ರಾಜ್ಯದ ಪ್ರಮುಖ ನದಿಗಳ ನೀರನ್ನು ನೇರವಾಗಿ ಬಳಕೆ ಮಾಡುತ್ತಿದ್ದೀರಾ? ಹಾಗಿದ್ದರೆ ಎಚ್ಚರವಹಿಸಿ. ಯಾಕೆಂದರೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಡೆಸುವ ನೀರಿನ ಪರೀಕ್ಷೆಯಲ್ಲಿ ರಾಜ್ಯದ 12 ಪ್ರಮುಖ ನದಿಗಳ ಪೈಕಿ ಯಾವ ನದಿಗಳ ನೀರೂ ‘ಎ’ ದರ್ಜೆಗೆ ಸೇರಿಲ್ಲ. 12 ನದಿಗಳ ನೀರು ಕುಡಿಯಲು ಯೋಗ್ಯವಾಗಿಲ್ಲ!
ಬೇಡ್ತಿ, ಅಘನಾಶಿನಿ ನದಿ ಜೋಡಣೆ ವಿರೋಧಿ ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಹಾಗೂ ಶ್ರೀ ಸ್ವರ್ಣವಲ್ಲಿ ಮಹಾಸಂಸ್ಥಾನದಿಂದ ತಾಲೂಕಿನ ಸಹಸ್ರಲಿಂಗದಲ್ಲಿ ಹಮ್ಮಿಕೊಂಡ ಸಹಸ್ರಲಿಂಗ ಉಳಿಸಿ, ಶಾಲ್ಮಲಾ ಸಂರಕ್ಷಿಸಿ ರ್ಯಾಲಿ
ದಿ ಆರ್ಟ್ ಆಫ್ ಲಿವ್ಹಿಂಗ್ ಅಂತಾರಾಷ್ಟ್ರೀಯ ಕೇಂದ್ರವು ಸುವರ್ಣಮುಖಿ ನದಿ ಪುನರುಜ್ಜೀವನದ ಉದ್ದೇಶದಿಂದ ಆಯೋಜಿಸಿದ್ದ ಜಾಗೃತಿ ಕಾರ್ಯಾಗಾರವು ಯಶಸ್ವಿಯಾಗಿ ನೆರವೇರಿತು. ರವಿಶಂಕರ್ ಗುರೂಜಿ ನೇತೃತ್ವದಲ್ಲಿ ದಿ ಆರ್ಟ್ ಆಫ್ ಲಿವಿಂಗ್, ಕರ್ನಾಟಕ ಸರ್ಕಾರ ಮತ್ತು ಐಐಎಂ ಜಂಟಿಯಾಗಿ ಆಯೋಜಿಸಿದ್ದ ಕಾರ್ಯಾಗಾರ