• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯಾದಗಿರಿ : ನಗರ ಠಾಣೆಯ ಪಿಎಸ್‌ಐ ಪರಶುರಾಮ್‌ ಮನೆಯಲ್ಲಿ ನಗದು, ಶಾಸಕರ ಲೆಟರ್‌ ಹೆಡ್‌ ಪತ್ತೆ

Aug 09 2024, 12:30 AM IST
ಗುರುವಾರ ಸಿಐಡಿ ಅಧಿಕಾರಿಗಳು ಪರಶುರಾಮ್‌ ಅವರ ಸರ್ಕಾರಿ ವಸತಿಗೃಹಕ್ಕೆ ತೆರಳಿ ಸ್ಥಳ ಮಹಜರು ನಡೆಸಿದರು. ಈ ವೇಳೆ ಪರಶುರಾಮ್‌ ತಂದೆ, ಸಹೋದರ, ಮಾವ ಮುಂತಾದವರಿದ್ದರು.

ಕೆ.ಆರ್. ನಗರ ಪುರಸಭೆ- ಅಧ್ಯಕ್ಷ ಸ್ಥಾನ ಪ. ಪಂಗಡ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ

Aug 08 2024, 01:41 AM IST
ಸಂಖ್ಯಾ ಬಲದ ಆಧಾರದ ಮೇಲೆ ಮತ್ತೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನ ಆ ಪಕ್ಷದ ಪಾಲಾಗುವುದು ಖಚಿತ

ದೇಶದ ಮಾಹಿತಿ ತಂತ್ರಜ್ಞಾನ ರಾಜಧಾನಿ- ದೊಡ್ಡ ನಗರ ಬೆಂಗಳೂರಿಗೆ ಮೆಟ್ರೋ ಸ್ಥಾನ ನೀಡಲಾಗದು: ಕೇಂದ್ರ ಸರ್ಕಾರ

Aug 08 2024, 01:37 AM IST
ದೇಶದ ಮಾಹಿತಿ ತಂತ್ರಜ್ಞಾನ (ಐಟಿ) ರಾಜಧಾನಿ ಹಾಗೂ ಭಾರತದ ದೊಡ್ಡ ನಗರಗಳಲ್ಲಿ ಒಂದಾಗಿರುವ ಬೆಂಗಳೂರಿಗೆ ಮೆಟ್ರೋ ನಗರದ ಸ್ಥಾನಮಾನ ನೀಡಲಾಗದು ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ತಿಳಿಸಿದೆ.

ನಗರ ಬ್ಲಾಕ್ ಕಾಂಗ್ರೆಸ್ ಗೆ ನೇಮಕ

Aug 07 2024, 01:00 AM IST
Appointed to Nagar Block Congress

ಪಾನಮತ್ತ 26 ಖಾಸಗಿ ಶಾಲಾ ವಾಹನಗಳ ಚಾಲಕರ ವಿರುದ್ಧ ನಗರ ಸಂಚಾರ ಪೊಲೀಸರಿಂದ ಪ್ರಕರಣ ದಾಖಲು

Aug 06 2024, 01:35 AM IST
ಖಾಸಗಿ ಶಾಲಾ ವಾಹನಗಳ ಚಾಲಕರ ವಿರುದ್ಧ ಡ್ರಂಕ್ ಆ್ಯಂಡ್‌ ಡ್ರೈವ್‌ ವಿಶೇಷ ಕಾರ್ಯಾಚರಣೆ ಮುಂದುವರೆಸಿರುವ ನಗರ ಸಂಚಾರ ಪೊಲೀಸರು, ಸೋಮವಾರ ಪಾನಮತ್ತ ಚಾಲಕರ ವಿರುದ್ಧ 26 ಪ್ರಕರಣ ದಾಖಲಿಸಿದ್ದಾರೆ.

ನಗರ ಪಾಲಿಕೆಯಿಂದ ಇ-ಆಸ್ತಿ ನೊಂದಣಿ ಆಂದೋಲನ

Aug 03 2024, 12:40 AM IST
ಮಹಾ ನಗರ ಪಾಲಿಕೆಯಿಂದ ಇ-ಆಸ್ತಿ ನೊಂದಣಿ ಆಂದೋಲನ

ಗಂಗಾ ನಗರ ನಿವಾಸಿಗಳನ್ನು ಜಲ ದಾಳಿಯಿಂದ ರಕ್ಷಿಸಿ

Jul 31 2024, 01:04 AM IST
ಹರಿಹರದ ಗಂಗಾನಗರದಲ್ಲಿ ಪ್ರತಿ ಮಳೆಗಾಲದಲ್ಲಿ ಹಿನ್ನೀರು ನುಗ್ಗಿ ಮನೆಗಳು ಜಲಾವೃತವಾಗುತ್ತಿವೆ. ಈ ಹಿನ್ನೆಲೆ ನಿವಾಸಿಗಳಿಗೆ ಸೂಕ್ತ ವಸತಿ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ನಗರಸಭೆ ಎದುರು ಧರಣಿ ನಡೆಸಿದರು.

ಕೆಸರು ಮುಕ್ತ ಸಂಚಾರ ಕಲ್ಪಿಸಲು ಭಾಗವತ್ ನಗರ ನಿವಾಸಿಗಳ ಆಗ್ರಹ

Jul 30 2024, 12:39 AM IST
ಬೀರೂರು, ಪಟ್ಟಣದ ರೈಲ್ವೇ ಸ್ಷೇಷನ್ ಪಕ್ಕದಲ್ಲಿ ಪುರಸಭೆ ಆಶ್ರಯ ಸಮಿತಿ ಮನೆ ಇಲ್ಲದವರಿಗೆ ನಿರ್ಮಾಣ ಮಾಡಿರುವ ಭಾಗವತ್ ನಗರ ಹಲವು ಮೂಲಭೂತ ಸೌಕರ್ಯಗಳಿಲ್ಲದೆ ಬಡಾವಣೆ ಜನರು ಪುರಸಭೆ ವಿರುದ್ಧ ಹಿಡಿ ಶಾಪ ಹಾಕುತ್ತಿದ್ದಾರೆ.

ನಗರ ಸ್ವಚ್ಛವಾಗದೇ ಸ್ಮಾರ್ಟ್‌ಸಿಟಿ ಆಗಲು ಹೇಗೆ ಸಾಧ್ಯ?: ಸುಭಾಷ ಆಡಿ

Jul 30 2024, 12:32 AM IST
ಪಾಲಿಕೆ ಅಧಿಕಾರಿಗಳು ಮೊದಲು ನಗರ ಸ್ವಚ್ಛತೆಗೆ ಆದ್ಯತೆ ನೀಡಿ ಆಗ ತನ್ನಿಂದ ತಾನೆಯೇ ಸ್ಮಾರ್ಟ್‌ ಸಿಟಿ ಆಗಲಿದೆ ಎಂದು ನಿವೃತ್ತ ನ್ಯಾಯಾಧೀಶ ಸುಭಾಷ್ ಆಡಿ ಹೇಳಿದರು.

10 ಲಕ್ಷ ಜನಸಂಖ್ಯೆಗೊಂದರಂತೆ 10 ಬೆಂಗಳೂರು ನಗರ ಪಾಲಿಕೆ - ಸಂಪುಟ ಸಭೆಯಲ್ಲಿ ಅಸ್ತು

Jul 23 2024, 01:47 AM IST

 ‘ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಆಡಳಿತ ವಿಧೇಯಕ-2024ಕ್ಕೆ’ ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 30
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved