ಅಧಿಕಾರಿಗಳು ಹಾಗೂ ರಾಜಕಾರಣಿಗಳ ನಿರ್ಲಕ್ಷ್ಯದಿಂದ ಪ್ರತಿಬಾರಿ ಕೊಡೇಕಲ್ ಬಳಿ ಬಸವಸಾಗರ ಜಲಾಶಯ ಭರ್ತಿಯಾದಾಗ ಹೆಚ್ಚುವರಿ ನೀರು ವ್ಯರ್ಥವಾಗುತ್ತಲೇ ಇದೆ. ನೀರಿನ ಕ್ರೂಢಿಕರಣ ಸಮಸ್ಯೆ ಇರುವುದರಿಂದ 2ನೇ ಬೆಳೆಗೆ ಜಲಾಶಯದ ನೀರು ಸಮರ್ಪಕವಾಗಿ ಸಾಕಾಗುತ್ತಿಲ್ಲ.
ಕಾಳಿ ನದಿ ಹೊಸ ಸೇತುವೆ ಮೇಲೆ ಭಾರಿ ವಾಹನಗಳು ಸಂಚರಿಸಬಹುದು ಎಂದು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಪರಿಶೀಲಿಸಿ, ಲಿಖಿತವಾಗಿ ವರದಿ ನೀಡಿದ ಆಧಾರದ ಮೇಲೆ ಭಾರಿ ವಾಹನಗಳ ಸಂಚಾರ ಆರಂಭಗೊಂಡಿದೆ.
ಕಾವೇರಿ ನದಿ ಪಕ್ಕದಲ್ಲೇ ಹರಿಯುತ್ತಿದ್ದರೂ 10 ದಿನಗಳಿಗೊಮ್ಮೆ ಗ್ರಾಮಕ್ಕೆ ಕುಡಿಯುವ ನೀರು ಸರಬರಾಜು ಮಾಡುತ್ತಿರುವುದನ್ನು ಖಂಡಿಸಿ ಮಹದೇವಪುರ ಬೋರೆ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.