• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂತರ ಮೇಲೆ ಕೇಸು, ನಗರ ನಕ್ಸಲರ ಬಗ್ಗೆ ಮೃದು ಧೋರಣೆ: ಸುನಿಲ್ ಕುಮಾರ್

Dec 01 2024, 01:31 AM IST
ಬಾಂಗ್ಲಾದಲ್ಲಿ ಇಸ್ಕಾನ್‌ ಪ್ರಮುಖರ ಬಂಧನ ಮತ್ತು ಅಲ್ಲಿ ಅಲ್ಪಸಂಖ್ಯಾತ ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯವನ್ನು ವಿರೋಧಿಸಿ ಡಿ. 4ರಂದು ಉಡುಪಿಯಲ್ಲಿ ಮತ್ತು 5ರಂದು ರಾಜ್ಯ ಮಟ್ಟದಲ್ಲಿ ಬೃಹತ್ ಪ್ರತಿಭಟನೆಗೆ ಬಿಜೆಪಿ ನಿರ್ಧರಿಸಿದೆ ಎಂದವರು ಹೇಳಿದರು.

ಪೊಲೀಸ್ ಕ್ರೀಡಾಕೂಟ: ನಗರ ಉಪ ವಿಭಾಗಕ್ಕೆ ಸಮಗ್ರ ಪ್ರಶಸ್ತಿ

Dec 01 2024, 01:30 AM IST
ದಾವಣಗೆರೆ ನಗರದ ಪೊಲೀಸ್ ಕವಾಯತು ಮೈದಾನದಲ್ಲಿ 2 ದಿನ ನಡೆದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಶುಕ್ರವಾರ ತೆರೆಬಿದ್ದಿದ್ದು, ‘ನಗರ ಉಪ ವಿಭಾಗ’ವು ಸಮಗ್ರ ಪ್ರಶಸ್ತಿ ಮುಡಿಗೇರಿಸಿಕೊಂಡಿತು.

ನೂತನ ನಗರ ಪೊಲೀಸ್ ಠಾಣೆ ಉದ್ಘಾಟನೆ: ಹೋರಾಟಕ್ಕೆ ಗೃಹ ಇಲಾಖೆ ಸ್ಪಂದನೆ

Nov 30 2024, 12:45 AM IST
Inauguration of new city police station: Home department's response to the struggle

ಉಪ ನಗರ ರೈಲು ಯೋಜನೆ ಪಾರಿಜಾತ ಕಾರಿಡಾರ್‌ ಕೈಬಿಡುವ ಚಿಂತನೆಗೆ ಎಎಪಿ ತೀವ್ರ ವಿರೋಧ

Nov 29 2024, 01:33 AM IST

 ಉಪನಗರ ರೈಲು ಯೋಜನೆಯ ಪಾರಿಜಾತ ಕಾರಿಡಾರ್ ನಿರ್ಮಾಣ ಕೈಬಿಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಿರುವುದಕ್ಕೆ ಆಮ್ ಆದ್ಮಿ ಪಕ್ಷ ತೀವ್ರ ವಿರೋಧ ವ್ಯಕ್ತಪಡಿಸಿದೆ. 

ನಗರ ಸ್ವಚ್ಛತೆಯಲ್ಲಿ ಪೌರಕಾರ್ಮಿಕರ ಪಾತ್ರ ಮಹತ್ತರ: ಮಂತರ್‌ ಗೌಡ

Nov 25 2024, 01:04 AM IST
ಮಡಿಕೇರಿಯ ಶುಚಿತ್ವ ಕಾಪಾಡುವಲ್ಲಿ ಪೌರಕಾರ್ಮಿಕರ ಶ್ರಮ ಹೆಚ್ಚಿನದ್ದಾಗಿದೆ ಎಂದು ಶಾಸಕ ಡಾ. ಮಂತರ್‌ಗೌಡ ಹೇಳಿದರು.

ಮೂಲ್ಕಿ ನಗರ ಪಂಚಾಯಿತಿ ಸಭೆ: ವಿವಿಧ ವಿಷಯಗಳ ಬಗ್ಗೆ ಚರ್ಚೆ

Nov 23 2024, 12:34 AM IST
ನ.ಪಂ. ವ್ಯಾಪ್ತಿಯಲ್ಲಿ ಅಳವಡಿಸಲಾದ ಬ್ಯಾನರ್ ಮತ್ತು ಫ್ಲೆಕ್ಸ್ ದರವನ್ನು ಪರಿಷ್ಕರಣೆ ಮಾಡಲು ನಿರ್ಧರಿಸಲಾಯಿತು ಹಾಗೂ ಅನಧಿಕೃತ ಬ್ಯಾನರ್ ಅಳವಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು.

22 ಕಡೆ ಲೋಕಾ ದಾಳಿ, 4 ಭ್ರಷ್ಟರ ಬಳಿ ₹26 ಕೋಟಿ ಆಸ್ತಿ ಪತ್ತೆ - ಬೆಂಗಳೂರು ನಗರ ಯೋಜನೆ ನಿರ್ದೇಶಕನ ಬಳಿ ರಾಶಿ ರಾಶಿ ಚಿನ್ನ

Nov 22 2024, 07:35 AM IST

ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪದ ಮೇಲೆ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ನಡೆಸಿದ ದಾಳಿ ವೇಳೆ 1.85 ಕೋಟಿ ರು. ಮೌಲ್ಯದ ಚಿನ್ನಾಭರಣ, 11.56 ಲಕ್ಷ ರು. ನಗದು ಸೇರಿದಂತೆ 26.66 ಕೋಟಿ ರು. ಮೌಲ್ಯದ ವಸ್ತುಗಳನ್ನು ಪತ್ತೆ ಮಾಡಲಾಗಿದೆ.

ರಾಜಧಾನಿ ನವದೆಹಲಿಯಲ್ಲಿ ಮಾಲಿನ್ಯ ಪ್ರಮಾಣ ಇದೀಗ ಅತ್ಯಂತ ಗಂಭೀರ ಮಟ್ಟಕ್ಕೆ : ದೇಶದಲ್ಲೇ ನಂ.1 ಮಾಲಿನ್ಯದ ನಗರ

Nov 18 2024, 12:07 AM IST
ರಾಜಧಾನಿ ನವದೆಹಲಿಯಲ್ಲಿ ಮಾಲಿನ್ಯ ಪ್ರಮಾಣ ಭಾನುವಾರ ಈ ಋತುವಿನಲ್ಲಿ ಅತ್ಯಂತ ಗಂಭೀರ ಎನ್ನಬಹುದಾದ 490ಕ್ಕೆ ತಲುಪಿದೆ. ಈ ಮೂಲಕ ದೆಹಲಿ ದೇಶದಲ್ಲೇ ನಂ.1 ಮಾಲಿನ್ಯದ ನಗರವಾಗಿ ಹೊರಹೊಮ್ಮಿದೆ.

ನಗರ ಪ್ರದೇಶದಲ್ಲಿ ಕನ್ನಡ ಭಾಷೆ ನಶಿಸುವ ಭೀತಿ: ಕಣಿವೆ ವಿನಯ್‌ ಕಳವಳ

Nov 17 2024, 01:15 AM IST
ನರಸಿಂಹರಾಜಪುರ, ಮಲೆನಾಡು ಭಾಗದ ಗ್ರಾಮೀಣ ಪ್ರದೇಶದಲ್ಲಿ ಕನ್ನಡ ಉಳಿದಿದೆ. ಆದರೆ, ದೊಡ್ಡ, ದೊಡ್ಡ ನಗರಗಳಲ್ಲಿ ಜನರು ಕನ್ನಡ ಮರೆಯುತ್ತಿದ್ದು ಕನ್ನಡ ಭಾಷೆ ನಶಿಸಿ ಹೋಗುವ ಭೀತಿಯಲ್ಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಾಂಸ್ಕೃತಿಕ ರಾಯಭಾರಿ ಕಣಿವೆ ವಿನಯ್ ಕಳವಳ ವ್ಯಕ್ತಪಡಿಸಿದರು.

ನಗರ ಗ್ರಂಥಾಲಯದಲ್ಲಿ ಪಿಡಿಓ ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ಕಾರ್ಯಾಗಾರ

Nov 13 2024, 12:09 AM IST
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಓ)ಗಳ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯ ಕುರಿತು ಉಚಿತ ತರಬೇತಿಯ ಕಾರ್ಯಾಗಾರ ಉಡುಪಿ ನಗರದ ಕೇಂದ್ರ ಗ್ರಂಥಾಲಯದಲ್ಲಿ
  • < previous
  • 1
  • ...
  • 10
  • 11
  • 12
  • 13
  • 14
  • 15
  • 16
  • 17
  • 18
  • ...
  • 30
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved