• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಗರ ಸಮಸ್ಯೆಗಳಿಗೆ ಸ್ಪಂದಿಸದ ನಗರಸಭೆ ಅಧ್ಯಕ್ಷರು: ಆರೋಪ

Aug 13 2025, 12:30 AM IST
ಹೊಸಕೋಟೆ: ನಗರಸಭೆ ವ್ಯಾಪ್ತಿಯಲ್ಲಿ ಹಲವು ಸಮಸ್ಯೆಗಳಿದ್ದರೂ ನಗರಸಭೆ ಅಧ್ಯಕ್ಷೆ ಆಶಾ ರಾಜಶೇಖರ್ ಅವರು ಜನರ ಸಮಸ್ಯೆ ಆಲಿಸದೆ, ನಗರಸಭೆಗೆ ಬರುವ ನಾಗರಿಕರ ಕೈಗೂ ಸಿಗುವುದಿಲ್ಲ ಎಂದು ಬಿಜೆಪಿ ಮುಖಂಡ ಹಾಗೂ ದಲಿತಪರ ಹೋರಾಟಗಾರ ಕೆಆರ್‌ಬಿ ಶಿವಾನಂದ್ ಆರೋಪಿಸಿದರು.

ನಗರ ಸ್ಥಳೀಯ ಸಂಸ್ಥೆಗಳ ಕ್ಷೇತ್ರ ವಿಂಗಡಣೆ ಪೂರ್ಣಗೊಳಿಸಿ: ಡಾ.ಕುಮಾರ

Aug 12 2025, 12:30 AM IST
ನಗರ ಸ್ಥಳೀಯ ಸಂಸ್ಥೆಗಳ ಅವಧಿಯು ಶೀಘ್ರದಲ್ಲೇ ಮುಕ್ತಾಯಗೊಳ್ಳುವುದರಿಂದ ನಗರ ಸ್ಥಳೀಯ ಸಂಸ್ಥೆಗಳನ್ನು 2011ರ ಜನಗಣತಿ ಪ್ರಕಾರ ಹಾಗೂ ಈ ಹಿಂದೆ ನಿಗದಿಪಡಿಸಿರುವ ಗಡಿರೇಖೆಗೆ ಅನುಗುಣವಾಗಿ ಅಧಿಸೂಚನೆ ತಾಳೆ ಮಾಡಿಕೊಂಡು ಗಡಿರೇಖೆ ಗುರುತಿಸಲು ಸಂಭಂದಪಟ್ಟ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸೂಚನೆ.

ಜೈವಿಕ-ವೈದ್ಯಕೀಯ ತ್ಯಾಜ್ಯ ನಿರ್ವಹಣಾ ನಿಯಮಗಳ ಅನುಷ್ಠಾನಕ್ಕೆ ನಗರ ಪಾಲಿಕೆ ಒತ್ತು

Aug 05 2025, 12:30 AM IST
ಜೈವಿಕ- ವೈದ್ಯಕೀಯ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಬೇರ್ಪಡಿಸಲು, ಸಂಗ್ರಹಿಸಲು ಮತ್ತು ವಿಲೇವಾರಿ ಮಾಡಲು ಎಲ್ಲಾ ಆರೋಗ್ಯ ಸಂಸ್ಥೆಗಳು ಬಿಎಂಡಬ್ಲ್ಯೂ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು

ಸುಗಮ ಸಂಗೀತ ಅನಿರ್ವಚನೀಯ ಆನಂದ ನೀಡುತ್ತದೆ: ಗಾಯಕ ನಗರ ಶ್ರೀನಿವಾಸ ಉಡುಪ

Aug 03 2025, 01:30 AM IST
ದೇಶದಲ್ಲಿ ಶಾಸ್ತ್ರೀಯ ಸಂಗೀತವಲ್ಲದೇ, ಜನಪದ ಸಂಗೀತ, ಲಘುಶಾಸ್ತ್ರೀಯ ಸಂಗೀತ, ಲಘು ಸಂಗೀತವೆಂಬ ಪ್ರಕಾರಗಳಿವೆ. ಸುಗಮ ಸಂಗೀತದ ಹೆಸರೇ ಹೇಳುವಂತೆ ಭಾವ ಪ್ರಧಾನವಾದ ಕಾವ್ಯ ಸಂಗೀತ ಎಂದಾಯಿತು. ಇದು ಶ್ರೀ ಸಾಮಾನ್ಯನಿಗೂ ನಿಲುಕುವಂತೆ ಗ್ರಾಹ್ಯ ಹಾಗೂ ರಂಜನೀಯ.

ಕೆ.ಆರ್. ನಗರ ವಿಧಾನಸಭಾ ಕ್ಷೇತ್ರದ ರಾಜಕಾರಣ ಸುಲಭವಿಲ್ಲ

Jul 29 2025, 01:00 AM IST
ತಾಲೂಕಿನ ಎಲ್ಲ ಜಾತಿ ಜನಾಂಗ ರಾಜಕಾರಣದಲ್ಲಿ ಜೈ ಎನ್ನುತ್ತಾರೆ, ನಾನು ಎಂಟು ಬಾರಿ ಚುನಾವಣೆಗೆ ನಿಂತು ಮೂರು ಬಾರಿ ಗೆದ್ದಿದ್ದೇನೆ

ಪೊಲೀಸ್‌ ಆಯುಕ್ತರಿಂದ ತಡರಾತ್ರಿ ದಿಢೀರ್‌ ಬೆಂಗಳೂರು ನಗರ ರೌಂಡ್ಸ್‌

Jul 28 2025, 02:03 AM IST
ನಗರದ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಅವರು ಶನಿವಾರ ತಡರಾತ್ರಿ ಪ್ರಮುಖ ಜಂಕ್ಷನ್‌ಗಳು, ಚೆಕ್‌ ಪೋಸ್ಟ್‌ಗಳು ಸೇರಿದಂತೆ ನಗರದ ವಿವಿಧೆಡೆ ದಿಢೀರ್‌ ಗಸ್ತು ನಡೆಸಿ ಪರಿಶೀಲನೆ ನಡೆಸಿದರು.

ಮೋದಿ ದೀರ್ಘಾವಧಿ ಪ್ರಧಾನಿ: ಚಾಮುಂಡೇಶ್ವರಿ ನಗರ ಮಂಡಲದಿಂದ ವಿಶೇಷ ಪೂಜೆ

Jul 26 2025, 12:00 AM IST
ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ, ದೇಶದ ಚಿತ್ರಣ ಬಹುವಾಗಿ ಬದಲಾಗಿದೆ.

ಗೊಂದಲದ ಗೂಡಾದ ನಗರ ಸಭೆ ಸಾಮಾನ್ಯ ಸಭೆ

Jul 23 2025, 01:48 AM IST
ನಗರಸಬೆಯಲ್ಲಿ ಸದಸ್ಯರು, ರಸ್ತೆ ಸರಿಯಿಲ್ಲ, ಒಳಚರಂಡಿ ಅವೈಜ್ಞಾನಿಕವಾಗಿದೆ,ಕಾಲುವೆ ಚರಂಡಿ ದುರಸ್ತಿಯಾಗಿಲ್ಲ, ಜಕ್ಕಲಮೊಡಗು ಜಲಾಶಯದ ನೀರು ಮತ್ತು ವಿದ್ಯುತ್ ಅಕ್ರಮ ಬಳಕೆಯಾಗುತ್ತಿದೆ, ಮುದ್ದೇನಹಳ್ಳಿಯ ಸತ್ಯಸಾಯಿ ಆಸ್ಪತ್ರೆಗೆ ನೀರು ಒದಗಿಸಬೇಕು ಹೀಗೆ ಸಾಮಾನ್ಯ ಸಭೆಯ ಚರ್ಚೆಯನ್ನು ವಿಷಯಸೂಚಿಗನುಗುಣವಾಗಿ ನಡೆಸದೆ ಮನಬಂದಂತೆ ಮುಂದುವರೆಸಿದ್ದು ವಿಶೇಷವಾಗಿತ್ತು

ಬೆಂಗಳೂರಿನ ನಗರ ನಕ್ಸಲರಿಂದ ಮಹಾ ಅಭಿವೃದ್ಧಿಗೆ ಅಡ್ಡಿ : ಫಡ್ನವೀಸ್‌

Jul 23 2025, 01:46 AM IST
ಬೆಂಗಳೂರು ಮತ್ತು ಕೋಲ್ಕತಾದಲ್ಲಿ ಕುಳಿತಿರುವ ಕೆಲ ನಗರ ನಕ್ಸಲರು ವಿದೇಶಗಳಿಂದ ಹಣ ಪಡೆದು ಮಹಾರಾಷ್ಟ್ರದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ, ಇಲ್ಲಿನ ಅಭಿವೃದ್ಧಿಗೆ ಅಡ್ಡಿಯಾಗುತ್ತಿದ್ದಾರೆ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಆರೋಪಿಸಿದ್ದಾರೆ.

ಸತತ 8ನೇ ವರ್ಷ ಇಂದೋರ್ ನಂ.1 ಮೈಸೂರು ದೇಶದ ನಂ.3 ಸ್ವಚ್ಛ ನಗರ

Jul 18 2025, 12:45 AM IST
10 ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆಯ ನಗರಗಳ ವಿಭಾಗದಲ್ಲಿ ಮಧ್ಯಪ್ರದೇಶದ ಇಂದೋರ್‌ ನಗರವು ದೇಶದಲ್ಲೇ ಅತ್ಯಂತ ಸ್ವಚ್ಛ ನಗರ(ಸೂಪರ್‌ ಸ್ವಚ್ಛ್‌ ಲೀಗ್‌) ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 30
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved