• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್‌ಗೆ ತುಕ್ಡೇ ತುಕ್ಡೇ ಗ್ಯಾಂಗ್‌, ನಗರ ನಕ್ಸಲರ ನೇತೃತ್ವ: ಪ್ರಧಾನಿ ನರೇಂದ್ರ ಮೋದಿ

Sep 21 2024, 01:57 AM IST
ಕಾಂಗ್ರೆಸ್‌ ಅತಿ ಭ್ರಷ್ಟ ಪಕ್ಷ ಎಂದಿರುವ ಪ್ರಧಾನಿ ನರೇಂದ್ರ ಮೋದಿ, ಅದರ ನೇತೃತ್ವವನ್ನು ತುಕ್ಡೇ ತುಕ್ಡೇ ಗ್ಯಾಂಗ್‌, ನಗರ ನಕ್ಸಲರು ವಹಿಸಿಕೊಂಡಿದ್ದಾರೆ ಎಂದು ಕಿಡಿ ಕಾರಿದ್ದಾರೆ.

ಪ್ಲಾಸ್ಟಿಕ್ ಮುಕ್ತ ನಗರ ಮಾಡಲು ಎಲ್ಲರ ಸಹಕಾರ ಅಗತ್ಯ

Sep 21 2024, 01:52 AM IST
ಪ್ಲಾಸ್ಟಿಕ್ ಬಳಕೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮಗಳಾಗುವುದರಿಂದ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು ತಡೆಗಟ್ಟಬೇಕಿದೆ ಎಂದು ಪೌರಾಯುಕ್ತ ವಾಸಿಂ ರವರು ಹೇಳಿದರು.

ಜನತೆ ಸಹಕಾರದಿಂದ ಸ್ವಚ್ಛ ನಗರ ನಿರ್ಮಾಣ ಸಾಧ್ಯ: ಸಚಿವ ಎನ್.ಎಸ್.ಬೋಸರಾಜು

Sep 20 2024, 01:32 AM IST
ನಗರದ ಸ್ವಚ್ಛತೆ ಕಾಪಾಡಿಕೊಳ್ಳುವಲ್ಲಿ ಹೆಚ್ಚಿನ ಜಾಗೃತಿ ಅವಶ್ಯಕತೆವಿದ್ದು, ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಆಡಳಿತ ಮಂಡಳಿ ಸೇರಿದಂತೆ ಜನರ ಸಹಕಾರವು ಅತ್ಯಗತ್ಯ

ಪೌರ ಕಾರ್ಮಿಕರು ನಗರ ಸ್ವಚ್ಛತೆ ಜತೆಗೆ ಆರೋಗ್ಯ ಗಮನಿಸುವುದು ಅಗತ್ಯ

Sep 19 2024, 01:46 AM IST
ಚಿತ್ರದುರ್ಗ ನಗರಸಭೆ ಸಭಾಂಗಣದಲ್ಲಿ ಮಂಗಳವಾರ ಆರೋಗ್ಯ ಇಲಾಖೆ ಸಹಯೋಗದಲ್ಲಿ ಪೌರ ಕಾರ್ಮಿಕರ, ಸಫಾಯಿ ಕರ್ಮಚಾರಿಗಳ ಆರೋಗ್ಯ ತಪಾಸಣೆ, ಆರೋಗ್ಯ ಮಾಹಿತಿ ಶಿಕ್ಷಣ ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ ಗಿರೀಶ್ ಉದ್ಘಾಟಿಸಿದರು.

2 ದಿನದಲ್ಲಿ ನಗರ ಗುಂಡಿ ಮುಕ್ತ: ತುಷಾರ್‌

Sep 18 2024, 01:58 AM IST
ಇನ್ನೆರಡು ದಿನದಲ್ಲಿ ನಗರದ ರಸ್ತೆಗಳನ್ನು ಗುಂಡಿ ಮುಕ್ತಗೊಳಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಹೇಳಿದ್ದಾರೆ.

ಕಾರವಾರ ನಗರ ಗಣೇಶೋತ್ಸವ ಸಮಿತಿಗೆ ಮುಸ್ಲಿಂ, ಈದ್‌ ಮಿಲಾದ್‌ಗೆ ಹಿಂದು ಪದಾಧಿಕಾರಿಗಳು

Sep 16 2024, 01:58 AM IST
ಕಾರವಾರದಲ್ಲಿ ಗಣೇಶೋತ್ಸವ ಸಮಿತಿಗೆ ಮುಸ್ಲಿಂ ಧರ್ಮದವರು ಅಧ್ಯಕ್ಷರಾಗಿ, ಈದ್ ಮಿಲಾದ್ ಸಮಿತಿಗೆ ಹಿಂದುಗಳು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಎರಡೂ ಧರ್ಮದವರು ಸೇರಿ ಎರಡೂ ಹಬ್ಬಗಳನ್ನು ಸಾಮರಸ್ಯದಿಂದ ಆಚರಿಸುತ್ತಿದ್ದಾರೆ.

ನವ ನಗರ ಬ್ಯಾಂಕ್‌ 3.01 ಕೋಟಿ ನಿವ್ವಳ ಲಾಭದಲ್ಲಿದೆ

Sep 16 2024, 01:56 AM IST
ಬ್ಯಾಂಕಿನಲ್ಲಿ ಸದಸ್ಯತ್ವ ಪಡೆದಿರುವ 4600 ಮಂದಿ ಷೇರುದಾರ ಸದಸ್ಯರ ಪೈಕಿ 1300 ಮಂದಿ ಪೂರ್ಣ ಪ್ರಮಾಣದ ಷೇರು ಹಣ ಪಾವತಿ ಮಾಡಿಲ್ಲ.

ನಗರ ನೈರ್ಮಲ್ಯ ಕಾಪಾಡುವಲ್ಲಿ ಸಾರ್ವಜನಿಕರ ಸಹಕಾರ ಅಗತ್ಯ

Sep 16 2024, 01:48 AM IST
The public's cooperation is necessary in maintaining city sanitation

ಆರ್‌.ಆರ್‌.ನಗರ ಶಾಸಕ ಮುನಿರತ್ನ ವಿರುದ್ಧ ಆಕ್ರೋಶ

Sep 15 2024, 01:52 AM IST
ಚನ್ನಪಟ್ಟಣ: ಗುತ್ತಿಗೆದಾರರೊಬ್ಬರಿಗೆ ೩೦ ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು ಇದೀಗ ಆತನ ವಿರುದ್ಧ ಕೊಲೆ ಬೆದರಿಕೆ ಹಾಕುವ ಜತೆಗೆ ದಲಿತ ಸಮುದಾಯ ಹಾಗೂ ಒಕ್ಕಲಿಗ ಸಮುದಾಯದ ಬಗ್ಗೆ ಕೀಳಾಗಿ ಮಾತನಾಡಿರುವ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಅವರನ್ನು ಸರ್ಕಾರವೇ ಸುಮೋಟೋ ಕಾಯ್ದೆಯಡಿ ದೂರು ದಾಖಲಿಸಿಕೊಂಡು ಬಂಧಿಸಬೇಕು ಎಂದು ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯಾಧ್ಯಕ್ಷ ರಮೇಶ್‌ಗೌಡ ಒತ್ತಾಯಿಸಿದರು.

ಚಾ.ನಗರ ನಂ.1 ಸ್ವಚ್ಛ ನಗರವನ್ನಾಗಿಸುವ ಗುರಿ: ಎಸ್.ಸುರೇಶ್

Sep 13 2024, 01:41 AM IST
ಚಾಮರಾಜನಗರ ನೂತನ ನಗರಸಭಾ ಅಧ್ಯಕ್ಷ ಎಸ್.ಸುರೇಶ್ ಪೌರಕಾರ್ಮಿಕರ ಹಾಜರಾತಿ ಪಡೆದರು.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 30
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved