ನಗರ ಪಾಲಿಕೆ ಚುನಾವಣೆಯನ್ನು ಕೂಡಲೇ ನಡೆಸಿ, ಬೃಹತ್ ಮೈಸೂರು ಮಹಾನಗರ ಪಾಲಿಕೆ ರಚನೆ ಸಂಬಂಧ ಚರ್ಚೆಗೆ ಅವಕಾಶ ನೀಡದಿದ್ದರೆ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡುವುದಾಗಿ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಎಚ್ಚರಿಸಿದರು.
ಬಿಸಿಲು ಹೆಚ್ಚುತ್ತಿದ್ದಂತೆ ನಗರದಲ್ಲಿ ತಲೆನೋವು, ಜ್ವರ, ವಾಂತಿಬೇದಿಯಂತ ಅನಾರೋಗ್ಯ ಬಾಧಿಸುತ್ತಿದ್ದು, ಕಳೆದೊಂದು ವಾರದಿಂದ ಆಸ್ಪತ್ರೆಗಳ ಹೊರರೋಗಿ ವಿಭಾಗದಲ್ಲಿ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚಾಗಿದೆ.