• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಚಿಕ್ಕಬಳ್ಳಾಪುರ ನಗರ ರಸ್ತೆ ಅಗಲೀಕರಣ

Oct 07 2024, 01:30 AM IST
ಜಿಲ್ಲಾ ಕೇಂದ್ರವಾವಾಗಿ 18 ವರ್ಷ ಕಳೆದರೂ ನಗರದ ಈ ಎರಡು ಪ್ರಮುಖ ರಸ್ತೆಗಳ ಅಗಲೀಕರಣ ಆಗಿರಲಿಲ್ಲ. ಆದರೆ ಈಗ ಅಂಗಡಿ ಮುಂಗಟ್ಟು ಮಾಲಿಕರಿಗೆ ನಗರಸಭೆ 3ನೇ ತಿಳಿವಳಿಕೆ ಪತ್ರ ನೀಡುತ್ತಿರುವುದು ನೋಡಿದರೆ ಈಬಾರಿ ಅಗಲೀಕರಣ ಖಚಿತ ಎನ್ನಲಾಗಿದೆ.

ಕಾಪು ಮಾರಿಯಮ್ಮನ ಬ್ರಹ್ಮಕಲಶೋತ್ಸವ: ಉಡುಪಿ ನಗರ ಕಚೇರಿಗೆ ಚಾಲನೆ

Oct 04 2024, 01:00 AM IST
ಸಂಪೂರ್ಣ ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ವತಿಯಿಂದ ಉಡುಪಿಯಲ್ಲಿ ನಗರ ಸಮಿತಿಯ ಕಚೇರಿ ಉದ್ಘಾಟನೆ ಗುರುವಾರ ನೆರವೇರಿತು.

ಪೌರಕಾರ್ಮಿಕರ ಶ್ರಮದಿಂದಾಗಿಯೇ ನಗರ ಸೌಂದರ್ಯ

Oct 03 2024, 01:18 AM IST
ಕಸ ಎತ್ತುವವರ ಬದುಕು ಕಷ್ಟದಾಯಕವಾಗಿದೆ. ವಿದೇಶದಲ್ಲಿ ಈ ಕೆಲಸವನ್ನು ಅಪಾಯಕಾರಿ ಕೆಲಸ ಮಾಡುವ ಪಟ್ಟಿಯಲ್ಲಿ ಸೇರಿಸಿ ಅತಿ ಹೆಚ್ಚು ಸಂಬಳ ಕೊಡುತ್ತಾರೆ. ಆದರೆ, ಭಾರತದಲ್ಲಿ ಈ ವ್ಯವಸ್ಥೆ ಇಲ್ಲ.

ನಗರ, ಗ್ರಾಮೀಣ ವಿದ್ಯಾರ್ಥಿಗಳ ಸಮಬಲ

Sep 29 2024, 01:31 AM IST
ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ನಗರ ಮತ್ತು ಗ್ರಾಮಾಂತರ ವಿದ್ಯಾರ್ಥಿಗಳು ಸಮಬಲ

ನಗರ ಪೊಲೀಸ್ ಠಾಣೆ ಕಟ್ಟಡ ಮೇಲಿಂದ ಜಿಗಿದು ವ್ಯಕ್ತಿ ಸಾವು

Sep 29 2024, 01:31 AM IST
ನಗರ ಪೊಲೀಸ್ ಸಂಕೀರ್ಣದ ಕಟ್ಟಡದ ಮೇಲಿಂದ ನೆಗೆದ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಶನಿವಾರ ಸಂಜೆ ಸಂಭವಿಸಿದೆ.ಹೊಳೆನರಸೀಪುರ ತಾಲೂಕಿನ ಡೊಡ್ಡಕಾಡನೂರು ಮಲ್ಲೆನಹಳ್ಳಿ ನಿವಾಸಿ ಸುನೀಲ್ (30 ವರ್ಷ) ಎಂಬುವನೇ ಮೇಲಿಂದ ಕೆಳಗೆ ಬಿದ್ದು ಸಾವನಪ್ಪಿದ ದುರ್ದೈವಿ. ಪೊಲೀಸ್ ಠಾಣೆ ಮೇಲಿಂದ ಏತಕ್ಕಾಗಿ ಬಿದ್ದು ಪ್ರಾಣ ಬಿಟ್ಟಿದ್ದಾನೆ ಎಂಬುದರ ಬಗ್ಗೆ ಸತ್ಯಾಂಶ ತಿಳಿದು ಬಂದಿಲ್ಲ.

ಅವಳಿ ನಗರ ಸರ್ವಾಂಗೀಣ ವಿಕಾಸಕ್ಕೆ ನೀಲನಕ್ಷೆ: ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್

Sep 28 2024, 01:26 AM IST
ಶಿವಮೊಗ್ಗ-ಭದ್ರಾವತಿ ಅವಳಿ ನಗರಗಳ ಸರ್ವಾಂಗೀಣ ವಿಕಾಸಕ್ಕೆ 2041ರ ಅಭಿವೃದ್ಧಿ ರೇಖೆ ಜತೆ 15 ವರ್ಷಗಳ ದೂರದೃಷ್ಟಿಯ ಕ್ರಿಯಾ ಯೋಜನೆಯನ್ನುಸಿದ್ಧಪಡಿಸಲಾಗಿದೆ ಎಂದು ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಮಾಹಿತಿ ನೀಡಿದರು.

ನಗರ ಅಂದ ಚಂದವಾಗಿರಲು ಪೌರ ಕಾರ್ಮಿಕರೇ ಕಾರಣ: ಅಮ್ಜಾದ್ ಪಟೇಲ್

Sep 27 2024, 01:27 AM IST
ಬೆಳಗಿನ ಜಾವ ಸೂರ್ಯೋದಯ ಆಗುವುದಕ್ಕಿಂತ ಮುಂಚೆ ಇಡೀ ನಗರವನ್ನು ಸ್ವಚ್ಛವಾಗಿ ಮಾಡುವವರು ಯಾರಾದರೂ ಇದ್ದರೆ ಅದು ಪೌರಕಾರ್ಮಿಕರು.

ಸುಂದರ ನಗರ ನಿರ್ಮಾಣದಲ್ಲಿ ಪೌರಕಾರ್ಮಿಕರ ಪಾತ್ರ ಮಹತ್ವದ್ದು

Sep 26 2024, 10:01 AM IST
ಹೊಳೆನರಸೀಪುರ: ಪಟ್ಟಣದ ನಾಗರಿಕರ ಆರೋಗ್ಯ ಹಾಗೂ ಸ್ವಚ್ಛ ಪರಿಸರದ ಜತೆಗೆ ಸುಂದರ ನಗರ ನಿರ್ಮಾಣದಲ್ಲಿ ಹಗಲು ರಾತ್ರಿ ಎನ್ನದೇ ಸದಾ ಸೇವೆ ಸಲ್ಲಿಸುವ ಪೌರ ಕಾರ್ಮಿಕರ ಕಾರ್ಯ ಅನನ್ಯವಾದುದ್ದು. ಅವರುಗಳ ಸೇವೆಯ ಗೌರವ ಸೂಚಕವಾಗಿ ೨೦೧೨-೧೩ರಲ್ಲಿ ೪೬ ಮನೆಗಳನ್ನು ನಿರ್ಮಿಸಿ ಕೊಡಲಾಗಿತ್ತು. ಮುಂದಿನ ದಿನಗಳಲ್ಲೂ ಇವರುಗಳ ಸೇವೆಗೆ ಇನ್ನೂ ಹೆಚ್ಚಿನ ಸೌಲಭ್ಯವನ್ನು ಒದಗಿಸುವ ನಿಟ್ಟಿನಲ್ಲಿ ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಎಚ್‌.ಡಿ.ರೇವಣ್ಣ ಭರವಸೆ ನೀಡಿದರು.

ನಗರ ಪ್ರದೇಶದಲ್ಲಿ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿದೆ

Sep 25 2024, 12:52 AM IST
ಗ್ರಾಮೀಣ ಪ್ರದೇಶದಲ್ಲಿ ಎಲ್ಲರೂ ಕನ್ನಡ ಭಾಷೆ ಬಳಸುತ್ತಿದ್ದಾರೆ. ಆದರೆ, ನಗರ ಪ್ರದೇಶದಲ್ಲಿ ಮಾತೃ ಕನ್ನಡ ಭಾಷೆಯ ಬಳಕೆ ಕಡಿಮೆಯಾಗಿದೆ. ನಗರದ ಜನ ಇಂಗ್ಲೀಷ್‌ ಭಾಷೆಯ ವ್ಯಾಮೋಹ ಬೆಳೆಸಿಕೊಂಡಿದ್ದಾರೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಪೂರ್ಣೇಶ್‌ ಹೇಳಿದರು.

ಸೂಡಾದಿಂದ ನಗರ ಹಸಿರೀಕರಣ, ಪರಿಸರ ಸಂರಕ್ಷಣೆ: ಅಧ್ಯಕ್ಷ ಎಚ್.ಎಸ್.ಸುಂದರೇಶ್

Sep 22 2024, 01:56 AM IST
ಶಿವಮೊಗ್ಗದ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ ಶನಿವಾರ ಶಿವಮೊಗ್ಗ ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ವತಿಯಿಂದ ಏರ್ಪಡಿಸಲಾಗಿದ್ದ ಸಸಿ ನೆಡುವ ಕಾರ್ಯಕ್ರಮಕ್ಕೆ ಸೂಡಾ ಅಧ್ಯಕ್ಷ ಎಚ್.ಎಸ್.ಸುಂದರೇಶ್ ಚಾಲನೆ ನೀಡಿದರು.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 30
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved