• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೋಲಾರ ನಗರ ಸಾಂಸ್ಕೃತಿಕ ಕೇಂದ್ರವನ್ನಾಗಿಸಲು ಯತ್ನ

Apr 01 2025, 12:47 AM IST
ಕೋಲಾರ ಜಿಲ್ಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಕೊರತೆ ನೀಗಿಸುವಲ್ಲಿ ಡಿಸಿಪಿ ದೇವರಾಜ್ ಅವರ ಪ್ರಯತ್ನಕ್ಕೆ ಜಿಲ್ಲಾಡಳಿತ ಕೈಜೋಡಿಸಲಿದೆ, ಜಿಲ್ಲೆಯ ಜನತೆ ಅತ್ಯಂತ ಶ್ರಮ ಜೀವಿಗಳು, ಇಲ್ಲಿನ ಜನತೆಗೆ ತಮ್ಮ ಶ್ರಮದ ಜತೆಗೆ ಸ್ವಲ್ಪಮಟ್ಟಿಗೆ ಮನರಂಜನೆ ಒದಗಿಸುವ ಪ್ರಯತ್ನವಾಗಿ ಯುಗಾದಿ ಉತ್ಸವ ಏರ್ಪಡಿಸಲಾಗಿದೆ.

ನಗರ ಸೌಂದರ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಶ್ರಮವಿದೆ

Mar 30 2025, 03:04 AM IST
ನಗರದ ಸೌಂದರ್ಯ ಕಾಪಾಡಲು ಪೌರಕಾರ್ಮಿಕರು ಹಗಲಿರುಳು ನಗರದಲ್ಲಿ ಸ್ವಚ್ಛತೆ ಮಾಡಿ ನಮ್ಮೆಲ್ಲರ ಆರೋಗ್ಯ ಕಾಪಾಡುತ್ತಾರೆ. ಅವರ ಕಾರ್ಯಕ್ಕೆ ನಾವೆಲ್ಲರೂ ಶ್ಲಾಘಿಸಬೇಕು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.

ಕೆ.ಆರ್. ನಗರ ಪುರಸಭೆ: 35 ಲಕ್ಷ ಉಳಿತಾಯ ಬಜೆಟ್

Mar 29 2025, 12:34 AM IST
ಪುರಸಭೆ ಸ್ವಂತ ನಿಧಿಯ ಅಂದಾಜು ಆದಾಯ ಆಸ್ತಿ ತೆರಿಗೆಯಿಂದ 4.21 ಕೋಟಿ ರೂ., ನೀರಿನ ತೆರಿಗೆ 92 ಲಕ್ಷ ರೂ

ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಶಾಂತಿ ಸಭೆ

Mar 29 2025, 12:30 AM IST
ಸೌಹಾರ್ದತೆ, ಸಮನ್ವಯತೆಯಿಂದ ಹಾಗೂ ಶಾಂತಿಯುತವಾಗಿ ಹಬ್ಬಗಳ ಆಚರಣೆ ನಡೆಯಬೇಕು. ಸಾರ್ವಜನಿಕರು ಈ ನಿಟ್ಟಿನಲ್ಲಿ ಸಹಕಾರ ನೀಡಬೇಕು. ವಾಟ್ಸಪ್‌ಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡಬೇಡಿ. ಯಾವುದೇ ಘಟನೆಗಳಿಗೆ ಸಂಬಂಧಿಸಿದಂತೆ ಅನುಮಾನಗಳಿದ್ದರೆ ನಮ್ಮಲ್ಲಿ ಮಾಹಿತಿ ಕೇಳಿ. ನಾವು ಸರಿಯಾದ ಮಾಹಿತಿ ನೀಡುತ್ತೇವೆ ಎಂದು ಪುತ್ತೂರು ನಗರ ಪೊಲೀಸ್ ಇನ್‌ಸ್ಪೆಕ್ಟರ್ ಜಾನ್ಸನ್ ಡಿಸೋಜ ವಿನಂತಿಸಿದ್ದಾರೆ.

ನಗರ ವ್ಯಾಪ್ತಿಯಲ್ಲಿ ೨೨೦೦ ಗ್ರಾಪಂ ಅಕ್ರಮ ಖಾತೆಗಳು: ಒಂದು ವಾರದಲ್ಲಿ ಜಂಟಿ ಸರ್ವೇ ನಡೆಸಿ ಹಸ್ತಾಂತರ ಪ್ರಕ್ರಿಯೆ

Mar 28 2025, 12:35 AM IST
ನಗರಸಭೆ ಅಧಿಕಾರಿಗಳ ಬಳಿ ನಗರಸಭೆಯ ಸರಹದ್ದಿನ ನಕ್ಷೆ ಇದೆ. ಗಡಿಯ ಅರಿವೂ ಇದೆ. ಪಂಚಾಯಿತಿ ಅಧಿಕಾರಿಗಳ ಬಳಿ ಸರಹದ್ದಿನ ನಕ್ಷೆ ಇಲ್ಲ. ಗಡಿಯ ಅರಿವೂ ಇಲ್ಲವೆಂದು ಹೇಳಲಾಗುತ್ತಿದೆ. ಒಮ್ಮೆ ಸರಹದ್ದು ಮತ್ತು ಗಡಿ ಗೊತ್ತಿದ್ದರೂ ಅದರ ಪ್ರಕಾರ ಮಾಡುವುದಕ್ಕೆ ಆಸಕ್ತಿ ತೋರಿರದ ಸಾಧ್ಯತೆಗಳೂ ಇವೆ. ಉದ್ದೇಶಪೂರ್ವಕವಾಗಿಯೇ ಅಕ್ರಮವಾಗಿ ಖಾತೆ ಮಾಡಿಕೊಟ್ಟಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಆರೋಪಗಳೂ ಕೇಳಿಬರುತ್ತಿವೆ.

ಚಾ.ನಗರ ಜಿಲ್ಲೆ ರಾಷ್ಟ್ರೀಯ ಅರಿಶಿನ ಮಂಡಳಿ ವ್ಯಾಪ್ತಿಗೆ ಸೇರಿಸಲು ಮನವಿ

Mar 26 2025, 01:34 AM IST
ಚಾಮರಾಜನಗರ ಸಂಸದ ಸುನೀಲ್ ಬೋಸ್ ಕೈಗಾರಿಕಾ ಮತ್ತು ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ರನ್ನು ಭೇಟಿ ಮಾಡಿ ಚಾಮರಾಜನಗರ ಜಿಲ್ಲೆಯನ್ನು ರಾಷ್ಟ್ರೀಯ ಅರಿಶಿನ ಮಂಡಳಿ ವ್ಯಾಪ್ತಿಗೆ ಸೇರಿಸಲು ಮನವಿ ಸಲ್ಲಿಸಿದರು.

ನಗರ ಪಾಲಿಕೆ ಚುನಾವಣೆ ನಡೆಸದಿದ್ದರೆ ಮೊಕದ್ದಮೆ : ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

Mar 24 2025, 12:32 AM IST

ನಗರ ಪಾಲಿಕೆ ಚುನಾವಣೆಯನ್ನು ಕೂಡಲೇ ನಡೆಸಿ, ಬೃಹತ್‌ ಮೈಸೂರು ಮಹಾನಗರ ಪಾಲಿಕೆ ರಚನೆ ಸಂಬಂಧ ಚರ್ಚೆಗೆ ಅವಕಾಶ ನೀಡದಿದ್ದರೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡುವುದಾಗಿ ಆಮ್‌ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಎಚ್ಚರಿಸಿದರು.

ಜಿಆರ್ ನಗರ ಸುತ್ತಮುತ್ತ ಚಿರತೆ ಉಪಟಳ

Mar 23 2025, 01:36 AM IST
ಹನೂರು ತಾಲೂಕಿನ ಜಿ.ಆರ್.ನಗರದ ರೈತರೊಬ್ಬರ ಜಮೀನಿನಲ್ಲಿ ಸಾಕು ಪ್ರಾಣಿಗಳನ್ನು ಕೊಂದು ತಿನ್ನುತ್ತಿರುವ ಚಿರತೆ ಸೆರೆಹಿಡಿಯಲು ಅರಣ್ಯ ಇಲಾಖೆ ಪಂಜರ ಅಳವಡಿಸಿದೆ.

ನಾಳೆ ನಗರ ಸ್ವಚ್ಛತೆ ಅಭಿಯಾನಕ್ಕೆ ಚಾಲನೆ: ಸುರೇಶ್

Mar 21 2025, 12:34 AM IST
ಚಾಮರಾಜನಗರದ ನಗರಸಭಾ ಕಚೇರಿ ಸಭಾಂಗಣದಲ್ಲಿ ನಗರಸಭಾ ಅಧ್ಯಕ್ಷ ಸುರೇಶ್ ಅಧ್ಯಕ್ಷತೆಯಲ್ಲಿ ಜಿಲ್ಲಾ ವರ್ತಕರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರಮುಖರೊಂದಿಗೆ ಪೂರ್ವಭಾವಿ ಸಭೆ ನಡೆಯಿತು.

ಬಿಸಿಲ ಧಗೆಗೆ ನಗರ ತತ್ತರ , ಅನಾರೋಗ್ಯರ ಸಂಖ್ಯೆ ಹೆಚ್ಚಳ - ಬೆಂಗಳೂರಿಗರೆ ಎಚ್ಚರ ಎಚ್ಚರ !

Mar 20 2025, 07:52 AM IST

ಬಿಸಿಲು ಹೆಚ್ಚುತ್ತಿದ್ದಂತೆ ನಗರದಲ್ಲಿ ತಲೆನೋವು, ಜ್ವರ, ವಾಂತಿಬೇದಿಯಂತ ಅನಾರೋಗ್ಯ ಬಾಧಿಸುತ್ತಿದ್ದು, ಕಳೆದೊಂದು ವಾರದಿಂದ ಆಸ್ಪತ್ರೆಗಳ ಹೊರರೋಗಿ ವಿಭಾಗದಲ್ಲಿ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ.

  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 30
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved