• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಗರ ಪ್ರಾಧಿಕಾರ ಸಮಸ್ಯೆಗಳ ಪರಿಹಾರಕ್ಕೆ ಕರಡು ಅಧಿಸೂಚನೆ: ಯಶ್ಪಾಲ್‌ ಸುವರ್ಣ

May 22 2025, 12:53 AM IST
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ವಾಸವಿರುವ ಸಾರ್ವಜನಿಕರಿಗೆ ಮನೆ ನಿರ್ಮಾಣಕ್ಕೆ ಇದ್ದ ಹಲವಾರು ತೊಡಕುಗಳನ್ನು ನಿವಾರಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಇಲಾಖೆ ಕರಡು ಅಧಿಸೂಚನೆ ಹೊರಡಿಸಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

ಚಾ.ನಗರ ವಿವಿ 2024-25ನೇ ಸಾಲಿನ ವಾರ್ಷಿಕ ಕ್ರೀಡಾಕೂಟ

May 20 2025, 01:03 AM IST
ಚಾಮರಾಜನಗರ ವಿವಿಯಲ್ಲಿ 2024-25ನೇ ಸಾಲಿನ ವಾರ್ಷಿಕ ಕ್ರೀಡಾಕೂಟಕ್ಕೆ ಕುಲಪತಿ ಪ್ರೊ.ಎಮ್.ಆರ್.ಗಂಗಾಧರ್ ಚಾಲನೆ ನೀಡಿದರು.

ನಗರ ವ್ಯಾಪ್ತಿಯಲ್ಲಿ ಆಸ್ತಿಯ ಸಂಪೂರ್ಣ ದಾಖಲೆ ನಕ್ಷಾ ಯೋಜನೆ ಪರಿಣಾಮಕಾರಿ

May 09 2025, 12:44 AM IST

 ನಾಗರಿಕರ ಎಲ್ಲಾ ರೀತಿಯ ಆಸ್ತಿಗಳನ್ನು ಸ್ಯಾಟಲೈಟ್ ಮೂಲಕ ಸರ್ವೇ ನಡೆಸಿ ಗಣಕೀಕರಣಗೊಳಿಸಿ ಸಂಪೂರ್ಣ ದಾಖಲೆ ಸಿದ್ದಪಡಿಸುವ ಉದ್ದೇಶದೊಂದಿಗೆ ನೂತನವಾಗಿ ಜಾರಿಗೆ ತರಲಾಗಿರುವ ನಕ್ಷಾ ಯೋಜನೆ ದಾಖಲೆಗಳ ಸಂಗ್ರಹದ ಪರಿಣಾಮಕಾರಿ ಯೋಜನೆಯಾಗಿದೆ ಎಂದು ನಗರಸಭೆ ಪೌರಾಯುಕ್ತ ಬಿ.ಸಿ. ಬಸವರಾಜ್ ತಿಳಿಸಿದರು.

ಪತ್ತೆಯಾದ 4.23 ಕೋಟಿ ರು. ಕಳವು ಮಾಲನ್ನು ಹಿಂದಿರುಗಿಸಿದ ನಗರ ಪೊಲೀಸರು

May 07 2025, 12:45 AM IST
ನಗರ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ನಡೆದ ಪ್ರಾಪರ್ಟಿ ರಿಟರ್ನ್ ಪೆರೇಡ್‌ನಲ್ಲಿ ವಿವಿಧ ಪ್ರಕರಣಗಳಲ್ಲಿ ವಶಕ್ಕೆ ಪಡೆದ ಮಾಲುಗಳನ್ನು ವಾರಸುದಾರರಿಗೆ ಹಿಂದಿರುಗಿಸಲಾಯಿತು.

ದೊಡ್ಡಬಳ್ಳಾಪುರ ನಗರ ದೇವತೆ ಮುತ್ಯಾಲಮ್ಮ ಜಾತ್ರೆ ಸಂಭ್ರಮ

May 07 2025, 12:45 AM IST
ಈ ಬಾರಿಯ ವಿಶೇಷವಾಗಿ ನಗರದೇವತೆ ಮುತ್ಯಾಲಮ್ಮ ದೇವಿ ಮೂಲ ವಿಗ್ರಹಕ್ಕೆ ಆದಿಶಕ್ತಿ ಅಲಂಕಾರ ಮಾಡಲಾಗಿತ್ತು. ವಿಶೇಷವಾಗಿ ರೂಪಿಸಲಾಗಿದ್ದ ಈ ಅಲಂಕಾರ ಭಕ್ತಾದಿಗಳ ವಿಶೇಷ ಆಕರ್ಷಣೆಗೆ ಪಾತ್ರವಾಯಿತು.

ಗ್ರಾಮೀಣ, ನಗರ ಸ್ಥಳೀಯ ಸಂಸ್ಥೆ ಬಲವರ್ಧನೆಗೆ ಮುಂದಾಗಿ: ಡಾ.ಸಿ.ನಾರಾಯಣ ಸ್ವಾಮಿ

May 06 2025, 12:18 AM IST
ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಲಭ್ಯವಿರುವ ಸಂಪನ್ಮೂಲವನ್ನು ಸರಿಯಾಗಿ ಬಳಸಿಕೊಂಡು ಗ್ರಾಮೀಣ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಮುಂದಾಗುವಂತೆ ರಾಜ್ಯ 5ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ. ಸಿ. ನಾರಾಯಣ ಸ್ವಾಮಿ ತಿಳಿಸಿದರು.

ಬಿಜೆಪಿ ಉಡುಪಿ ನಗರ, ನಗರ ಮಹಿಳಾ ಮೋರ್ಚಾದಿಂದ ಕಾರ್ಮಿಕರ ದಿನಾಚರಣೆ

May 05 2025, 12:48 AM IST
ಬಿಜೆಪಿ ಉಡುಪಿ ನಗರ ಹಾಗೂ ಮಹಿಳಾ ಮೋರ್ಚಾ ಉಡುಪಿ ನಗರ ನೇತೃತ್ವದಲ್ಲಿ ಕಾರ್ಮಿಕರ ದಿನಾಚರಣೆಯು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಈ ದಿನಾಚರಣೆ ಪ್ರಯುಕ್ತ ಮಹಿಳಾ ಬೀಡಿ ಕಾರ್ಮಿಕರನ್ನು ಸನ್ಮಾನಿಸಲಾಯಿತು.

ಮೂಲ್ಕಿ ನಗರ ಪಂಚಾಯಿತಿ ಮಾಸಿಕ ಸಭೆ: ಮಳೆಗಾಲ ಪೂರ್ವ ಸಿದ್ಧತೆ ಚರ್ಚೆ

May 01 2025, 12:49 AM IST
ಮಳೆಗಾಲದ ಪೂರ್ವ ತಯಾರಿ, ಅಪಾಯಕಾರಿ ವಿದ್ಯುತ್ ಕಂಬ ಹಾಗೂ ಮರಗಳನ್ನು ತೆರವುಗೂಳಿಸುವ ಬಗ್ಗೆ, ಚರಂಡಿ ಹೂಳೆತ್ತುವಿಕೆ ಮತ್ತಿತರ ವಿಷಯಗಳ ಬಗ್ಗೆ ಮೂಲ್ಕಿಯ ಕಾರ್ನಾಡು ಸಮುದಾಯ ಭವನದಲ್ಲಿ ಜರಗಿದ ಮೂಲ್ಕಿ ನಗರ ಪಂಚಾಯಿತಿ ಮಾಸಿಕ ಸಭೆಯಲ್ಲಿ ತೀವ್ರ ಚರ್ಚೆ ನಡೆಯಿತು.

ಮರಿಯಮ್ಮನಹಳ್ಳಿಯ ಇಂದಿರಾ ನಗರ ಮಾದರಿಯಾಗಿ ಅಭಿವೃದ್ಧಿ: ನೇಮರಾಜ್ ನಾಯ್ಕ

Apr 28 2025, 11:49 PM IST
ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯ ಇಂದಿರಾನಗರದಲ್ಲಿ 2024-25ನೇ ಸಾಲಿನ ಕೆಕೆಆರ್‌ಡಿಬಿ ಮತ್ತು ಡಿಎಂಎಫ್‌ ಅಭಿವೃದ್ಧಿ ಯೋಜನೆಯಡಿಯಲ್ಲಿ ₹50 ಲಕ್ಷ ವೆಚ್ಚದಲ್ಲಿ ಸಿಸಿ ಚರಂಡಿ ನಿರ್ಮಾಣ ಕಾಮಗಾರಿಗೆ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಕೆ. ನೇಮರಾಜ್ ನಾಯ್ಕ ಭೂಮಿಪೂಜೆ ನೆರವೇರಿಸಿದರು.

ನಗರ ಪಾಲಿಕೆ ವಲಯ ಕಚೇರಿ- 3 ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

Apr 27 2025, 01:30 AM IST
ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಐದು ವಾರ್ಡ್‌ ಹೊಂದಿರುವ ವಲಯ -3ರ ಕಚೇರಿ ಕಟ್ಟಡವನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಿದರು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 30
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved