ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಅವರಿಂದ ನಗರ ಪ್ರದಕ್ಷಿಣೆ
Jan 10 2025, 12:45 AM ISTನಗರದಲ್ಲಿ ಫುಟ್ ಪಾತ್ ಒತ್ತುವರಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆಸಲಾಗುವುದು. ಪರಿಸರ ಸಂಬಂಧ ಬಾರ್, ಹೋಟೆಲ್, ಅಂಗಡಿ ಮುಂಗಟ್ಟು, ಫಿಲೇಚರ್, ಆಸ್ಪತ್ರೆ ಮಾಲೀಕರುಗಳ ಸಭೆ ನಡೆಸಿ ತಿಳಿವಳಿಕೆ ಹೇಳಿ ಆನಂತರ ಕಾನೂನು ರೀತಿಯ ಕ್ರಮಕ್ಕೆ ಮುಂದಾಗುತ್ತೇವೆ. ನಗರಸಭೆಯು ನಾಗರಿಕರಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಬದ್ದತೆ ಇರಿಸಿಕೊಂಡು ಕೆಲಸ ಮಾಡಲಿದೆ ಎಂದು ತಿಳಿಸಿದರು.