• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಂಎಂ ಹಿಲ್ಸ್‌ನಲ್ಲಿಂದು ಸಂಪುಟ ಸಭೆ - ಇದೇ ಮೊದಲ ಬಾರಿಗೆ ಚಾ.ನಗರ ಜಿಲ್ಲೆಯಲ್ಲಿ ನಿಗದಿ

Apr 24 2025, 06:38 AM IST

ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ಇದೇ ಮೊದಲ ಬಾರಿ ಐತಿಹಾಸಿಕ ಸಚಿವ ಸಂಪುಟ ಸಭೆ ಗುರುವಾರ ನಡೆಯಲಿದ್ದು, ಚಾಮರಾಜನಗರ ಸೇರಿ ಸುತ್ತಲಿನ ಜಿಲ್ಲೆಗಳಿಗೆ ಸಂಬಂಧಿಸಿದ 25ಕ್ಕೂ ಹೆಚ್ಚು ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡುವ ಸಾಧ್ಯತೆಗಳಿವೆ.

ಸಿಎಂ ಸಿದ್ದರಾಮಯ್ಯರಿಂದ 26 ರಂದು ನಗರ ಪಾಲಿಕೆಯ ವಲಯ ಕಚೇರಿ 3ರ ನೂತನ ಕಟ್ಟಡ ಉದ್ಘಾಟನೆ

Apr 24 2025, 02:06 AM IST
ಸುಂದರ ವಿನ್ಯಾಸದ ಕಟ್ಟಡ, ಉದ್ಯಾನವನ, ಧ್ವಜ ಸ್ತಂಭ, ವಿಶೇಷ ಚೇತನರಿಗೆ ರ್ಯಾಂಪ್, ಶೌಚಾಲಯ, ಶುದ್ಧ ಕುಡಿಯುವ ನೀರು, ಶಿಶುಪಾಲನಾ ಕೇಂದ್ರ, ಪೌರಕಾರ್ಮಿಕರಿಗೆ ವಿಶ್ರಾಂತಿ ಗೃಹ,

ತಿಲಕ್ ನಗರ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಗೌಡ ಪಾದಯಾತ್ರೆ

Apr 22 2025, 01:45 AM IST
ಮುಖ್ಯವಾಗಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ನಿವಾಸಿಗಳು ಶಾಸಕರ ಗಮನಕ್ಕೆ ತಂದರು. ನಿಗದಿತ ಸಮಯದಲ್ಲಿ ನೀರು ಸರಬರಾಜು ಆಗದಿರುವುದು, ಅಲ್ಪ ಅವಧಿಗೆ ನೀರನ್ನು ನಿಲ್ಲಿಸುವುದರ ಕುರಿತು ದೂರಿದರು

ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ 51 ಕೋಟಿಯ 13 ಎಕರೆ ಜಾಗ ತೆರವು

Apr 20 2025, 01:52 AM IST
ಬೆಂಗಳೂರು ನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಒತ್ತುವರಿಯಾಗಿದ್ದ ₹51.25 ಕೋಟಿ ಮೌಲ್ಯದ 13.26 ಎಕರೆ ಸರ್ಕಾರಿ ಜಮೀನನ್ನು ಜಿಲ್ಲಾಡಳಿತ ತೆರವುಗೊಳಿಸಿ ವಶಕ್ಕೆ ಪಡೆದಿದೆ.

ಹರಿಹರ ನಗರ ಸರ್ಕಾರಿ ಆಸ್ಪತ್ರೆ ದುಸ್ಥಿತಿ ಹೊಸ ರೋಗ ಹಬ್ಬಿಸುವಂತಿದೆ: ಸಿಇಒ

Apr 18 2025, 12:38 AM IST
ಸರ್ಕಾರಿ ಆಸ್ಪತ್ರೆ ವ್ಯವಸ್ಥೆ ನೋಡಿದರೆ ರೋಗ ವಾಸಿಯಾಗುವ ಬದಲು, ಹೊಸ ರೋಗ ಹಚ್ಚಿಕೊಳ್ಳುವಂಥ ಪರಿಸ್ಥಿತಿ ಇದೆ ಎಂದು ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಸುರೇಶ್ ಬಿ. ಇಟ್ನಾಳ್ ಕಿಡಿಕಾರಿದ್ದಾರೆ.

ಚಾ.ನಗರ ಬೈಪಾಸ್‌ನಲ್ಲಿ ಲಾರಿ ಮಾಲಿಕರ ಪ್ರತಿಭಟನೆ

Apr 16 2025, 12:30 AM IST
ಚಾಮರಾಜನಗರದಲ್ಲಿ ಲಾರಿ ಮಾಲಿಕರ ಪ್ರತಿಭಟನೆಯಿಂದಾಗಿ ಲಾರಿಗಳು ಸಾಲುಗಟ್ಟಿ ನಿಂತಿರುವುದು.

ನಗರ ಯೋಜನೆಯ ಮಾಸ್ಟರ್ ಪ್ಲಾನ್‌ಗೆ ಸಿದ್ಧತೆ: ಶಾಸಕರಿಂದ ಚರ್ಚೆ

Apr 14 2025, 01:20 AM IST
ಶ್ರೀರಂಗಪಟ್ಟಣದ ಪುರಸಭಾ ಕಚೇರಿ ಆವರಣದಲ್ಲಿ ಮಂಡ್ಯ ನಗರ ಪ್ರಾಧಿಕಾರ ಯೋಜನಾಧಿಕಾರಿ ಅನನ್ಯ ಹಾಗೂ ಇಂಜಿನಿಯರ್ ಯಮುನಾ, ಖಾಸಗಿ ಯೋಜನಾ ಏಜೆನ್ಸಿ ಸುನೀತಾ, ತಹಸೀಲ್ದಾರ್ ಪರುಶುರಾಮ್ ಸತ್ತಿಗೇರಿ, ಮುಖ್ಯಾಧಿಕಾರಿ ಎಂ.ರಾಜಣ್ಣ ಸೇರಿದಂತೆ ಇತರೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಬೆಂಗಳೂರು ನಗರ ಜಿಲ್ಲೆ ಹಳ್ಳಿಗಳಿಗೆ ಜಲಮಂಡಳಿ ನೀರು - ಕೆರೆಗಳಿಗೆ ನೀರು ತುಂಬಿಸಲು ಡಿಸಿಎಂ ಸೂಚನೆ

Apr 08 2025, 09:13 AM IST

ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಹಳ್ಳಿಗಳಿಗೆ ಬೆಂಗಳೂರು ಜಲ ಮಂಡಳಿಯಿಂದಲೇ ಕುಡಿಯುವ ನೀರು ಪೂರೈಸಲು ಚಿಂತನೆ ನಡೆದಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಮಾರುತಿ ನಗರ: ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ

Apr 06 2025, 01:50 AM IST
ಉಡುಪಿ ನಗರಸಭೆ ವ್ಯಾಪ್ತಿಯ ಶೆಟ್ಟಿಬೆಟ್ಟು ವಾರ್ಡಿನ ಮಾರುತಿ ನಗರ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಗುದ್ದಲಿ ಪೂಜೆ ನೆರವೇರಿಸಿದರು.

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ₹ 19 ಕೋಟಿಯ 8.27 ಎಕರೆ ಸರ್ಕಾರಿ ಜಮೀನು ಒತ್ತುವರಿ ತೆರವು

Apr 01 2025, 02:00 AM IST

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ₹18.85 ಕೋಟಿ ಮೌಲ್ಯದ ಒಟ್ಟು 8.27 ಎಕರೆ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಿರುವ ಬೆಂಗಳೂರು ನಗರ ಜಿಲ್ಲಾಡಳಿತ ತನ್ನ ವಶಕ್ಕೆ ಪಡೆದಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 30
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved