• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಗರ ಸುತ್ತಮುತ್ತ ಬರೋಬ್ಬರಿ 85 ಚಿರತೆಗಳು!

Jun 06 2025, 10:52 AM IST

ಬೆಂಗಳೂರು ಸುತ್ತಮುತ್ತಲಿನ ಚಿರತೆಗಳ ಸಂಖ್ಯೆ ಕುರಿತಂತೆ ಅರಣ್ಯ ತಜ್ಞ ಡಾ. ಸಂಜಯ್‌ಗುಬ್ಬಿ ನೇತೃತ್ವದ ಹೊಳೆಮತ್ತಿ ನೇಚರ್‌ ಫೌಂಡೇಷನ್‌ನ ತಂಡವು ಅಧ್ಯಯನ ನಡೆಸಿದ್ದು, ಅದರಂತೆ ಬೆಂಗಳೂರು ಸುತ್ತಮುತ್ತ 80 ರಿಂದ 85 ಚಿರತೆಗಳಿವೆ ಎಂದು ಅಂದಾಜಿಸಲಾಗಿದೆ.

ಬೀಚ್‌ಗಳಲ್ಲಿ ಡ್ರಗ್ಸ್ ವ್ಯಸನಿಗಳ ಹಾವಳಿ: ಮೂಲ್ಕಿ ನಗರ ಪಂಚಾಯಿತಿ ಮಾಸಿಕ ಸಭೆಯಲ್ಲಿ ದೂರು

Jun 04 2025, 12:47 AM IST
ಬೀಚ್‌ಗಳಲ್ಲಿ ಡ್ರಗ್ಸ್ ವ್ಯಸನಿಗಳ ಹಾವಳಿ, ಮೂಲ್ಕಿಯ ಕೆಲವು ಪ್ರದೇಶಗಳಲ್ಲಿ ಕೃತಕ ನೆರೆ, ವಿದ್ಯುತ್‌ ಸಮಸ್ಯೆ, ಕಾರ್ನಾಡು ಸೇರಿ ಕೆಲವು ಪ್ರದೇಶಗಳಲ್ಲಿ ಗಾಂಜಾ ವ್ಯಸನಿಗಳ ಕಾಟ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಮೂಲ್ಕಿ ನಗರ ಪಂಚಾಯತ್‌ ಸಮುದಾಯ ಭವನದಲ್ಲಿ ನಡೆದ ಮೂಲ್ಕಿ ನಗರ ಪಂಚಾಯಿತಿ ಮಾಸಿಕ ಸಭೆಯಲ್ಲಿ ಚರ್ಚೆ ನಡೆಯಿತು.

ಠಾಣೆಗಳ ಭೇಟಿ : ನಗರ ಆಯುಕ್ತರ ರೆಕಾರ್ಡ್‌

Jun 02 2025, 07:58 AM IST

ಠಾಣೆಗಳಿಗೆ ಭೇಟಿ ಹಾಗೂ ಶೇ.80 ರಷ್ಟು ಠಾಣೆಗಳ ಪರಿವೀಕ್ಷಣೆ (inspection) ನಡೆಸಿ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು ಹೊಸ ದಾಖಲೆ ಬರೆದಿದ್ದಾರೆ.

ನಗರ ಪ್ರದೇಶಗಳಲ್ಲಿ ಒಳ ಮೀಸಲಾತಿ ಸಮೀಕ್ಷೆ ಕಡಿಮೆ: ಮುಖಂಡರ ಆಕ್ಷೇಪ

May 28 2025, 02:19 AM IST
ಪರಿಶಿಷ್ಟ ಜಾತಿ ಸಮುದಾಯಕ್ಕೆ ಒಳಮೀಸಲಾತಿ ನೀಡಿಕೆ ಸಂಬಂಧ ನಡೆಯುತ್ತಿರುವ ಮನೆ ಮನೆ ಸಮೀಕ್ಷೆ ಅವಧಿ ಮುಗಿಯಲು ಇನ್ನೂ ಮೂರು ದಿನ ಬಾಕಿ ಇದ್ದರೂ ಬೆಂಗಳೂರು ಸೇರಿ ಮಹಾನಗರ ಪಾಲಿಕೆಗಳಲ್ಲಿ ಕಡಿಮೆ ಪ್ರಮಾಣದ ಸಮೀಕ್ಷೆಯಾಗಿರುವುದಕ್ಕೆ ಪರಿಶಿಷ್ಟ ಸಮುದಾಯದ ಮುಖಂಡರು ಅಸಮಧಾನಗೊಂಡಿದ್ದಾರೆ.

ನಗರ ಪೊಲೀಸ್‌ ಆಯುಕ್ತರ ಬದಲಾವಣೆ? ಹಿರಿಯ ಅಧಿಕಾರಿಗಳ ಮಧ್ಯೆ ಪೈಪೋಟಿ

May 25 2025, 09:34 AM IST

ರಾಜ್ಯ ಪೊಲೀಸ್ ಮಹಾನಿರ್ದೇಶಕರ ನೇಮಕ ಬೆನ್ನಲ್ಲೇ ನಗರ ಪೊಲೀಸ್ ಆಯುಕ್ತರ ಬದಲಾವಣೆ ಚರ್ಚೆ ಮುನ್ನಲೆಗೆ ಬಂದಿದ್ದು, ಹಲವು ಹಿರಿಯ ಐಪಿಎಸ್‌ ಅಧಿಕಾರಿಗಳ ಮಧ್ಯೆ ಆಯುಕ್ತರ ಹುದ್ದೆಗೆ ತೀವ್ರ ಸ್ವರೂಪದ ಪೈಪೋಟಿ ಎದುರಾಗಿದೆ.

ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವ ಬೈರತಿಗೆ ಮಾತೃ ವಿಯೋಗ

May 25 2025, 02:43 AM IST
ನಗರಾಭಿವೃದ್ಧಿ ಹಾಗೂ ನಗರ ಯೋಜನೆ ಸಚಿವ ಬೈರತಿ ಸುರೇಶ್ ಅವರ ತಾಯಿ ಸುಶೀಲಮ್ಮ(85) ಶನಿವಾರ ಬೆಳಗ್ಗೆ ನಿಧನರಾಗಿದ್ದು, ಬೈರತಿಯಲ್ಲಿರುವ ತೋಟದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು.

ನಗರ ಪ್ರವಾಹ ತಡೆಯಲು ಸಿಎಂ ಸಿದ್ದರಾಮಯ್ಯ ನೀಡಿದ ನಿರ್ದೇಶನ ಜಾರಿಗೆ ಆದೇಶ

May 24 2025, 08:38 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರ ಪ್ರದಕ್ಷಿಣೆ ವೇಳೆ ನೀಡಿದ್ದ ನಿರ್ದೇಶನಗಳ ಅನ್ವಯ ಬೆಂಗಳೂರಿನಲ್ಲಿ ಮತ್ತೆ ಮಳೆ ಹಾನಿ, ಪ್ರವಾಹ ಪರಿಸ್ಥಿತಿ ಉಂಟಾಗದಂತೆ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳುವಂತೆ ಕಟ್ಟಾಜ್ಞೆ ಮಾಡಿದ್ದಾರೆ.

ಚಿಂತಾಮಣಿ ನಗರ ಯಶಸ್ವಿ ಬಂದ್‌

May 23 2025, 01:12 AM IST
ಬಂದ್‌ ಹಿನ್ನೆಲೆಯಲ್ಲಿ ಬೆಳಗ್ಗೆಯಿಂದಲೇ ವ್ಯಾಪಾರಸ್ಥರು ಸ್ವಯಂಪ್ರೇರಿತರಾಗಿ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಬೆಂಬಲ ನೀಡಿದರು, ಸರ್ಕಾರಿ ಕಚಿರಿಗಳು ಎಂದಿನಂತೆ ಕಾರ್ಯನಿರ್ವಹಿಸಿದರೂ ಜನರೇ ಇರಲಿಲ್ಲ. ಬಸ್‌ಗಳ ಸಂಚಾರವೂ ಕಡಿಮೆ ಇತ್ತು. ದಲಿತ ಪರ ಸಂಘಟನೆಗಳ ಪದಾಧಿಕಾರಿಗಳು ಬೈಕ್‌ ರಾಲಿ ನಡೆಸಿದರು.

ಚೆಸ್ಕಾಂ ಕಚೇರಿಗೆ ಮುತ್ತಿಗೆ : ಮಡಿಕೇರಿ ನಗರ ಚೇಂಬರ್ ಆಫ್ ಕಾಮರ್ಸ್ ಎಚ್ಚರಿಕೆ

May 23 2025, 12:57 AM IST
ಅನಿಯಮಿತ ವಿದ್ಯುತ್ ಕಡಿತಗೊಳಿಸುತ್ತಿರುವ ಕ್ರಮವನ್ನು ವಿರೋಧಿಸಿ ಚೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಮಡಿಕೇರಿ ನಗರ ಚೇಂಬರ್‌ ಆಫ್‌ ಕಾಮರ್ಸ್‌ ಎಚ್ಚರಿಕೆ ನೀಡಿದೆ.

ಇಂದು ಚಿಂತಾಮಣಿ ನಗರ ಬಂದ್‌

May 22 2025, 01:11 AM IST
ಡಾ.ಬಿ.ಆರ್. ಅಂಬೇಡ್ಕರ್‌ರ ಪುತ್ಥಳಿಯನ್ನು ಹಲವು ತಿಂಗಳಿಂದ ಬಟ್ಟೆಯನ್ನು ಸುತ್ತಿ ಅವಮಾನಿಸಿದ ತಾಲೂಕು ಆಡಳಿತ, ಜಿಲ್ಲಾಡಳಿತ ಮತ್ತು ಸಚಿವ ಡಾ.ಎಂ.ಸಿ.ಸುಧಾಕರ್‌ ಅವಮಾನಿಸಿದ್ದಾರೆ. ಕೂಡಲೇ ಸಿದ್ಧರಾಮಯ್ಯನವರು ಇತ್ತ ಗಮನ ಹರಿಸಿ ಪುತ್ಥಳಿ ವಿವಾದವನ್ನು ಬಗೆಹರಿಸಬೇಕು ಇಲ್ಲದಿದ್ದ ಪಕ್ಷದಲ್ಲಿ ಉಗ್ರ ಹೋರಾಟ ಮಾಡುವುದಾಗಿ ದಲಿತ ಸಂಘಟನೆಗಳು ಎಚ್ಚರಿಸಿವೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 30
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved