• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಂಗಳೂರು ನಗರ ಜಿಲ್ಲಾದ್ಯಂತ 24ರಿಂದಲೇ ನಿಷೇಧಾಜ್ಞೆ ಜಾರಿ

Apr 15 2024, 08:14 AM IST

ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಏ. 24 ರ ಸಂಜೆ 6 ಗಂಟೆಯಿಂದ ಏ. 26ರ ಮಧ್ಯರಾತ್ರಿ 12 ಗಂಟೆವರೆಗೆ ಹಾಗೂ ಫಲಿತಾಂಶದ ದಿನವಾದ ಜೂ.4ರ ಬೆಳಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಜಿಲ್ಲಾಧಿಕಾರಿ ಕೆ.ಎ.ದಯಾನಂದ ನಿಷೇಧಾಜ್ಞೆ ಹೊರಡಿಸಿ ಆದೇಶಿಸಿದ್ದಾರೆ.

20 ಜನ ನಗರ ಜೆಡಿಎಸ್‌ ವಕ್ತಾರರ ನೇಮಕ

Apr 09 2024, 01:46 AM IST
ಜೆಡಿಎಸ್‌ ಪಕ್ಷದ ವಿಚಾರ, ನಿಲುವುಗಳನ್ನು ಮಾಧ್ಯಮದಲ್ಲಿ ಮಂಡಿಸಲು ಪಕ್ಷದ 20 ಮುಖಂಡರನ್ನು ಬೆಂಗಳೂರು ನಗರ ಜೆಡಿಎಸ್ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ

ಜೆ.ಪಿ.ನಗರ ಮೆಟ್ರೋದಲ್ಲಿ ಡಾ। ಮಂಜುನಾಥ್‌ ಪ್ರಚಾರ

Apr 09 2024, 01:45 AM IST
ಲೋಕಸಭೆ ಚುನಾವಣೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಹೃದ್ರೋಗ ತಜ್ಞ ಡಾ.ಸಿ.ಎನ್‌. ಮಂಜುನಾಥ್‌ ಅವರು ಮೆಟ್ರೋದಲ್ಲಿ ಪ್ರಚಾರ ನಡೆಸಿದರು

ನಗರ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗಲಿ : ರಾಹುಲ್ ರತ್ನಂ ಪಾಂಡೆ

Apr 08 2024, 01:10 AM IST
ನಗರ ಪ್ರದೇಶದಲ್ಲಿಯೇ ಮತದಾನ ಕಡಿಮೆಯಾಗುತ್ತಿದ್ದು, ಈ ಬಾರಿ ಮೇ 7ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ನಗರ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನವಾಗಬೇಕು.

ಸೌಲಭ್ಯ ಕಲ್ಪಿಸದಿದ್ದರೆ ಚುನಾವಣಾ ಬಹಿಷ್ಕಾರ: ವಿವೇಕಾನಂದ ನಗರ ನಿವಾಸಿಗಳು

Apr 07 2024, 01:51 AM IST
ಕಾವೇರಿ ನೀರಿನ ಸಂಪರ್ಕವನ್ನು ಇದುವರೆಗೂ ಕಲ್ಪಿಸಿಕೊಟ್ಟಿಲ್ಲ. ಬೋರ್‌ವೆಲ್ ನೀರಿನಲ್ಲಿ ಲವಣಾಂಶ ಹೆಚ್ಚಿರುವುದರಿಂದ ಕುಡಿಯುವುದಕ್ಕೆ, ಅಡುಗೆ ಮಾಡುವುದಕ್ಕೂ ಉಪಯೋಗಿಸಲಾಗುತ್ತಿಲ್ಲ. ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಿಲ್ಲ. ಶುದ್ಧ ಕುಡಿಯುವ ನೀರನ್ನು ತರುವುದಕ್ಕೆ ಎರಡು-ಮೂರು ಕಿಮೀ ಹೋಗಬೇಕು. ಅದಕ್ಕೆ ಗಂಡಸರನ್ನೇ ಕಾಯುವಂತಹ ಪರಿಸ್ಥಿತಿ ಇದೆ.

ನಗರ ಪಾಲಿಕೆಯಿಂದ ಮತದಾನ ಜಾಗೃತಿ

Apr 06 2024, 12:53 AM IST
ನಗರದ ರೈಲ್ವೆ ನಿಲ್ದಾಣದ ಬಳಿ ನಗರ ಪಾಲಿಕೆ ಸಿಬ್ಬಂದಿ ಮತದಾನ ಜಾಗೃತಿ ಮೂಡಿಸಿದರು. ಬಾಬೂ ಜಗಜೀವನರಾಮ್ ಜಯಂತಿ ಅಂಗವಾಗಿ ರೈಲ್ವೆ ನಿಲ್ದಾಣದ ಎದುರಿನಲ್ಲಿ ಜಮಾವಣೆಗೊಂಡಿದ್ದ ನಗರ ಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕರಪತ್ರಗಳನ್ನು ಹಂಚಿ, ಪೋಸ್ಟರ್‌ ಗಳನ್ನು ಹಿಡಿದು ಕಡ್ಡಾಯ ಮತದಾನದ ಕುರಿತು ಜಾಗೃತಿ ಮೂಡಿಸಿದರು.

ಮೈಸೂರು, ಚಾ.ನಗರ, ಮಂಡ್ಯ, ಹಾಸನ ಕ್ಷೇತ್ರಗಳಲ್ಲಿ ಮೈತ್ರಿ ಅಭ್ಯರ್ಥಿಗಳಿಗೆ ಜಯ: ಎಸ್.ಎ.ರಾಮದಾಸ್‌

Apr 05 2024, 01:04 AM IST
ರಾಜ್ಯ ಸರ್ಕಾರದ ವೈಫಲ್ಯಗಳು ಹಾಗೂ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯ, ಜನಪರ ಯೋಜನೆಗಳನ್ನು ಮುಂದಿಟ್ಟುಕೊಂಡು ಮತಯಾಚನೆ ಮಾಡುತ್ತಿದ್ದೇವೆ. ಮೈಸೂರು- ಕೊಡಗು ಕ್ಷೇತ್ರದಲ್ಲಿ ಯದುವೀರ, ಚಾಮರಾಜನಗರದಲ್ಲಿ ಎಸ್. ಬಾಲರಾಜ್, ಮಂಡ್ಯದಲ್ಲಿ ಎಚ್.ಡಿ.ಕುಮಾರಸ್ವಾಮಿ ಮತ್ತು ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಅವರು ಗೆಲುವು ಸಾಧಿಸಲಿದ್ದಾರೆ‌.

ಸಿಎಂಗೆ ಮೈಸೂರು, ಚಾ.ನಗರ ಸೋಲಿನ ಭೀತಿ ಎದುರಾಗಿದೆ: ನಿಜಗುಣರಾಜು

Apr 01 2024, 12:47 AM IST
ಮೈಸೂರು ಹಾಗೂ ಚಾಮರಾಜನಗರ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಸೋಲುವ ಸುಳಿವು ಅರಿತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹತಾಶೆಯಿಂದ ಬಿಜೆಪಿ ನಾಯಕರಾದ ಸ್ವಾಭಿಮಾನಿ ಚಕ್ರವರ್ತಿ ವಿ. ಶ್ರೀನಿವಾಸಪ್ರಸಾದ್ ಅವರಿಗೆ ದೂರವಾಣಿ ಕರೆ ಮಾಡಿ ಬೆಂಬಲ ನೀಡುವಂತೆ ದಯನೀಯವಾಗಿ ಕೋರಿಕೊಂಡಿದ್ದಾರೆ ಎಂದು ಕಾಡಾ ಮಾಜಿ ಅಧ್ಯಕ್ಷ ಬಿಜೆಪಿ ಮುಖಂಡ ಜಿ. ನಿಜಗುಣರಾಜು ತಿಳಿಸಿದರು.

ಬೀಜಿಂಗ್‌ಗಿಂತ ಮುಂಬೈ ಹೆಚ್ಚು ಶ್ರೀಮಂತರ ನಗರ!

Mar 27 2024, 01:02 AM IST
ಅತ್ಯಂತ ಹೆಚ್ಚಿನ ಬಿಲಿಯನೇರ್‌ಗಳನ್ನು (ಶತ ಕೋಟ್ಯಧೀಶ) ಹೊಂದಿದ ಏಷ್ಯಾದ ನಂ.1 ನಗರವೆಂಬ ಹಿರಿಮೆ ಇದೇ ಮೊದಲ ಬಾರಿಗೆ ಮುಂಬೈ ಪಾಲಾಗಿದೆ.

ನಗರ, ಗ್ರಾಮ ನೀರಿನ ಬವಣೆ ಅನುಭವಿಸದಂತೆ ಕ್ರಮ

Mar 23 2024, 01:09 AM IST
ಮುಂದಿನ ದಿನಗಳಲ್ಲಿ 168 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇದ್ದು, ಅಂತಹ ಗ್ರಾಮಗಳಲ್ಲಿ ನೀರು ಪೂರೈಸಲು ಮುನ್ನೆಚ್ಚರಿಕೆಯಾಗಿ ಖಾಸಗಿ ಕೊಳೆವೆ ಬಾವಿಗಳ ಮಾಲೀಕರೊಂದಿಗೆ ಒಪ್ಪಂದ ಮಾಡಿಕೊಂಡು ಪೂರೈಸಬೇಕು
  • < previous
  • 1
  • ...
  • 21
  • 22
  • 23
  • 24
  • 25
  • 26
  • 27
  • 28
  • 29
  • 30
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved