿದೆ. ತಳಸಮುದಾಯದ ಬುಡಕಟ್ಟು ಜನಾಂಗಕ್ಕೆ ಸೇರಿದ್ದಾರೆ ಎಂಬ ಕಾರಣಕ್ಕೆ ಭಾರತದ ರಾಷ್ಟ್ರಪತಿಗಳನ್ನು ಆಯೋಧ್ಯೆಯ ಶ್ರೀರಾಮ ಮಂದಿರದ ಉದ್ಘಾಟನೆಗೆ ಆಹ್ವಾನಿಸದೆ ಅಪಮಾನ ಮಾಡಿದ್ದಾರೆ. ಬಿಜೆಪಿ ಈಗಲೂ ಜಾತಿ, ಧರ್ಮಗಳನ್ನು ಮುಂದಿಟ್ಟುಕೊಂಡು ಆಡಳಿತ ನಿರ್ವಹಿಸುತ್ತಿದೆ.

ಹೊಸ ವರ್ಷದ ಸಂಭ್ರಮಾಚರಣೆಗೆ ಶಬ್ದ ಮಾಲಿನ್ಯ ಮಾಡಬೇಡಿ : ಬೆಂಗಳೂರು ನಗರ ಪೊಲೀಸರ ಸೂಚನೆ

Dec 30 2024, 01:05 AM IST
ಹೊಸ ವರ್ಷದ ಸಂಭ್ರಮಾಚರಣೆಗೆ ಅಪ್ರಾಪ್ತರಿಗೆ ವಾಹನ ಕೊಡಬೇಡಿ, ಬೆಲೆ ಬಾಳುವ ಆಭರಣ ಧರಿಸಬೇಡಿ, ಶಬ್ದ ಮಾಲಿನ್ಯ ಮಾಡಬೇಡಿ, ಅನುಮತಿ ನೀಡಿದ ಅಧಿಕೃತ ಸ್ಥಳಗಳಲ್ಲಿ ಹೊಸ ವರ್ಷಾಚರಣೆ ಮಾಡಬೇಕು ಎಂಬುದು ಸೇರಿದಂತೆ ಹಲವಾರು ಸಲಹೆ ಸೂಚನೆಗಳನ್ನು ನಗರ ಪೊಲೀಸರು ಸಾರ್ವಜನಿಕರಿಗೆ ನೀಡಿದ್ದಾರೆ.

ಆರ್‌ಆರ್‌ ನಗರ ಶಾಸಕ ಮುನಿರತ್ನಗೆ ಮೊಟ್ಟೆ ಹೊಡೆದ ಆರೋಪಿಗಳಿಗೆ ಷರತ್ತು ಬದ್ಧ ಬೇಲ್‌

Dec 27 2024, 12:53 PM IST

ಆರ್‌ಆರ್‌ ನಗರ ಶಾಸಕ ಮುನಿರತ್ನ ಮೇಲೆ ಮೊಟ್ಟೆ ದಾಳಿ ನಡೆಸಿದ ಮೂವರು ಆರೋಪಿಗಳಿಗೆ ನಗರದ 3ನೇ ಹೆಚ್ಚುವರಿ ಸಿಜೆಎಂ ನ್ಯಾಯಾಲಯ ಗುರುವಾರ ಜಾಮೀನು ನೀಡಿದೆ.

ಚಾ.ನಗರ-ಮೆಟ್ಟುಪಾಳ್ಯಂ ರೈಲು ಯೋಜನೆ ಕಾರ್ಯಗತಗೊಳಿಸಿ

Dec 25 2024, 12:48 AM IST
ಚಾಮರಾಜನಗರದಲ್ಲಿ ಮುಖಂಡ ವೆಂಕಟರಮಣಸ್ಚಾಮಿ(ಪಾಪು) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಹಿರಿಯ ಹೋರಾಟಗಾರ ಮಹದೇವಯ್ಯ ಕೋಡಿಉಗನೆ, ಚಂದಕವಾಡಿ ರಾಜಣ್ಣ, ಗೌರಿಶಂಕರ್, ರಂಗಸ್ವಾಮಿ, ಶಿವಣ್ಣ ಇತರರಿದ್ದಾರೆ.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 30
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved