• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಮಗೆ ಬ್ರ್ಯಾಂಡ್‌ ಬೆಂಗಳೂರು ಬೇಡ ಸುರಕ್ಷಿತ ನಗರ ಸಾಕು : ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌

Oct 25 2024, 08:02 AM IST

ಸರ್ಕಾರ ನಮಗೆ ಬ್ರ್ಯಾಂಡ್‌ ಬೆಂಗಳೂರು ನೀಡುವುದು ಬೇಡ. ಸುರಕ್ಷಿತ ಬೆಂಗಳೂರು ನೀಡಿದರೆ ಸಾಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ವ್ಯಂಗ್ಯವಾಗಿ ಹೇಳಿದ್ದಾರೆ.

ನಗರ ಕೃಷಿ: ತಾರಸಿಯಲ್ಲೂ ಗಡ್ಡೆ ಗೆಣಸು ಬೆಳೆದು ಸೈ ಎನಿಸಿದ ಡಾಕ್ಟರ್‌!

Oct 24 2024, 12:47 AM IST
ಗಡ್ಡೆಗಳಲ್ಲಿ ಸುವರ್ಣ ಗಡ್ಡೆ (ಕೇನೆ), ಎರಡು ವಿಧದ ಬಳ್ಳಿ ಬಟಾಟೆ, ಮುಳ್ಳು ಗೆಣಸು/ಹಂದಿ ಗೆಣಸು, ನಾಲ್ಕು ತರದ ತುಪ್ಪ ಗೆಣಸು/ ತೂಣ ಗೆಣಸು/ ಅಡ್ಡ ತಾಳಿ, ಕೂವೆಗಡ್ಡೆ, ಅರಿಶಿಣ, ಮಾವಿನಶುಂಠಿ, ಥಾಯ್‌ ಜಿಂಜಿರ್ ಹೀಗೆ ಹಲವು ಪ್ರಕಾರದ ಗಡ್ಡೆಗಳನ್ನು ಬೆಳೆದಿದ್ದಾರೆ.

ನಗರ ಸೌಂದರ್ಯಕ್ಕೆ ಹೆಚ್ಚಿನ ಆದ್ಯತೆ: ಶ್ರೀನಿವಾಸ ಗುಪ್ತಾ

Oct 22 2024, 12:08 AM IST
ಜಿಲ್ಲಾ ಕೇಂದ್ರವಾದ ಮೇಲೆ ಕೊಪ್ಪಳ ಸೇರಿದಂತೆ ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಭಾರಿ ಬೆಳವಣಿಗೆಯಾಗುತ್ತಿರುವುದರಿಂದ ಅದಕ್ಕೆ ಪೂರಕವಾಗಿ ಅಭಿವೃದ್ಧಿಯ ಅಗತ್ಯವಿದ್ದು, ಅದನ್ನು ಪ್ರಾಮಾಣಿಕವಾಗಿ ಮಾಡುವುದಕ್ಕೆ ಬದ್ಧನಾಗಿದ್ದೇನೆ

ನಗರ, ಜಿಲ್ಲಾದ್ಯಂತ ಧಾರಾಕಾರ ಮಳೆ

Oct 22 2024, 12:01 AM IST
ನಗರದ ಹೃದಯಭಾಗ, ಅಗ್ರಹಾರ, ಮಂಡಿ ಮೊಹಲ್ಲಾ, ಇರ್ವಿನ್ರಸ್ತೆ, ಕೆ.ಆರ್. ಮೊಹಲ್ಲಾ, ದೇವರಾಜ ಮೊಹಲ್ಲಾ ಭಾಗದಲ್ಲಿ ವೇಳೆ ಧಾರಾಕಾರ ಮಳೆ

ಗಾಂಭೀರ್ಯ ನಡಿಗೆಯಲ್ಲಿ ಸ್ವಯಂಸೇವಕರ ನಗರ ಸಂಚಾರ

Oct 21 2024, 01:31 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಗುಮ್ಮಟನಗರಿ ನಗರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸೇವಕರು ಗಣವೇಷದಲ್ಲಿ ಭರ್ಜರಿ ಪಥಸಂಚಲನ ನಡೆಸುವ ಮೂಲಕ ಗಮನ ಸೆಳೆದರು. ಸಾವಿರಾರು ಸ್ವಯಂ ಸೇವಕರು ಬಿಳಿ ವರ್ಣದ ಅಂಗಿ, ಕಾಕಿ ಪ್ಯಾಂಟ್ ಆರ್.ಎಸ್‌.ಎಸ್ ಸಾಂಪ್ರದಾಯಿಕ ಉಡುಗೆಯಲ್ಲಿ ಶಿಸ್ತುಬದ್ದ ಹೆಜ್ಜೆ ಹಾಕಿದರು.

ವರುಣನ ಅಟ್ಟಹಾಸಕ್ಕೆ ಶಿವಮೊಗ್ಗ ನಗರ ತತ್ತರ

Oct 21 2024, 12:38 AM IST
ಶಿವಮೊಗ್ಗ ನಗರದ ವಿವಿಧ ಕಡೆಗಳಲ್ಲಿ ಸುರಿದ ಮಳೆಯಿಂದಾದ ಹಾನಿ ಕುರಿತು ಪರಿಶೀಲನೆ ನಡೆಸಿದ ಶಾಸಕ ಚನ್ನಬಸಪ್ಪ

ಶಕ್ತಿ ಯೋಜನೆ ಸದ್ಬಳಕೆಯಲ್ಲಿ ಚಾ.ನಗರ ಜಿಲ್ಲೆ ಪ್ರಥಮ: ಚಂದ್ರು

Oct 21 2024, 12:36 AM IST
ಚಾಮರಾಜನಗರ ಸಾರಿಗೆ ನಿಗಮದಲ್ಲಿ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಸಮಿತಿಯ ಅಧ್ಯಕ್ಷ ಹೊಂಗನೂರು ಚಂದ್ರು ಅವರನ್ನು ನಿಗಮದ ಅಧಿಕಾರಿಗಳು ಹಾಗೂ ನೌಕರರು ಸನ್ಮಾನಿಸಿದರು.

ಮುಧೋಳ ನಗರ ಅಭಿವೃದ್ಧಿಗೆ ಆದ್ಯತೆ: ಸಚಿವ ಆರ್.ಬಿ.ತಿಮ್ಮಾಪೂರ

Oct 16 2024, 12:37 AM IST
ಮುಧೋಳ ರನ್ನ ಕ್ರೀಡಾಂಗಣದಲ್ಲಿ ರನ್ನಿಂಗ್‌ ಟ್ರ್ಯಾಕ್ ಕಾಮಗಾರಿಗೆ ಸಚಿವ ತಿಮ್ಮಾಪೂರ ಗುದಲ್ಲಿ ಪೂಜೆ ನೆರವೇರಿಸಿ, ಕುಸ್ತಿಪಟುಗಳನ್ನು ಅಭಿನಂದಿಸಿದರು.

ಮಳೆಯ ಅಬ್ಬರಕ್ಕೆ ಕೌಡೇಶ್ವರಿ ನಗರ ಜಲಾವೃತ

Oct 10 2024, 02:22 AM IST
ಪುರಸಭೆ ಅಧ್ಯಕ್ಷರಿಗೆ ಹಾಗೂ ಮುಖ್ಯಾಧಿಕಾರಿಗಳಿಗೆ ದೂರು ಸಲ್ಲಿಸಿದರು ಯಾವುದೇ ಕ್ರಮ ಕೈಗೊಂಡಿಲ್ಲ

.ನಗರ ಅಭಿವೃದ್ಧಿಗೆ ಹೋರಾಟ ಮಾಡಿದ್ದು ಖುಷಿ ಇದೆ

Oct 08 2024, 01:14 AM IST
ಕನ್ನಡಪ್ರಭ ವಾರ್ತೆ ಸಿಂದಗಿ ಕೇವಲ 17 ತಿಂಗಳ ಅವಧಿಯಲ್ಲಿ ಸರ್ಕಾರದ ಮಟ್ಟದಲ್ಲಿ ಹೋರಾಟ ಮಾಡಿ ಸಿಂದಗಿ ನಗರದ ಅಭಿವೃದ್ಧಿಗಾಗಿ ಅನುದಾನ ಮಂಜೂರು ಮಾಡಿಸಿ ಕಾಮಗಾರಿ ಕೈಗೊಳ್ಳುತ್ತಿರುವುದು ಸಂತಸ ತಂದಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 30
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved