ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ಇಂದು ವರಮಹಾಲಕ್ಷ್ಮಿ ಹಬ್ಬಕ್ಕೆ ನಗರ ಸಜ್ಜು : ಹಣ್ಣು, ಹೂವು ತರಕಾರಿಗಳ ದರ ದುಪ್ಪಟ್ಟು
Aug 16 2024, 01:49 AM IST
ವರಮಹಾಲಕ್ಷ್ಮಿ ಹಬ್ಬ ನಿಮಿತ್ತ ಸಾರ್ವಜನಿಕರು ಮಾರುಕಟ್ಟೆಯಲ್ಲಿ ಹಬ್ಬದ ಸಾಮಗ್ರಿಗಳನ್ನು ಖರೀದಿಸಲು ಮುಗಿಬಿದ್ದಿರುವುದು.
ವರಮಹಾಲಕ್ಷ್ಮಿ ಹಬ್ಬ ಆಚರಣೆಗೆ ನಗರ ಸಜ್ಜು
Aug 14 2024, 01:18 AM IST
ವರಮಹಾಲಕ್ಷ್ಮಿ ಪೂಜೆಗೆ ಬೆಂಗಳೂರು ನಗರದ ಜನರು ಸಿದ್ಧತೆ ಆರಂಭಿಸಿದ್ಧಾರೆ. ಲಕ್ಷ್ಮೀದೇವಿಯ ವಿಗ್ರಹ ಖರೀದಿ ಆರಂಭಿಸಿದ್ದಾರೆ. ಚಿನ್ನವನ್ನೂ ಮುಂಗಡವಾಗಿ ಬುಕ್ ಮಾಡುತ್ತಿದ್ದಾರೆ.
ಮೈಸೂರು ಬೃಹತ್ ನಗರ ಪಾಲಿಕೆಯನ್ನಾಗಿಸಿ
Aug 13 2024, 12:54 AM IST
ಮೈಸೂರು ತಾಲೂಕಿನ ಗ್ರಾಮಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜನಸಂಖ್ಯೆ ಇದ್ದು, ಈ ವ್ಯಾಪ್ತಿಯಲ್ಲಿ ಹೆಚ್ಚಿನ ಬಡಾವಣೆಗಳು ಕೂಡ ಅಭಿವೃದ್ದಿಯಾಗಿದೆ.
ಯಾದಗಿರಿ : ನಗರ ಠಾಣೆಯ ಪಿಎಸ್ಐ ಪರಶುರಾಮ್ ಮನೆಯಲ್ಲಿ ನಗದು, ಶಾಸಕರ ಲೆಟರ್ ಹೆಡ್ ಪತ್ತೆ
Aug 09 2024, 12:30 AM IST
ಗುರುವಾರ ಸಿಐಡಿ ಅಧಿಕಾರಿಗಳು ಪರಶುರಾಮ್ ಅವರ ಸರ್ಕಾರಿ ವಸತಿಗೃಹಕ್ಕೆ ತೆರಳಿ ಸ್ಥಳ ಮಹಜರು ನಡೆಸಿದರು. ಈ ವೇಳೆ ಪರಶುರಾಮ್ ತಂದೆ, ಸಹೋದರ, ಮಾವ ಮುಂತಾದವರಿದ್ದರು.
ಕೆ.ಆರ್. ನಗರ ಪುರಸಭೆ- ಅಧ್ಯಕ್ಷ ಸ್ಥಾನ ಪ. ಪಂಗಡ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ
Aug 08 2024, 01:41 AM IST
ಸಂಖ್ಯಾ ಬಲದ ಆಧಾರದ ಮೇಲೆ ಮತ್ತೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಆ ಪಕ್ಷದ ಪಾಲಾಗುವುದು ಖಚಿತ
ದೇಶದ ಮಾಹಿತಿ ತಂತ್ರಜ್ಞಾನ ರಾಜಧಾನಿ- ದೊಡ್ಡ ನಗರ ಬೆಂಗಳೂರಿಗೆ ಮೆಟ್ರೋ ಸ್ಥಾನ ನೀಡಲಾಗದು: ಕೇಂದ್ರ ಸರ್ಕಾರ
Aug 08 2024, 01:37 AM IST
ದೇಶದ ಮಾಹಿತಿ ತಂತ್ರಜ್ಞಾನ (ಐಟಿ) ರಾಜಧಾನಿ ಹಾಗೂ ಭಾರತದ ದೊಡ್ಡ ನಗರಗಳಲ್ಲಿ ಒಂದಾಗಿರುವ ಬೆಂಗಳೂರಿಗೆ ಮೆಟ್ರೋ ನಗರದ ಸ್ಥಾನಮಾನ ನೀಡಲಾಗದು ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ತಿಳಿಸಿದೆ.
ನಗರ ಬ್ಲಾಕ್ ಕಾಂಗ್ರೆಸ್ ಗೆ ನೇಮಕ
Aug 07 2024, 01:00 AM IST
Appointed to Nagar Block Congress
ಪಾನಮತ್ತ 26 ಖಾಸಗಿ ಶಾಲಾ ವಾಹನಗಳ ಚಾಲಕರ ವಿರುದ್ಧ ನಗರ ಸಂಚಾರ ಪೊಲೀಸರಿಂದ ಪ್ರಕರಣ ದಾಖಲು
Aug 06 2024, 01:35 AM IST
ಖಾಸಗಿ ಶಾಲಾ ವಾಹನಗಳ ಚಾಲಕರ ವಿರುದ್ಧ ಡ್ರಂಕ್ ಆ್ಯಂಡ್ ಡ್ರೈವ್ ವಿಶೇಷ ಕಾರ್ಯಾಚರಣೆ ಮುಂದುವರೆಸಿರುವ ನಗರ ಸಂಚಾರ ಪೊಲೀಸರು, ಸೋಮವಾರ ಪಾನಮತ್ತ ಚಾಲಕರ ವಿರುದ್ಧ 26 ಪ್ರಕರಣ ದಾಖಲಿಸಿದ್ದಾರೆ.
ನಗರ ಪಾಲಿಕೆಯಿಂದ ಇ-ಆಸ್ತಿ ನೊಂದಣಿ ಆಂದೋಲನ
Aug 03 2024, 12:40 AM IST
ಮಹಾ ನಗರ ಪಾಲಿಕೆಯಿಂದ ಇ-ಆಸ್ತಿ ನೊಂದಣಿ ಆಂದೋಲನ
ಗಂಗಾ ನಗರ ನಿವಾಸಿಗಳನ್ನು ಜಲ ದಾಳಿಯಿಂದ ರಕ್ಷಿಸಿ
Jul 31 2024, 01:04 AM IST
ಹರಿಹರದ ಗಂಗಾನಗರದಲ್ಲಿ ಪ್ರತಿ ಮಳೆಗಾಲದಲ್ಲಿ ಹಿನ್ನೀರು ನುಗ್ಗಿ ಮನೆಗಳು ಜಲಾವೃತವಾಗುತ್ತಿವೆ. ಈ ಹಿನ್ನೆಲೆ ನಿವಾಸಿಗಳಿಗೆ ಸೂಕ್ತ ವಸತಿ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ನಗರಸಭೆ ಎದುರು ಧರಣಿ ನಡೆಸಿದರು.
< previous
1
...
9
10
11
12
13
14
15
16
17
...
23
next >
More Trending News
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು