• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂ. ನಗರ ಹಾಗೂ ಬೆಂ. ಗ್ರಾಮಾಂತರ ಜಿಲ್ಲೆ ಒಟ್ಟುಗೂಡಿಸಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ರಚನೆಗೆ ಸಂಪುಟ ಅಸ್ತು

Jul 23 2024, 12:30 AM IST

ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಒಟ್ಟುಗೂಡಿಸಿ ‘ಗ್ರೇಟರ್‌ ಬೆಂಗಳೂರು ಪ್ರಾಧಿಕಾರ’ ರಚನೆ ಮಾಡಲು ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.-

ನಾಳೆ ಕೆ.ಆರ್. ನಗರ ತಾಲೂಕು ಮಟ್ಟದ ಜನ ಸ್ಪಂದನ ಸಭೆ

Jul 20 2024, 12:57 AM IST
ಜನ ಸಂಪರ್ಕ ಸಭೆಯಲ್ಲಿ ನಾಗರಿಕರಿಂದ ಬರುವ ಅರ್ಜಿಗಳು ಮತ್ತು ಮನವಿ ಪತ್ರಗಳನ್ನು ಸ್ವೀಕರಿಸಿ ಅವುಗಳನ್ನು ತ್ವರಿತವಾಗಿ ವಿಲೇವಾರಿ ಮಾಡಲು ಕ್ರಮ

ವೈದ್ಯಕೀಯ ಕೋರ್ಸ್‌ಗಳ ಪ್ರವೇಶ ಪರೀಕ್ಷೆ : ನಗರ, ಕೇಂದ್ರವಾರು ಫಲಿತಾಂಶ ಪ್ರಕಟಕ್ಕೆ ಸುಪ್ರೀಂ ಆದೇಶ

Jul 19 2024, 01:03 AM IST

ವೈದ್ಯಕೀಯ ಕೋರ್ಸ್‌ಗಳ ಪ್ರವೇಶ ಪರೀಕ್ಷೆ (ನೀಟ್‌)ಯಲ್ಲಿ ನಡೆದ ಅಕ್ರಮಗಳ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್‌, ಜು.20ರ ಮಧ್ಯಾಹ್ನ 12 ಗಂಟೆಯೊಳಗೆ 2024ನೇ ಸಾಲಿನ ನೀಟ್‌-ಯುಜಿ ಪರೀಕ್ಷೆಯ ನಗರವಾರು ಹಾಗೂ ಕೇಂದ್ರವಾರು ಸಂಪೂರ್ಣ ಫಲಿತಾಂಶವನ್ನು ಪ್ರಕಟಿಸುವಂತೆ ಆದೇಶ ನೀಡಿದೆ. 

ಹರಿಹರ ನಗರ ಸ್ವಚ್ಛತೆಗೆ ಚುರುಕು ಮುಟ್ಟಿಸಿದ ಪೌರಾಯುಕ್ತ ಸುಬ್ರಹ್ಮಣ್ಯ ಶೆಟ್ಟಿ

Jul 17 2024, 12:53 AM IST
ಹರಿಹರ ನಗರದಲ್ಲಿ ಬೆಳ್ಳಂಬೆಳಗ್ಗೆಯೇ ಪೌರಾಯುಕ್ತ ಸುಬ್ರಮಣ್ಯ ಶೆಟ್ಟಿ ನಗರಸಭೆ ಆರೋಗ್ಯ ನಿರೀಕ್ಷಕರು, ಪೌರಕಾರ್ಮಿಕರ ತಂಡದೊಂದಿಗೆ ನಗರದ ವಿವಿಧ ವಾರ್ಡ್‌ಗಳಿಗೆ ಭೇಟಿ ನೀಡಿ ಸ್ವಚ್ಛತಾ ವ್ಯವಸ್ಥೆ ಪರಿಶೀಲಿಸಿದರು.

ಪುತ್ತೂರು ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ರಾಜಿನಾಮೆ

Jul 14 2024, 01:39 AM IST
ಶಾಸಕರಿಗೆ ಅಸಮಾಧಾನ ಇರುವುದರಿಂದ ಈ ಹುದ್ದೆಯಲ್ಲಿ ನಾನು ಮುಂದುವರಿಯಲು ಇಚ್ಛಿಸುವುದಿಲ್ಲ. ಸ್ವಯಂ ಆಗಿ ಈ ನಿರ್ಧಾರ ಕೈಗೊಂಡಿದ್ದೇನೆ ಎಂದರು.

ಕೆಂಪೇಗೌಡರ ದೂರದೃಷ್ಟಿಯಿಂದ ಬೆಂಗಳೂರು ಬೃಹತ್‌ ನಗರ

Jul 14 2024, 01:34 AM IST
ಚಾಮರಾಜನಗರದ ಡಾ.ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಅಖಿಲ ಕರ್ನಾಟಕ ಕನ್ನಡ ಮಹಾಸಭಾ ರಾಜ್ಯ ಘಟಕದ ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತ್ಯುತ್ಸವವನ್ನು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಉದ್ಘಾಟಿಸಿದರು.

ಶಾಸಕ ಪ್ರದೀಪ್ ಈಶ್ವರ್ ರಿಂದ ಚಿಕ್ಕಬಳ್ಳಾಪುರ ನಗರ ಪ್ರದಕ್ಷಿಣೆ

Jul 12 2024, 01:33 AM IST
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಚಿಂತಾಮಣಿಗೆ ಸರ್ಕಾರಿ ಇಂಜನಿಯರಿಂಗ್ ಕಾಲೇಜು ತಂದಿದ್ದು, ಈ ಶೈಕ್ಷಣಿಕ ವರ್ಷದಿಂದ ಕಾರ್ಯಾರಂಭಿಸಲಿದೆ. ಅಭಿವೃದ್ಧಿಯನ್ನು ಹೇಳದೇ ಮಾಡುತ್ತಿರುವ ಸಚಿವ ಡಾ.ಎಂ.ಸಿ.ಸುಧಾಕರ್ ರವರ ಮೇಲೆ ಬುಧವಾರ ಪ್ರತಿಭಟನೆಯ ವೇಳೆ ತಲೆ ತಲೆ ಚಚ್ಚಿಕೊಂಡು ಟೀಕೆ ಮಾಡಿರುವ ಮಾಜಿ ಶಾಸಕ ಜೆ.ಕೆ.ಕೃಷ್ಣಾರೆಡ್ಡಿ ಅರ್ಥಮಾಡಿಕೊಳ್ಳಬೇಕು.

ಚಿಕ್ಕಬಳ್ಳಾಪುರ ನಗರ ಯುಜಿಡಿಗೆ ₹30 ಕೋಟಿ

Jul 09 2024, 12:48 AM IST
ಮಳೆ ಬಂದರೆ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಚರಂಡಿಗಳ ಸ್ವಚ್ಛತೆಗೆ ಆದ್ಯತೆ ನೀಡಲು ನಗರಸಭೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದ್ದಾರೆ. ರೋಗಿಗಳನ್ನು ನಮ್ಮ ಅಮ್ಮ ಆ್ಯಂಬುಲೆನ್ಸ್ ನಲ್ಲಿ ಬೆಂಗಳೂರಿನ ವಿವಿಧ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.

ಚಾ.ನಗರ ವಿವಿ ಚಿನ್ನದ ಪದಕ ವಿಜೇತರಿಗೆ ಸನ್ಮಾನ

Jul 06 2024, 12:45 AM IST
ಚಾಮರಾಜನಗರ ವಿವಿ ಕನ್ನಡ ಮತ್ತು ಜಾನಪದ ವಿಭಾಗದ ವತಿಯಿಂದ ವಿವಿಯ ಸುವರ್ಣಗಂಗೋತ್ರಿಯ ನಿಜಗುಣ ಸಭಾಂಗಣದಲ್ಲಿ ಚಿನ್ನದ ಪದಕಗಳನ್ನು ಪಡೆದ ಸಾಧಕರಿಗೆ ಸನ್ಮಾನ ನಡೆಯಿತು.

ಕೆ.ಆರ್. ನಗರ ತಾಲೂಕು ಘಟಕದ ಅಧ್ಯಕ್ಷ, ನಿರ್ದೇಶಕ ಸ್ಥಾನದ ಚುನಾವಣೆಗಳಲ್ಲಿ ಸ್ಪರ್ಧೆ ಮಾಡದಿರಲು ನಿರ್ಧಾರ

Jul 04 2024, 01:08 AM IST
ನಿಗದಿಯಾಗಿದ್ದ ಅಖಿಲ ಭಾರತ ವೀರಶೈವ ಮಹಾಸಭಾ ಕೆ.ಆರ್. ನಗರ ತಾಲೂಕು ಘಟಕದ ಅಧ್ಯಕ್ಷ ಮತ್ತು ನಿರ್ದೇಶಕ ಸ್ಥಾನದ ಚುನಾವಣೆಗಳಲ್ಲಿ ಸ್ಪರ್ಧೆ ಮಾಡದಿರಲು ವೀರಶೈವ ಸಮಾಜದ ಮುಖಂಡರ ಸಭೆಯಲ್ಲಿ ತೀರ್ಮಾನಿಸಿತು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 30
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved