• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಟ ದರ್ಶನ್‌ ಭೇಟಿ ಮಾಡಿದ ವಕೀಲರು: ಜಾಮೀನು ಕುರಿತು ಚರ್ಚೆ

Sep 25 2024, 01:04 AM IST
ನಟ ದರ್ಶನ್ ಅವರನ್ನು ಭೇಟಿ ಮಾಡಲು ಮಂಗಳವಾರ ಜೈಲಿಗೆ ಆಗಮಿಸಿದ್ದ ಮೂವರು ವಕೀಲರು, ಸುಮಾರು ಅರ್ಧಗಂಟೆ ಕಾಲ ಚರ್ಚಿಸಿದರು.

ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ಐಟಿ ಕುಣಿಕೆ?: 84 ಲಕ್ಷ ಹಣದ ಮೂಲ ಪತ್ತೆಗೆ ತನಿಖೆ

Sep 24 2024, 01:53 AM IST
ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ಸಂಬಂಧಿಸಿದ 84 ಲಕ್ಷ ಹಣದ ಮೂಲ ಪತ್ತೆ ಹಚ್ಚಲು ಆದಾಯ ತೆರಿಗೆ ಇಲಾಖೆ ಮುಂದಾಗಿದೆ. ಈ ಹಣವನ್ನು ತನ್ನ ವಶಕ್ಕೆ ನೀಡಬೇಕೆಂದು ಐಟಿ ಇಲಾಖೆ ನ್ಯಾಯಾಲಯಕ್ಕೆ ಮನವಿ ಮಾಡಿದೆ.

ಬಳ್ಳಾರಿ ಜೈಲಿಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ

Sep 24 2024, 01:49 AM IST
ನಟ ದರ್ಶನ್ ಕುಟುಂಬ ಸದಸ್ಯರು ಜೈಲಿಗೆ ಬರುತ್ತಿದ್ದಂತೆ ಭದ್ರತಾ ಸಿಬ್ಬಂದಿ ಅವರು ತಂದಿದ್ದ ಎರಡು ಬ್ಯಾಗ್‌ಗಳನ್ನು ಪರಿಶೀಲನೆ ನಡೆಸಿ, ವಿಜಿಟರ್‌ ಕೊಠಡಿಗೆ ಕಳುಹಿಸಿದರು.

ತಾಯಿ- ಅಕ್ಕ ಭೇಟಿ ಬಳಿಕ ಲವಲವಿಕೆಯಿಂದ ಇರುವ ನಟ ದರ್ಶನ್

Sep 21 2024, 01:59 AM IST
ತಾಯಿ ಹಾಗೂ ಅಕ್ಕ ನೀಡಿದ್ದ ಬೇಕರಿ ತಿನಿಸುಗಳು ಹಾಗೂ ಡ್ರೈಫ್ರೂರ್ಟ್ಸ್‌ ಗಳನ್ನು ಸೇವಿಸಿದ ದರ್ಶನ್ ಇಡೀ ದಿನ ಖುಷಿ ಖುಷಿಯಾಗಿಯೇ ಸೆಲ್‌ನಲ್ಲಿ ಕಾಲ ಕಳೆದಿದ್ದಾರೆ.

ಕೇಂದ್ರ ಕಾರಾಗೃಹದಲ್ಲಿ ನಟ ದರ್ಶನ್ ಭೇಟಿಯಾದ ತಾಯಿ ಮೀನಾ ತೂಗುದೀಪ : ಮಗನನ್ನು ನೋಡುತ್ತಿದ್ದಂತೆಯೇ ಭಾವುಕ

Sep 20 2024, 01:38 AM IST
ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಅವರನ್ನು ಕುಟುಂಬದ ಸದಸ್ಯರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ತಾಯಿ ಮೀನಾ ತೂಗುದೀಪ ಮಗನನ್ನು ನೋಡಿ ಭಾವುಕರಾಗಿ ಕಣ್ಣೀರಿಟ್ಟರು.

ಕೊಲೆ ಆರೋಪದಡಿ ಇಲ್ಲಿನ ಕೇಂದ್ರ ಕಾರಾಗೃಹದಲ್ಲಿರುವ ನಟ ನಟ ದರ್ಶನ್ ಟಿವಿ ಕೊಡಿ ಎಂದು ಮತ್ತೊಮ್ಮೆ ಬೇಡಿಕೆ

Sep 15 2024, 02:04 AM IST
ಕೊಲೆ ಆರೋಪದಡಿ ಜೈಲಿನಲ್ಲಿರುವ ನಟ ದರ್ಶನ್ ಅವರು ಟಿವಿಗಾಗಿ ಮತ್ತೊಮ್ಮೆ ಬೇಡಿಕೆ ಇಟ್ಟಿದ್ದಾರೆ. ದರ್ಶನ್ ಅವರನ್ನು ಭೇಟಿ ಮಾಡಲು ಸಿರುಗುಪ್ಪದಿಂದ ಬಂದ ಅಂಧ ವ್ಯಕ್ತಿಗೆ ಜೈಲು ಸಿಬ್ಬಂದಿ ಪ್ರವೇಶ ನಿರಾಕರಿಸಿದ್ದಾರೆ.

ಅಸಭ್ಯವಾಗಿ ಬೆರಳು ತೋರಿಸಿದ ಪ್ರಕರಣ : ಉದ್ಧಟತನ ಸಮರ್ಥಿಸಿಕೊಂಡ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್

Sep 14 2024, 01:52 AM IST

ಕೊಲೆ ಪ್ರಕರಣದಲ್ಲಿ ಇಲ್ಲಿನ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಅಸಭ್ಯವಾಗಿ ಬೆರಳು ತೋರಿಸಿ ಉದ್ಧಟತನ ತೋರಿಸಿದ ಪ್ರಕರಣ ತೀವ್ರ ಟೀಕೆಗೆ ಗುರಿಯಾಗಿರುವ ಬೆನ್ನಲ್ಲೇ ತನ್ನ ವರ್ತನೆಯನ್ನು ಈತ ಸಮರ್ಥಿಸಿಕೊಂಡಿದ್ದಾನೆ ಎಂದು ಗೊತ್ತಾಗಿದೆ.

ನಟ ದರ್ಶನ್‌ನನ್ನು ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮಿ, ವಕೀಲರು

Sep 13 2024, 01:34 AM IST
ಸುಮಾರು 20 ನಿಮಿಷಗಳ ಕಾಲ ದರ್ಶನ್ ಜೊತೆ ಪತ್ನಿ ವಿಜಯಲಕ್ಷ್ಮಿ ಹಾಗೂ ವಕೀಲರು ಚರ್ಚಿಸಿದರು.

ನಟ ಗಣೇಶ್‌ ಕೃಷ್ಣಂ ಪ್ರಣಯ ಸಖಿ’ ಸಿನಿಮಾ 25 ದಿನಗಳ ಯಶಸ್ವಿ ಪ್ರದರ್ಶನ ಪೂರೈಸಿದ ಸಂಭ್ರಮ

Sep 11 2024, 01:04 AM IST

‘ಕೃಷ್ಣಂ ಪ್ರಣಯ ಸಖಿ’ ಸಿನಿಮಾ 25 ದಿನಗಳ ಯಶಸ್ವಿ ಪ್ರದರ್ಶನ ಪೂರೈಸಿದ ಸಂಭ್ರಮದಲ್ಲಿದೆ. ಇನ್ನೊಂದೆಡೆ ಚಿತ್ರದ ಗೆಲುವಿನ ಓಟ ಮುಂದುವರಿದಿದೆ. ಈ ಖುಷಿಗೆ ಚಿತ್ರತಂಡ ಇತ್ತೀಚೆಗೆ ಬೆಂಗಳೂರಿನ ಪ್ರಸನ್ನ ಥಿಯೇಟರ್‌ನಲ್ಲಿ ಸಂಭ್ರಮಾಚಾರಣೆ ನಡೆಸಿತು.

ನಟ ದರ್ಶನ ವಿಚಾರದಲ್ಲಿ ತಪ್ಪು ಮಾಡಿದ ಕಾಂಗ್ರೆಸ್‌ಗೆ ಈಗ ಬಿಸಿ: ಪ್ರಹ್ಲಾದ ಜೋಶಿ

Sep 09 2024, 01:37 AM IST
ಮುಡಾ, ವಾಲ್ಮೀಕಿ ಹಗರಣವನ್ನು ವಿಷಯಾಂತರ ಮಾಡಲು ರಾಜ್ಯ ಸರ್ಕಾರವೇ ನಟ ದರ್ಶನ ಫೋಟೋ ವೈರಲ್‌ ಮಾಡಿದೆ ಎಂದು ಹೇಳಿದ ವಿಚಾರಕ್ಕೆ ಸಿದ್ದರಾಮಯ್ಯ ಕ್ಯಾಬಿನೆಟ್‌ನ ಎಲ್ಲ ಮಂತ್ರಿಗಳು ಪ್ರತಿಕ್ರಿಯಿಸುತ್ತಿದ್ದಾರೆ. ಅವರಿಗೆಲ್ಲ ಬಿಸಿ ಹತ್ತಿದ್ದರಿಂದಲೇ ಏನೇನೋ ಮಾತನಾಡುತ್ತಿದ್ದಾರೆ ಎಂದು ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved