• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳವಣಿಗೆ ಹಾದಿಯಲ್ಲಿ ಸಾಗುತ್ತಿರುವ ಬೆಂಗಳೂರು ನಗರ ವಿವಿಗೆ ಕಾಯಂ ಬೋಧಕರು, ಸಿಬ್ಬಂದಿಯೇ ಇಲ್ಲ!

Mar 13 2025, 12:54 AM IST
ಇನ್ನೂರಕ್ಕೂ ಹೆಚ್ಚು ಸಂಯೋಜಿತ ಕಾಲೇಜುಗಳು, ಉತ್ತಮ ಆದಾಯ, ವಿದ್ಯಾರ್ಥಿಗಳ ದಾಖಲಾತಿ ಏರಿಕೆ ಸೇರಿ ಕೆಲ ವರ್ಷಗಳಲ್ಲೇ ಉತ್ತಮ ಬೆಳವಣಿಗೆ ಹಾದಿಯಲ್ಲಿ ಸಾಗುತ್ತಿರುವ ಬೆಂಗಳೂರು ನಗರ ವಿಶ್ವವಿದ್ಯಾಲಯ(ಬಿಸಿಯು) ಕಾಯಂ ಬೋಧಕರು, ಅಧಿಕಾರಿ, ಸಿಬ್ಬಂದಿಯ ತೀವ್ರ ಕೊರತೆ ಎದುರಿಸುತ್ತಿದೆ.

ಮೈಸೂರು ಬೃಹತ್ ನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿಸುವುದು ಹೆಮ್ಮೆಯ ಸಂಗತಿ

Mar 12 2025, 12:46 AM IST
ರಾಜ್ಯಾಡಳಿತ ವ್ಯವಸ್ಥೆಯ ಸಂದರ್ಭದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಮುಂದಾಲೋಚನೆಯಂತೆಯೇ, ಪ್ರಸ್ತುತ ನಾಡಿನ ಹೆಮ್ಮೆಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೂರದೃಷ್ಟಿತ್ವ

ಕೆಂಪೇಗೌಡರ ಮರಿ ಮೊಮ್ಮಗನಿಂದ ಬೆಂಗಳೂರು ನಗರ ಛಿದ್ರ : ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌

Mar 11 2025, 02:04 AM IST
ಬೆಂಗಳೂರಿನ್ನು ಒಡೆಯುವ ಸಲುವಾಗಿಯೇ ಕಾಂಗ್ರೆಸ್‌ ಸರ್ಕಾರ ಗ್ರೇಟರ್‌ ಬೆಂಗಳೂರು ಆಡಳಿತ ವಿಧೇಯಕ ಜಾರಿಗೆ ತರುತ್ತಿದ್ದು, ಇದು ಬೆಂಗಳೂರಿನ ಪಾಲಿಕೆ ಮರಣ ಶಾಸನವಾಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದರು.

ಉಡುಪಿ ನಗರ ಕೇಂದ್ರ ಗ್ರಂಥಾಲಯ: ಗ್ರಂಥ ಪರಿಚಲನಾ, ಎರವಲು ಸೇವೆಗೆ ಚಾಲನೆ

Mar 11 2025, 12:46 AM IST
ಅಜ್ಜರಕಾಡಿನ ಉಡುಪಿ ನಗರ ಕೇಂದ್ರ ಗ್ರಂಥಾಲಯದಲ್ಲಿ ಗ್ರಂಥ ಪರಿಚಲನಾ (ಲೈಬ್ರೆರಿ ಅಟೋಮೇಶನ್) ಹಾಗೂ ಓದುಗರಿಗೆ ಆನ್‌ಲೈನ್ ಎರವಲು ಸೇವೆ (ಆನ್‌ಲೈನ್ ಪಬ್ಲಿಕ್ ಆ್ಯಕ್ಸೆಸ್ ಕೆಟಲಾಗ್ - ಓಪಿಎಸಿ ) ಸೌಲಭ್ಯದ ಉದ್ಘಾಟನೆ ಇತ್ತೀಚೆಗೆ ನಡೆಯಿತು.

ಸ್ವರ್ಗದಂತಿದ್ದ ನಗರ ಈಗ ಗಿಜಿಗಿಜಿ : ಬೆಂಗಳೂರಿನ ‘ಅಭಿವೃದ್ಧಿ’ ಕುರಿತು ಉದ್ಯಮಿ ಹರ್ಷ ಗೋಯೆಂಕಾ ಟೀಕೆ

Mar 10 2025, 01:31 AM IST
ಬೆಂಗಳೂರಿನ ‘ಅಭಿವೃದ್ಧಿ’ ಕುರಿತು ಉದ್ಯಮಿ ಹರ್ಷ ಗೋಯೆಂಕಾ ಅವರು ಮಾಡಿರುವ ಟೀಕಾತ್ಮಕ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಬೆಂಗಳೂರು : ನಗರ ಹೊರ ವಲಯದ ಗೋದಾಮಿನಲ್ಲಿದ್ದ ₹90 ಲಕ್ಷ ಮೌಲ್ಯದ ಕೂದಲು ಕಳ್ಳತನ !

Mar 06 2025, 01:31 AM IST
ನಗರ ಹೊರವಲಯದ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು ₹90 ಲಕ್ಷ ಮೌಲ್ಯದ ತಲೆಕೂದಲನ್ನು ಕಿಡಿಗೇಡಿಗಳು ಕಳವು ಮಾಡಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಎಸ್.ಎಂ. ಕೃಷ್ಣ ನಗರ ಮನೆಗಳ ತೆರವು ಆದೇಶಕ್ಕೆ ತಡೆ ತನ್ನಿ

Mar 06 2025, 12:32 AM IST
ಇಲ್ಲಿಯ ಎಸ್.ಎಂ. ಕೃಷ್ಣ ನಗರದ ಮನೆಗಳನ್ನು ತೆರವು ಮಾಡಲು ಹೈಕೋರ್ಟ್ ನೀಡಿರುವ ಆದೇಶ ವಿರೋಧಿಸಿ ಬುಧವಾರ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ಹಾಗೂ ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ಅವರಿಗೆ ಎಸ್.ಎಂ. ಕೃಷ್ಣ ನಗರದ ನಿವಾಸಿಗಳು ಮುಖಂಡರಾದ ರವಿಕುಮಾರ್, ಹರೀಶ್ ಹೊನ್ನೂರು ಹನುಮಂತಪ್ಪ ನೇತೃತ್ವದಲ್ಲಿ ಮನವಿ ಸಲ್ಲಿಸಿದ್ದಾರೆ.

ಮೈಸೂರು ಮಹಾ ನಗರ ಪಾಲಿಕೆ ಚುನಾವಣೆ ನಡೆಸಲು ಆಗ್ರಹಿಸಿ ಪ್ರತಿಭಟನೆ

Mar 06 2025, 12:31 AM IST
ಬೃಹತ್‌ ಮೈಸೂರು ನಗರ ಪಾಲಿಕೆ ಯೋಜನೆಯನ್ನು ನಿಧಾನವಾಗಿ ಜಾರಿಗೆ ತರಬಹುದು. ಆದರೆ, ಚುನಾವಣೆಯನ್ನು ಸಮಯಕ್ಕೆ ಸರಿಯಾಗಿ ನಡೆಸಬೇಕು. ಚುನಾವಣೆ ವೇಳೆ ಸರ್ಕಾರಕ್ಕಿಂತ ಚುನಾವಣಾ ಆಯೋಗಕ್ಕೆ ಸರ್ವಾಧಿಕಾರ ನೀಡುವುದನ್ನು ಮುಖ್ಯ ಚುನಾವಣಾ ಆಯೋಗದ ಮುಖ್ಯಸ್ಥ ಟಿ.ಎನ್‌. ಶೇಷನ್‌ ತೋರಿಸಿಕೊಟ್ಟಿದ್ದಾರೆ. ಮುಂದೆ ಬಂದವರು ಸರ್ಕಾರ ಕೈಗೊಂಬೆಯಾಗಿ ಕೆಲಸ ನಿರ್ವಹಿಸಿದ್ದು ವಿಪರ್ಯಾಸ ಸಂಗತಿ.

ಮಾಂಸ - ಮೊಟ್ಟೆ ಚೆನ್ನಾಗಿ ಬೇಯಿಸಿ ಸೇವಿಸಿ : ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ ಸಲಹೆ

Mar 04 2025, 01:45 AM IST
ಹಕ್ಕಿ ಜ್ವರ ಸಂಬಂಧಿಸಿ ಬೆಂಗಳೂರು ನಗರ ಜಿಲ್ಲಾಡಳಿತ ತೀವ್ರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಸಾರ್ವಜನಿಕರು ಆತಂಕಕ್ಕೆ ಒಳಗಾಗದೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ ಕರೆ ನೀಡಿದ್ದಾರೆ.

ನೆಲಮಂಗಲ ಸ್ವಚ್ಛ ನಗರ ನಿರ್ಮಾಣಕ್ಕೆ ಸಹಕರಿಸಿ

Mar 04 2025, 12:31 AM IST
ನೆಲಮಂಗಲ: ನಗರಸಭೆ ವ್ಯಾಪ್ತಿಯಲ್ಲಿ ಸುಸಜ್ಜಿತ ನಗರ ನಿರ್ಮಾಣಕ್ಕೆ ನಗರದ ಪ್ರತಿಯೊಬ್ಬರು ಕೈಜೋಡಿಸಬೇಕು ಎಂದು ನಗರಸಭೆ ಅಧ್ಯಕ್ಷ ಎನ್.ಗಣೇಶ್ ಹೇಳಿದರು.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 30
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved