ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ತುಮಕೂರು ಜೈಲಿನಲ್ಲಿರುವ ನಟ ದರ್ಶನ್ನ ಮೂವರು ಸಹಚರರಿಗೆ ಜಾಮೀನು ಮಂಜೂರಾದರೂ ಬುಧವಾರ ಬಿಡುಗಡೆ ಭಾಗ್ಯ ಸಿಗಲಿಲ್ಲ.
ಕೊಲೆ ಪ್ರಕರಣದಲ್ಲಿ ಇಲ್ಲಿನ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಅಸಭ್ಯವಾಗಿ ಬೆರಳು ತೋರಿಸಿ ಉದ್ಧಟತನ ತೋರಿಸಿದ ಪ್ರಕರಣ ತೀವ್ರ ಟೀಕೆಗೆ ಗುರಿಯಾಗಿರುವ ಬೆನ್ನಲ್ಲೇ ತನ್ನ ವರ್ತನೆಯನ್ನು ಈತ ಸಮರ್ಥಿಸಿಕೊಂಡಿದ್ದಾನೆ ಎಂದು ಗೊತ್ತಾಗಿದೆ.