• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೈಲಿನಲ್ಲಿ ರಾಜಾತಿಥ್ಯ ಪಡೆದ ಪ್ರಕರಣ ಸಂಬಂಧ ನಟ ದರ್ಶನ್ ಸೇರಿದಂತೆ ನಾಲ್ವರಿಗೆ ಪೊಲೀಸ್‌ ಗ್ರಿಲ್‌

Aug 29 2024, 09:54 AM IST

ಜೈಲಿನಲ್ಲಿ ರಾಜಾತಿಥ್ಯ ಪಡೆದ ಪ್ರಕರಣ ಸಂಬಂಧ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಆಗ್ನೇಯ ವಿಭಾಗದ ಪೊಲೀಸರು ಬುಧವಾರ ವಿಚಾರಣೆ ನಡೆಸಿದ್ದಾರೆ.

ಧಾರವಾಡ ಜೈಲಿಗೆ ನಟ ದರ್ಶನ್ ಆ್ಯಂಡ್ ಗ್ಯಾಂಗ್‌ನ ಎ-9 ಧನರಾಜ್ ಶಿಫ್ಟ್‌, ಭದ್ರತೆ ಹೆಚ್ಚಳ

Aug 29 2024, 01:01 AM IST
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಆ್ಯಂಡ್ ಗ್ಯಾಂಗ್‌ನ ಭಾಗವಾಗಿರುವ ಎ-9 ಆರೋಪಿ ಧನರಾಜ್ ಎಂಬಾತನನ್ನು ಧಾರವಾಡ ಕೇಂದ್ರ ಕಾರಾಗೃಹಕ್ಕೆ ಕರೆತರುವ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ.

ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜೈಲಿನಲ್ಲಿ ಅಗತ್ಯ ಸಿದ್ಧತೆ

Aug 29 2024, 01:00 AM IST

ಬೆಂಗಳೂರಿನ ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಿಂದ ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜೈಲಿನಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.

ನಟ ದರ್ಶನ್‌ ಬೇರೆ ಜೈಲಿಗೆ ಸ್ಥಳಾಂತರ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ

Aug 27 2024, 05:25 AM IST

ನಟ ದರ್ಶನ ಬೇರೆ ಜೈಲಿಗೆ ಸ್ಥಳಾಂತರ ಮಾಡುವ ಬಗ್ಗೆಯೂ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ನೀಡಿದ ಪ್ರಕರಣ : ಏಳು ಸಿಬ್ಬಂದಿ ಅಮಾನತು

Aug 27 2024, 05:19 AM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ನೀಡಿದ ಪ್ರಕರಣ ಸಂಬಂಧ ಏಳು ಸಿಬ್ಬಂದಿ ಅಮಾನತು ಮಾಡಲಾಗಿದೆ.

ಜೈಲಿಗೆ ತೆರಳಿ ನಟ ದರ್ಶನ್‌ಗೆ ಕೊಲ್ಲೂರು ದೇಗುಲದ ಪ್ರಸಾದ ನೀಡಿದ ಪತ್ನಿ ವಿಜಯಲಕ್ಷ್ಮೀ

Jul 30 2024, 12:01 PM IST

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದ ಜೈಲು ಸೇರಿರುವ ನಟ ದರ್ಶನ್‌ ಅವರನ್ನು ಪತ್ನಿ ವಿಜಯಲಕ್ಷ್ಮೀ ಸೋಮವಾರ ಭೇಟಿಯಾಗಿ ಕೊಲ್ಲೂರು ಮೂಕಾಂಬಿಕೆಯ ಪ್ರಸಾದ ನೀಡಿದ್ದಾರೆ.

ನಟ ದರ್ಶನ್ ಬಿಡುಗಡೆಗಾಗಿ ಕೊಲ್ಲೂರಿನಲ್ಲಿ ಪತ್ನಿ ವಿಜಯಲಕ್ಷ್ಮಿಯಿಂದ ನವ ಚಂಡಿಕಾ ಯಾಗ

Jul 27 2024, 01:01 AM IST
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಪ್ತರೊಂದಿಗೆ ಭೇಟಿ ನೀಡಿದ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ, ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು, ತಮ್ಮ ಪತಿಯ ಶೀಘ್ರ ಬಿಡುಗಡೆಗಾಗಿ ಪ್ರಾರ್ಥನೆ ಸಲ್ಲಿಸಿ, ನವ ಚಂಡಿಕಾ ಯಾಗ ಹಾಗೂ ಚಂಡಿಕಾ ಪಾರಾಯಣ ಸಂಕಲ್ಪದಲ್ಲಿ ಭಾಗಿಯಾದರು.

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ಜೈಲೂಟವೇ ಕಾಯಂ : ಎಸಿಎಂಎಂ ನ್ಯಾಯಾಲಯ

Jul 26 2024, 01:43 AM IST
ಮನೆಯಿಂದ ಊಟ, ಹಾಸಿಗೆ ಮತ್ತು ಬಟ್ಟೆ ತರಿಸಿಕೊಳ್ಳಲು ತನಗೆ ಅನುಮತಿ ನೀಡಲು ಜೈಲು ಅಧಿಕಾರಿಗಳಿಗೆ ಸೂಚಿಸುವಂತೆ ಕೋರಿ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ - ಜೈಲಲ್ಲಿರುವ ನಟ ದರ್ಶನ್‌ಗೆ ಮನೆ ಊಟ: ನಾಡಿದ್ದು ಕೋರ್ಟ್‌ ತೀರ್ಪು

Jul 23 2024, 01:46 AM IST
ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌, ಮನೆಯಿಂದ ಊಟ, ಬಟ್ಟೆ, ಹಾಸಿಗೆ ಮತ್ತು ಪುಸ್ತಕ ತರಿಸಿಕೊಳ್ಳಲು ಅನುಮತಿ ನೀಡಲು ಜೈಲು ಅಧಿಕಾರಿಗಳಿಗೆ ಸೂಚಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಕುರಿತ ಆದೇಶವನ್ನು 24ನೇ ಎಸಿಎಂಎಂ ನ್ಯಾಯಾಲಯ ಜು.25ರಂದು ಪ್ರಕಟಿಸಲಿದೆ.

ಕುಟುಂಬ ಸಮೇತ ದತ್ತನ ದರ್ಶನ ಪಡೆದ ನಟ ಜಗ್ಗೇಶ್‌

Jul 17 2024, 12:50 AM IST
ಅಫಜಲ್ಪುರ ತಾಲೂಕಿನ ಸುಕ್ಷೇತ್ರ ದೇವಲ ಗಾಣಗಾಪೂರದ ದತ್ತಾತ್ರೇಯ ದೇವಸ್ಥಾನಕ್ಕೆ ಚಿತ್ರನಟ ಹಾಗೂ ರಾಜ್ಯಸಭೆ ಸದಸ್ಯ ಜಗ್ಗೇಶ್‌ ಅವರು ಕುಟುಂಬ ಸಮೇತರಾಗಿ ಭೇಟಿ ನೀಡಿ ದತ್ತ ಮಹಾರಾಜರ ದರ್ಶನ ಪಡೆದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved