• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷ್ಣಾ ನದಿ ಬಗ್ಗೆ ಅಧಿಕಾರಿ, ರಾಜಕಾರಣಿಗಳ ನಿರ್ಲಕ್ಷ್ಯ : ಜಲಾಶಯದಿಂದ ವ್ಯರ್ಥ ನೀರಿನ ಸದ್ಬಳಕೆಗಿಲ್ಲ ಯೋಜನೆ

Aug 15 2024, 01:53 AM IST

ಅಧಿಕಾರಿಗಳು ಹಾಗೂ ರಾಜಕಾರಣಿಗಳ ನಿರ್ಲಕ್ಷ್ಯದಿಂದ ಪ್ರತಿಬಾರಿ ಕೊಡೇಕಲ್ ಬಳಿ ಬಸವಸಾಗರ ಜಲಾಶಯ ಭರ್ತಿಯಾದಾಗ ಹೆಚ್ಚುವರಿ ನೀರು ವ್ಯರ್ಥವಾಗುತ್ತಲೇ ಇದೆ. ನೀರಿನ ಕ್ರೂಢಿಕರಣ ಸಮಸ್ಯೆ ಇರುವುದರಿಂದ 2ನೇ ಬೆಳೆಗೆ ಜಲಾಶಯದ ನೀರು ಸಮರ್ಪಕವಾಗಿ ಸಾಕಾಗುತ್ತಿಲ್ಲ.

ಶರಾವತಿಯು ನದಿ ಪಾತ್ರದ ಸಾವಿರಾರು ರೈತರ ಜೀವನಾಡಿ : ರಾಜಧಾನಿ ಬೆಂಗಳೂರಿಗೆ ಒಯ್ಯಲು ವಿರೋಧ

Aug 12 2024, 01:03 AM IST
ಶರಾವತಿಯು ನದಿಪಾತ್ರದ ಸಾವಿರಾರು ರೈತರ ಜೀವನಾಡಿಯಾಗಿದೆ. 8ಕ್ಕೂ ಹೆಚ್ಚು ಏತ ನೀರಾವರಿ ಯೋಜನೆಗಳ ಮೂಲಕ ಇಲ್ಲಿನ ಸಾವಿರಾರು ರೈತರ ಭೂಮಿಗೆ ನೀರುಣಿಸುತ್ತಿದೆ.

ಟಿಬಿ ಡ್ಯಾಂ ಅನಾಹುತ; ನದಿ ಪಾತ್ರದ ಜನ ಭಯಭೀತ

Aug 12 2024, 12:45 AM IST
ತುಂಗಭದ್ರಾ ಜಲಾಶಯದ 19ನೇ ಗೇಟ್‌ ಕಡಿತಗೊಂಡಿದ್ದರಿಂದ ಅಪಾರ ಪ್ರಮಾಣದಲ್ಲಿ ನದಿಗೆ ಬೀರು ಹರಿಸುತ್ತಿರುವುದು.

ಮಲಪ್ರಭಾ ಹಾಗೂ ಘಟಪ್ರಭಾ ನದಿ ಪಾತ್ರದ ಒತ್ತುವರಿ ಹಾಗೂ ಕೆರೆ ಒತ್ತುವರಿ ತೆರವು ಕಾರ್ಯಕ್ಕೆ ಸೂಚನೆ

Aug 11 2024, 01:43 AM IST
ಜಿಲ್ಲೆಯ ಮಲಪ್ರಭಾ ಹಾಗೂ ಘಟಪ್ರಭಾ ನದಿ ಪಾತ್ರದ ಒತ್ತುವರಿ ಹಾಗೂ ಕೆರೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಕೂಡಲೇ ಪ್ರಾರಂಭಿಸುವಂತೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಅಧಿಕಾರಿಗಳಿಗೆ ಸೂಚಿಸಿದರು.

ಕಾರವಾರ : ಕಾಳಿ ನದಿ ಹಳೆ ಸೇತುವೆ ಕುಸಿತ - ಹೊಸ ಸೇತುವೆಯಲ್ಲಿ ಎಲ್ಲಾ ವಾಹನ ಸಂಚಾರ ಶುರು

Aug 09 2024, 09:41 AM IST

ಕಾಳಿ ನದಿ ಹೊಸ ಸೇತುವೆ ಮೇಲೆ ಭಾರಿ ವಾಹನಗಳು ಸಂಚರಿಸಬಹುದು ಎಂದು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಪರಿಶೀಲಿಸಿ, ಲಿಖಿತವಾಗಿ ವರದಿ ನೀಡಿದ ಆಧಾರದ ಮೇಲೆ ಭಾರಿ ವಾಹನಗಳ ಸಂಚಾರ ಆರಂಭಗೊಂಡಿದೆ.

2019ರ ನೇತ್ರಾವತಿ, ಮೃತ್ಯುಂಜಯ ನದಿ ಭೀಕರ ಪ್ರವಾಹಕ್ಕೆ ಇಂದಿಗೆ 5 ವರ್ಷ

Aug 09 2024, 12:54 AM IST
ಅಂದಿನ ಮುಖ್ಯಮಂತ್ರಿಯಾಗಿದ್ದ ಬಿ.ಎಸ್. ಯಡಿಯೂರಪ್ಪ ಅವರು ಬೆಳ್ತಂಗಡಿಗೆ ಬಂದು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದರು. ನಿರಾಶ್ರಿತರಿಗೆ ಮನೆ ಕಟ್ಟಿಕೊಡಲು ತಲಾ 5 ಲಕ್ಷ ರುಪಾಯಿ ಅನುದಾನವನ್ನುಒದಗಿಸಿದ್ದರು.

ಭೀಮೆಗೆ ಒಳ ಹರಿವು ಹೆಚ್ಚಳ, ನದಿ ತೀರದಲ್ಲಿ ಹೆಚ್ಚಿದ ಆತಂಕ

Aug 07 2024, 01:11 AM IST
ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಭೀಮಾ ನದಿಗೆ ಹರಿಬಿಡುತ್ತಿರುವ ನೀರಿನ ಪ್ರಮಾಣದಲ್ಲಿ ಮಂಗಳವಾರ ಅಲ್ಪ ಇಳಿಕೆಯಾಗಿದೆ. ಉಜನಿ ಅಣೆಕಟ್ಟೆ ನಿರ್ವಹಣಾ ವಿಭಾಗದ ಮೂಲಗಳ ಪ್ರಕಾರ ಮಂಗಳವಾರ ಮ.12ರಿಂದ 1.12 ಲಕ್ಷ ಕ್ಯುಸೆಕ್‌ ನೀರನ್ನುಹರಿಬಿಡಲಾಗುತ್ತಿದೆ.

ಕಾವೇರಿ ನದಿ ಪ್ರವಾಹ ಇಳಿಮುಖ : ಇಂದಿನಿಂದ ಮುತ್ತತ್ತಿಗೆ ಪ್ರವೇಶ ಮುಕ್ತ -ನೀರಿನಲ್ಲಿ ಈಜಾಡದಂತೆ ಎಚ್ಚರಿಕೆ

Aug 06 2024, 12:30 AM IST
ಶ್ರಾವಣ ಮಾಸ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಹೆಚ್ಚು ಭಕ್ತರು ಮುತ್ತತ್ತಿರಾಯನ ದರ್ಶನಕ್ಕೆ ಬರುತ್ತಾರೆ. ಪ್ರವಾಸಿಗರ ಅನುಕೂಲಕ್ಕಾಗಿ ಆಗಸ್ಟ್ 6ರಿಂದ ಮುತ್ತತ್ತಿ ಪ್ರವೇಶಕ್ಕೆ ಅನುಮತಿ ನೀಡಲಾಗಿದೆ. ಪ್ರವಾಸಿಗರು ಕಾವೇರಿ ನದಿ ಬಳಿ ತೆರಳಿ ನೀರಿನಲ್ಲಿ ಈಜಾಡದಂತೆ ಎಚ್ಚರಿಕೆ ನೀಡಿದ್ದಾರೆ.

ಹೊಲಗಳಿಗೆ ನುಗ್ಗಿದ ಮಲಪ್ರಭಾ ನದಿ ನೀರು

Aug 05 2024, 12:36 AM IST
ಮೆಣಸಗಿ, ಗುಳಗಂದಿ, ಹೊಳೆಮಣ್ಣೂರ, ಗಾಡಗೋಳಿ, ಕುರವಿನಕೊಪ್ಪ, ಅಮರಗೋಳ, ಹೊಳೆಹಡಗಲಿ, ಬಸರಕೋಡ, ಬಿ.ಎಸ್. ಬೇಲೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಜಮೀನುಗಳು ಜಲಾವೃತ

ಕಾವೇರಿ ನದಿ ಪಕ್ಕದಲ್ಲಿದ್ದರೂ ಗ್ರಾಮಕ್ಕೆ ಕುಡಿಯಲು ನೀರಿಲ್ಲ; ಮಹದೇವಪುರ ಬೋರೆ ಗ್ರಾಮಸ್ಥರ ಪ್ರತಿಭಟನೆ

Aug 05 2024, 12:33 AM IST

ಕಾವೇರಿ ನದಿ ಪಕ್ಕದಲ್ಲೇ ಹರಿಯುತ್ತಿದ್ದರೂ 10 ದಿನಗಳಿಗೊಮ್ಮೆ ಗ್ರಾಮಕ್ಕೆ ಕುಡಿಯುವ ನೀರು ಸರಬರಾಜು ಮಾಡುತ್ತಿರುವುದನ್ನು ಖಂಡಿಸಿ ಮಹದೇವಪುರ ಬೋರೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 26
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved