• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಮುನ್ನಡೆ ಸುದ್ದಿ ಕೇಳಿ ಮೂರ್ಚೆ ಹೋದ ಬಿಜೆಪಿ ವಾಡಿ ನಗರ ಅಧ್ಯಕ್ಷ

Jun 05 2024, 12:31 AM IST
ಲೊಕಸಭೆ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಗೆಲುವಿನ ದಡ ಸೇರುತ್ತಿರುವ ಸಂಗತಿ ಸಹಿಸಿಕೊಳ್ಳಲಾಗದೆ ಬಿಜೆಪಿ ನಗರ ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಮೂರ್ಚೆ ಹೋದ ಘಟನೆ ಕಲಬುರಗಿ ವಿವಿ ಮತ ಎಣಿಕೆ ಕೇಂದ್ರದಲ್ಲಿ ನಡೆದಿದೆ.

ಕೆ.ಆರ್. ನಗರ ಶೇ. 91.30, ಸಾಲಿಗ್ರಾಮ ಶೇ. 87.40 ಮತದಾನ

Jun 04 2024, 12:31 AM IST
ಕೆ.ಆರ್. ನಗರ ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ತೆರೆಯಲಾಗಿದ್ದ ಮತ ಕೇಂದ್ರದಲ್ಲಿ 430 ಶಿಕ್ಷಕ ಮತದಾರರು ಮತದಾನ

ನಗರ, ಗ್ರಾಮೀಣ ಸ್ನೇಹಿತರ ಕೂಟದಿಂದ ಕ್ರಿಕೆಟ್ ಆಯೋಜನೆ

Jun 04 2024, 12:30 AM IST
ನಗರ ಹಾಗೂ ಗ್ರಾಮೀಣ ಯುವಕರ ಸ್ನೇಹಿತರ ಕೂಟದಿಂದ ಪ್ರೆಂಡ್ಲಿ ಮ್ಯಾಚ್‌ ಕ್ರಿಕೆಟ್‌ ಟೂರ್ನಿಮೆಂಟ್‌ ಹಮ್ಮಿಕೊಳ್ಳಲಾಗಿತ್ತು. ಪಂದ್ಯಾವಳಿಯಲ್ಲಿ ಸುಮಾರು 10 ತಂಡಗಳು ಭಾಗವಹಿಸಿದ್ದವು.

ನಗರ, ಗ್ರಾಮೀಣ ಪ್ರದೇಶದಲ್ಲಿ ಧೂಮೀಕರಣ ಕೈಗೊಳ್ಳಿ

May 30 2024, 12:54 AM IST
ಆರೋಗ್ಯ ಇಲಾಖೆ ವರದಿಯನುಸಾರ ಜಿಲ್ಲೆಯಲ್ಲಿ 2024ರ ಜನವರಿಯಿಂದ ಈವರೆಗೂ 136 ಡೆಂಗ್ಯೂ ಪ್ರಕರಣಗಳು ದೃಢಪಟ್ಟಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ನಗರ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ನಿಯಮಿತವಾಗಿ ಹೊರಾಂಗಣ ಧೂಮೀಕರಣ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು

ಪೌರಕಾರ್ಮಿಕರಿಲ್ಲದೆ ನಗರ, ಪಟ್ಟಣಗಳು ಸುಂದರವಾಗಿರಲು ಸಾಧ್ಯವಿಲ್ಲ: ಬಲವಂತಗೌಡ ಪಾಟೀಲ

May 24 2024, 12:50 AM IST
ಶಿವಶರಣ ಮಾದರ ಚನ್ನಯ್ಯ ಸಮುದಾಯ ಭವನದಲ್ಲಿ ಪೌರ ಕಾರ್ಮಿಕರು, ಪುರಸಭೆ ಅಧಿಕಾರಿಗಳು, ರಾಜಕೀಯ ಹಿತೈಷಿಗಳು ಮತ್ತು ಸಿಬ್ಬಂದಿ ಜೊತೆ ರಾಜೇಶ ಭಾವಿಕಟ್ಟಿ ಅವರ 46ನೇ ಹಾಗೂ ಪುರಸಭೆಯ ಸ್ಥಾಯಿ ಸಮಿತಿ ಚೇರ್ಮನ್ ಬಲವಂತಗೌಡ ಪಾಟೀಲ ಅವರ 36ನೆಯ ಹುಟ್ಟುಹಬ್ಬ ಆಚರಿಸಲಾಯಿತು.

ಮಳೆ ನೀರಿನಿಂದ ಗಾಯತ್ರಿ ನಗರ ಜಲಾವೃತ

May 21 2024, 12:30 AM IST
ಗುಳೇದಗುಡ್ಡ: ಶನಿವಾರ ರಾತ್ರಿ ಸುರಿದ ಭಾರಿ ಮಳೆಯಿಂದ ಪಟ್ಟಣದ ಕಮತಗಿ ರಸ್ತೆಗೆ ಹೊಂದಿಕೊಂಡ ನೇಕಾರರ ಗಾಯತ್ರಿ ನಗರದ ಮನೆಗಳ ಸುತ್ತಲೂ ಭಾರಿ ಪ್ರಮಾಣದಲ್ಲಿ ಮಳೆ ನೀರು ಸಂಗ್ರಹವಾಗಿ ಈ ಪ್ರದೇಶ ಸಂಪೂರ್ಣ ಜಲಾಮಯಗೊಂಡಿತ್ತು.

ಹೆಗಡೆ ನಗರ ನಿರಾಶ್ರಿತರಿಗೆ ಶಾಶ್ವತ ಸೂರು ಕಲ್ಪಿಸಿ

May 19 2024, 01:51 AM IST
ರಾಮಕೃಷ್ಣ ಹೆಗಡೆ ನಗರದ ಸಂತ್ರಸ್ತ ನಿವಾಸಿಗಳಿಗೆ ಶಾಶ್ವತ ಸೂರು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ರಾಮಕೃಷ್ಣ ಹೆಗಡೆ ನಗರ ನಿವಾಸಿಗಳ ಸಮಿತಿ, ದಾವಣಗೆರೆ ಸ್ಲಂ ಜನರ ಸಂಘಟನೆ- ಕರ್ನಾಟಕ, ಬೆಂಗಳೂರಿನ ಸ್ಲಂ ಮಹಿಳೆಯರ ಸಂಘಟನೆ, ಜಿಲ್ಲಾ ಪ್ರಗತಿಪರ ಸಂಘಟನೆಗಳ ಒಕ್ಕೂಟ, ನೆರಳು ಬೀಡಿ ಕಾರ್ಮಿಕರ ಯೂನಿಯನ್‌ನಿಂದ ಪ್ರತಿಭಟಿಸಿ, ಮಹಾನಗರ ಪಾಲಿಕೆಗೆ ಮನವಿ ಸಲ್ಲಿಸಲಾಯಿತು.

‘2 ವರ್ಷದಲ್ಲಿ ಹೆಚ್ಚುವರಿ ನೀರು ಹೊಂದಿದ ನಗರ ಮಾಡುವೆ‘

May 17 2024, 07:39 AM IST

ಸದ್ಯ ನೀರಿನ ಸಮಸ್ಯೆ ಎದುರಿಸುತ್ತಿರುವ ಬೆಂಗಳೂರು ನಗರವನ್ನು ಮುಂದಿನ ಎರಡು ವರ್ಷದಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಪ್ರಮಾಣ ನೀರು ಹೊಂದಿದ ನಗರವನ್ನಾಗಿಸಲಾಗುವುದು ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ। ರಾಮ್‌ ಪ್ರಸಾತ್‌ ಮನೋಹರ್‌ ಹೇಳಿದ್ದಾರೆ.

ನಿರಂತರ ಮಳೆ: ಒಂದೇ ವಾರಕ್ಕೆ ನಗರ ಕೂಲ್‌ ಕೂಲ್‌

May 15 2024, 01:32 AM IST
ಬೆಂಗಳೂರು ನಗರದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಇದರಿಂದ ವಾರದಲ್ಲೇ ನಗರದ ಉಷ್ನಾಂಶ ತೀವ್ರವಾಗಿ ಕುಸಿದು, ವಾತಾವರಣ ತಣ್ಣಗಾಗಿದೆ.

ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು: ಅಶೋಕ್ ಕುಮಾರ್ ರೈ

May 12 2024, 01:15 AM IST
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಕ್ಯಾಂಪಸ್‌ಗೆ ತೆರಳುವ ಅಗಲೀಕರಣಗೊಂಡ ರಸ್ತೆಯನ್ನು ಉದ್ಘಾಟಿಸಲಾಯಿತು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 30
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved