• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಡೀ ದಿನ ಕುಟುಂಬದ ಜೊತೆ ಕಾಲ ಕಳೆದ ಚಿತ್ರ ನಟ ದರ್ಶನ್‌ - ಮಗನ ಹುಟ್ಟುಹಬ್ಬ ಆಚರಣೆ

Nov 01 2024, 10:20 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್‌ ಅವರು ಜಾಮೀನು ಪಡೆದು ಬಿಡುಗಡೆಯಾದ ಮರುದಿನವಾದ ಗುರುವಾರ ತಮ್ಮ ಪತ್ನಿ, ಪುತ್ರ ಹಾಗೂ ಆತ್ಮೀಯರೊಂದಿಗೆ ರಾಜ್ಯ ರಾಜಧಾನಿಯ ಹೊಸಕೆರೆಹಳ್ಳಿಯ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್‌ನಲ್ಲೇ ಕಾಲ ಕಳೆದರು.

ಪರಪ್ಪನ ಅಗ್ರಹಾರದಲ್ಲಿ ವಿಶೇಷಾತಿಥ್ಯ; ನಟ ದರ್ಶನ್‌ ವಿಚಾರಣೆ

Oct 29 2024, 01:00 AM IST
ಬೆಂಗಳೂರಿನಲ್ಲಿ ಜೈಲಿನಲ್ಲಿದ್ದ ವೇಳೆ ವಿಶೇಷ ಸೌಲಭ್ಯ ನೀಡಲು ಸಹಕಾರ ನೀಡಿದವರು ಯಾರು? ಫೋಟೋ ತೆಗೆದವರು ಯಾರು?

ಟಾಕ್ಸಿಕ್‌ ಸಿನಿಮಾದ ಬಗ್ಗೆ ಖಾಸಗಿ ಸಂಸ್ಥೆ ನಡೆಸಿದ ಸಂದರ್ಶನದಲ್ಲಿ ಮಹತ್ವದ ಅಪ್‌ಡೇಟ್ ಕೊಟ್ಟ ನಟ ಯಶ್

Oct 24 2024, 12:41 AM IST
ಟಾಕ್ಸಿಕ್‌ ಸಿನಿಮಾ ಏ.10ಕ್ಕೆ ಬಿಡುಗಡೆಯಾಗಲ್ಲ ಅಂತ ಯಶ್ ಹೇಳಿದ್ದಾರೆ.

ನಟ ದರ್ಶನ್‌ಗೆ ಬಿಮ್ಸ್‌ನಲ್ಲಿ ಎಂಆರ್‌ಐ ಸ್ಕ್ಯಾನ್

Oct 23 2024, 01:55 AM IST
ಬಿಮ್ಸ್‌ನ ಎಂಆರ್‌ಐ ವಿಭಾಗದ ಮುಖ್ಯಸ್ಥ ಡಾ. ಸದಾಶಿವಗೌಡ, ನರರೋಗ ಶಸ್ತ್ರಚಿಕಿತ್ಸಾ ತಜ್ಞ ಡಾ. ವಿಶ್ವನಾಥ್ ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಬಸಾರೆಡ್ಡಿ ಅವರ ಸಮ್ಮುಖದಲ್ಲಿ ಎಂಆರ್‌ಐ ಸ್ಕ್ಯಾನ್ ಮಾಡಲಾಯಿತು.

ನಟ ದರ್ಶನ್‌ ಭೇಟಿ ಮಾಡಿದ ಸಂಗೀತ ನಿರ್ದೇಶಕ ಹರಿಕೃಷ್ಣ

Oct 11 2024, 11:49 PM IST
ಕೊಲೆ ಪ್ರಕರಣದಲ್ಲಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್‌ ಅವರನ್ನು ಖ್ಯಾತ ಸಂಗೀತ ನಿರ್ದೇಶಕ ವಿ.ಹರಿಕೃಷ್ಣ ಹಾಗೂ ಐವರು ಕುಟುಂಬ ಸದಸ್ಯರು ಗುರುವಾರ ಜೈಲಿಗೆ ಭೇಟಿ ನೀಡಿ, ನಟ ದರ್ಶನ್‌ ಆರೋಗ್ಯ ವಿಚಾರಿಸಿದರು.

ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ

Oct 08 2024, 01:05 AM IST
ವಿಜಯಲಕ್ಷ್ಮಿ ಜೈಲಿಗೆ ಆಗಮಿಸಿ, ನಟ ದರ್ಶನ್ ಬಳಿ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಬೆನ್ನುನೋವಿನಿಂದ ಬಳಲುತ್ತಿರುವ ನಟ ದರ್ಶನ್

Oct 04 2024, 01:04 AM IST
ಬೆನ್ನಿನಲ್ಲಿ ಊತ ಕಾಣಿಸಿಕೊಂಡಿದೆ. ಸ್ಕ್ಯಾನಿಂಗ್ ನಡೆಸಿ, ಸೂಕ್ತ ಶಸ್ತ್ರಚಿಕಿತ್ಸೆಯ ಅಗತ್ಯವಿದೆ.

ನಟ ದರ್ಶನ್‌ಗೆ ಜೈಲಲ್ಲಿ 7 ತಾಸು ಐಟಿ ಗ್ರಿಲ್: ಪ್ರಶ್ನೆಗಳ ಸುರಿಮಳೆಗೆ ತಬ್ಬಿಬ್ಬಾದ ದಾಸ

Sep 27 2024, 08:55 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಗರದ ಕೇಂದ್ರ ಕಾರಾಗೃ ಹದಲ್ಲಿರುವ ನಟ ದರ್ಶನ್ ಅವರನ್ನು ಆದಾಯ ತೆರಿಗೆ ಅಧಿಕಾರಿಗಳ (ಐಟಿ) ತಂಡ ಗುರುವಾರ ವಿಚಾರಣೆ ನಡೆಸಿತು

ನಟ ದರ್ಶನ್‌ಗೆ ಐಟಿ ಗ್ರಿಲ್; ಸುದೀರ್ಘ ಏಳು ತಾಸು ವಿಚಾರಣೆ

Sep 27 2024, 01:21 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪವನ್ನು ಬೇರೊಬ್ಬರು ಒಪ್ಪಿಕೊಳ್ಳುವಂತೆ ಮಾಡಲು ₹80 ಲಕ್ಷ ನಗದು ನೀಡಿರುವ ಹಿನ್ನೆಲೆ

ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್‌ ನ ಮೂವರು ಸಹಚರರಿಗೆ ಜಾಮೀನು- ಬಿಡುಗಡೆ ಇಂದು

Sep 26 2024, 09:50 AM IST

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತುಮಕೂರು ಜೈಲಿನಲ್ಲಿರುವ ನಟ ದರ್ಶನ್‌ನ ಮೂವರು ಸಹಚರರಿಗೆ ಜಾಮೀನು ಮಂಜೂರಾದರೂ ಬುಧವಾರ ಬಿಡುಗಡೆ ಭಾಗ್ಯ ಸಿಗಲಿಲ್ಲ.

  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved