• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೃಷ್ಣಾ ನದಿ ಪ್ರವಾಹದಲ್ಲಿ ಕೊಚ್ಚಿ ಹೋದ ಬಾಲಕಿ

Jul 29 2024, 12:56 AM IST
ಕೃಷ್ಣಾ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿ ಗ್ರಾಮದ ಹತ್ತಿರ ಬಂದಿದ್ದರಿಂದ ತಾಯಿಯೊರ್ವಳು ಪಾತ್ರೆ ಬಟ್ಟೆ ತೊಳೆಯಲು ನದಿಗೆ ಹೋಗಿದ್ದಾಗ, ತಾಯಿ ಅರಿಸಿ ಮಗು ಹೋಗಿದ್ದಾಗ ಮಗು ನೀರು ಪಾಲಾದ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಡಕೋಳ ಗ್ರಾಮದಲ್ಲಿ ಭಾನುವಾರ ಸಂಭವಿಸಿದೆ.

ತುಂಗಭದ್ರಾ ನದಿಯಲ್ಲಿ 75 ಸಾವಿರ ಕ್ಯುಸೆಕ್‌ಗಿಂತಲೂ ಅಧಿಕ ನೀರು : ನದಿ ಪಾತ್ರಗಳಲ್ಲಿ ಮುನ್ನೆಚ್ಚರಿಕೆ ವಹಿಸಿ- ಡಿಸಿ

Jul 29 2024, 12:55 AM IST

ತುಂಗಭದ್ರಾ ನದಿಯಲ್ಲಿ 75 ಸಾವಿರ ಕ್ಯುಸೆಕ್‌ಗಿಂತಲೂ ಅಧಿಕ ನೀರು ಹರಿಯುತ್ತಿದ್ದು, ಭದ್ರಾ ಜಲಾಶಯ ಭರ್ತಿಗೆ ಕೆಲವೇ ಅಡಿಗಳು ಬಾಕಿ ಇವೆ. 

ಉಕ್ಕಿ ಹರಿದ ಕಾವೇರಿ ನದಿ ಕಾವೇರಿ ಮಾತೆಗೆ ದೃಷ್ಟಿ ತೆಗೆದು ಪೂಜೆ ಸಲ್ಲಿಕೆ

Jul 29 2024, 12:53 AM IST
ತಮಿಳುನಾಡಿನ ರೈತರು ಕೂಡ ನಮ್ಮವರೆ, ಅವರಿಗೂ ನೀರು ಕೊಡಗಲು ಕನ್ನಡಿಗರಿಗೆ ಬೇಸರವಿಲ್ಲ. ಇಲ್ಲಿನ ಪರಿಸ್ಥಿತಿ ನೋಡಿ ನೀರು ಕೇಳಬೇಕು ಎಂದರು. ಕಾವೇರಿ ನದಿ ಪಾತ್ರದ ರೈತರು ನೆರೆ ಸಂತಸ್ತರಿಗೆ ಸರ್ಕಾರ ತಕ್ಷಣ ಸ್ಪಂದಿಸಿ ತ್ವರಿತವಾಗಿ ಪರಿಹಾರದ ವ್ಯವಸ್ಥೆ ಕಲ್ಪಿಸಬೇಕು, ಇಲ್ಲದಿದ್ದರೆ ರೈತರ ಪರ ವಾಗಿ ಹೋರಾಟಗಳ ಮಾಡಬೇಕಾಗುತ್ತದೆ.

ಕೃಷ್ಣಾ ನದಿ ತೀರದ ಗ್ರಾಮಗಳಿಗೆ ಅಪಾಯ ತಪ್ಪಿದ್ದಲ್ಲ

Jul 29 2024, 12:50 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಆಲಮಟ್ಟಿ ಲಾಲಬಹದ್ದೂರ ಆಣೆಕಟ್ಟಿನಿಂದ ಹೆಚ್ಚುವರಿ ಕೃಷ್ಣಾ ನದಿಯಿಂದ ನೀರನ್ನು ಹೊರಬಿಡುತ್ತಿರುವ ಕಾರಣ ಮುದ್ದೇಬಿಹಾಳ ತಾಲೂಕು ವ್ಯಾಪ್ತಿಯ ಮೂದೂರ, ಕಾಳಗಿ ಗ್ರಾಮ ಸೇರಿದಂತೆ ಕೃಷ್ಣಾ ನದಿ ತೀರದ ಗ್ರಾಮಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಕೃಷ್ಣಾ ನದಿಯಲ್ಲಿ ತೆಪ್ಪದ ಮೂಲಕ ತೆರಳಿ ಪ್ರವಾಹದ ಭೀತಿ ಮತ್ತು ಮುಳುಗಡೆಯಾಗುವ ಬಗ್ಗೆ ಪರಿಶಿಲಿಸಿದರು.

ಹೂವಿನಹಡಗಲಿಯಲ್ಲಿ ತುಂಗಭದ್ರಾ ನದಿ ನೀರು ನುಗ್ಗಿ ರೈತರ ಪಂಪ್‌ಸೆಟ್‌ ಮುಳುಗಡೆ

Jul 29 2024, 12:47 AM IST
ಮಕರಬ್ಬಿ ಬ್ಯಾಲಹುಣ್ಸಿ ಗ್ರಾಮಗಳ ಮಧ್ಯೆ ಇರುವ ರಸ್ತೆ ಸಣ್ಣ ಸೇತುವೆಯನ್ನು ಈಗಾಗಲೇ ನೀರು ಸುತ್ತುವರಿದಿದೆ.

ತುಂಗಭದ್ರಾ ಜಲಾಶಯದ ಎಲ್ಲ ಗೇಟುಗಳಿಂದ 1,41,484 ಲಕ್ಷ ಕ್ಯುಸೆಕ್‌ ನೀರು ನದಿಗೆ : ನದಿ ಪಾತ್ರದಲ್ಲಿ ಪ್ರವಾಹ

Jul 28 2024, 02:14 AM IST
ತುಂಗಭದ್ರಾ ಜಲಾಶಯದ ಎಲ್ಲ 33 ಗೇಟುಗಳನ್ನು ತೆರೆದು ನದಿಗೆ 1,41,484 ಲಕ್ಷ ಕ್ಯುಸೆಕ್‌ ನೀರು ನದಿಗೆ ಹರಿಸಲಾಗುತ್ತಿದೆ.

ಹಾವೇರಿ ಜಿಲ್ಲೆಯ ನದಿ ಪಾತ್ರದ ಜಮೀನಿನಲ್ಲಿ ಕೊಳೆಯುತ್ತಿರುವ ಬೆಳೆ

Jul 28 2024, 02:07 AM IST
ಜಿಲ್ಲೆಯಲ್ಲಿ ಮಳೆಯ ಪ್ರಮಾಣ ತಗ್ಗಿದ್ದು ವರದಾ, ತುಂಗಭದ್ರಾ ನದಿಗಳಲ್ಲಿ ನೀರಿನ ಹರಿವು ಕೂಡ ಇಳಿಕೆಯಾಗುತ್ತಿದೆ. ಆದರೆ ನದಿ ತೀರದ ಜಮೀನುಗಳಲ್ಲಿ ಬೆಳೆಗಳು ಕೊಳೆಯುತ್ತಿದ್ದು, ರೈತರು ಅಪಾರ ಹಾನಿ ಅನುಭವಿಸುವಂತಾಗಿದೆ.

ಕೆಆರ್ ಎಸ್ ನಿಂದ ಲಕ್ಷಕ್ಕೂ ಹೆಚ್ಚು ಕ್ಯುಸೆಕ್ ನೀರು ಬಿಡುಗಡೆ : ಅಪಾಯದ ಮಟ್ಟದಲ್ಲಿ ಕಾವೇರಿ ನದಿ

Jul 28 2024, 02:06 AM IST

ಅಪಾಯದ ಮಟ್ಟದಲ್ಲಿ ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ನದಿ ನೀರಿನ ಪ್ರವಾಹದಿಂದ 200 ವರ್ಷಗಳ ಹಳೆಯದಾದ ವೆಲ್ಲೆಸ್ಲಿ ಸೇತುವೆ ಭಾಗಶಃ ಮುಳುಗಡೆಯಾಗಿದೆ. 

ನದಿ ಪಾತ್ರದ ಜಮೀನು ಮುಳುಗಡೆ

Jul 28 2024, 02:03 AM IST
ಗೊರೂರು ಹೇಮಾವತಿ ಜಲಾಶಯದಿಂದ ಅಧಿಕ ಪ್ರಮಾಣದ ನೀರು ಹೊರ ಬಿಟ್ಟಿರುವುದರಿಂದ ಅಪಾಯದ ಮಟ್ಟ ಮೀರಿ ನದಿ ಉಕ್ಕಿ ಹರಿಯುತ್ತಿದ್ದು, ನದಿ ಪಾತ್ರದ ಬೆಳೆ ಜಮೀನು ಮುಳುಗಡೆಯಾಗಿದೆ. ಮರಡಿ, ಅತ್ನಿ, ಹೊನ್ನೇಗೌಡನಹಳ್ಳಿ ಸೇರಿದಂತೆ ಕಸಬಾ ಹೋಬಳಿ ಭಾಗದಲ್ಲಿ ಹೇಮಾವತಿ ನದಿ ಹಾದುಹೋಗಿರುವ ಉದ್ದಕ್ಕೂ ರೈತರು ಬೆಳೆದಿದ್ದ ವಿವಿಧ ಬೆಳೆಗಳು ನೀರು ಪಾಲಾಗಿವೆ.

ಹೊನ್ನಾಳಿ ಬಳಿ ತುಂಗಭದ್ರಾ ನದಿ ನೀರಿನಮಟ್ಟ ಇನ್ನಷ್ಟು ಏರಿಕೆ

Jul 28 2024, 02:02 AM IST
ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳು ಸೇರಿದಂತೆ ಹೊನ್ನಾಳಿ, ನ್ಯಾಮತಿ ಅವಳಿ ತಾಲೂಕಿನ ಹಲವೆಡೆ ಮಳೆ ಮುಂದುವರಿದಿದೆ. ತುಂಗಾ ಮತ್ತು ಭದ್ರಾ ಜಲಾಶಯಗಳಲ್ಲಿ ಹೆಚ್ಚಿನ ನೀರು ಸಂಗ್ರಹವಾಗುತ್ತಿದೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 23
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved