• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾವೇರಿ ನದಿ ಮೂಲ ಸ್ಥಳದಲ್ಲೇ ಅಸ್ಥಿ ವಿಸರ್ಜನೆಗೆ ಮಾರ್ಗಸೂಚಿ ರೂಪಿಸಿ ಪಾಪು ಒತ್ತಾಯ

Aug 05 2024, 12:30 AM IST
ಕಾವೇರಿ ನದಿಗೆ ಮಲೀನವಾಗುತ್ತಿರುವುದನ್ನು ತಡೆಯಲು ಎಲ್ಲೆಂದರೆ ಅಲ್ಲಿ ಅಸ್ಥಿ ವಿಸರ್ಜನೆ ಮಾಡುವುದನ್ನು ನಿರ್ಬಂಧಿಸಬೇಕು. ಜನ -ಜಾನುವಾರುಗಳು, ಪಕ್ಷಿಗಳು, ಜಲಜಂತುಗಳು ಮಲೀನ ನೀರು ಕುಡಿದು ಆರೋಗ್ಯ ಹದಗೆಡುವುದನ್ನು ತಡೆಗಟ್ಟಬೇಕು.

ಲಿಂಗನಮಕ್ಕಿ ಜಲಾಶಯದಿಂದ ನೀರು ಬಿಡುಗಡೆ, ಶರಾವತಿ ನದಿ ತೀರದಲ್ಲಿ ಮನೆಗಳಿಗೆ ನುಗ್ಗಿದ ನೀರು

Aug 04 2024, 01:24 AM IST
ಲಿಂಗನಮಕ್ಕಿ ಜಲಾಶಯದಿಂದ ನೀರುಹೊರ ಬಿಟ್ಟಿರುವುದರಿಂದ ಶರಾವತಿ ನದಿ ಹಾಗೂ ಘಟ್ಟದ ಮೇಲೆ ಮಳೆ ಹೆಚ್ಚಾಗಿರುವುದರಿಂದ ಗುಂಡಬಾಳ ನದಿ ತುಂಬಿ ಹರಿಯುತ್ತಿವೆ. ಹೊನ್ನಾವರ ತಾಲೂಕಿನ ನದಿತೀರದ ಹಾಗೂ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು, ಹಲವು ಮನೆಗಳಿಗೆ ನೀರು ನುಗ್ಗಿದ್ದು, 198 ಕುಟುಂಬದಿಂದ 1613 ಜನರು ನೆರೆಸಂತ್ರಸ್ತರಾಗಿದ್ದಾರೆ.

ಉತ್ತರ ಕನ್ನಡದಲ್ಲಿ ಬಿಟ್ಟೂ ಬಿಡದೇ ಕಾಡುತ್ತಿದೆ ರಣಮಳೆ : ಶರಾವತಿ ನದಿ ತೀರದುದ್ದಕ್ಕೂ ಪ್ರವಾಹ ಭೀತಿ

Aug 04 2024, 01:24 AM IST
ಉತ್ತರ ಕನ್ನಡ ಜಿಲ್ಲೆಯನ್ನು ಮಳೆ ಬಿಟ್ಟೂ ಬಿಡದೆ ಕಾಡುತ್ತಿದೆ. ಶನಿವಾರವೂ ಕೆಲವೆಡೆ ಭಾರಿ ಮಳೆಯಾಗಿದೆ. ಲಿಂಗನಮಕ್ಕಿ, ಗೇರುಸೊಪ್ಪ ಜಲಾಶಯದಿಂದ ನೀರನ್ನು ಹೊರಬಿಡುತ್ತಿರುವುದು ಹಾಗೂ ಗುಂಡಬಾಳಾ ನದಿಗೆ ನೆರೆ ಬಂದಿರುವುದರಿಂದ ಶರಾವತಿ ನದಿ ತೀರದುದ್ದಕ್ಕೂ ಪ್ರವಾಹ ಉಂಟಾಗಿದೆ.

ಭಾರಿ ಮಳೆಯಿಂದ ಗಡಿಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾವೇರಿ ನದಿ : ತುಂಬಿದ ಕೆಆರ್‌ಎಸ್ ಮತ್ತು ಕಬಿನಿ ಜಲಾಶಯ

Aug 04 2024, 01:23 AM IST
ಕಾವೇರಿ ಜಲಾನಯನ ಪ್ರದೇಶದಲ್ಲಿ ಈ ಬಾರಿ ಮುಂಗಾರು ಮಳೆಯ ಕೃಪೆಯಿಂದ ಕೆಆರ್‌ಎಸ್ ಮತ್ತು ಕಬಿನಿ ಜಲಾಶಯ ತುಂಬಿ ಅಪಾರ ಪ್ರಮಾಣದ ನೀರನ್ನು ನದಿಗೆ ಬಿಟ್ಟಿರುವ ಹಿನ್ನೆಲೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡಿನ ಗಡಿಭಾಗ ಕನಕಪುರ ತಾಲೂಕಿನ ಸಂಗಮ, ಮೇಕೆದಾಟು ಬಳಿ ಕಾವೇರಿ ನದಿ ಭೋರ್ಗರೆದು ಹರಿಯುತ್ತಿದೆ.

ತುಂಗಭದ್ರಾ ನದಿ ಪ್ರವಾಹ, ಪಂಪಾಸರೋವರ ಜಲಾವೃತ

Aug 03 2024, 12:36 AM IST
ಕಳೆದ ಒಂದು ವಾರದಿಂದ ತುಂಗಭದ್ರಾ ಜಲಾಶಯದಿಂದ ನದಿಗೆ ಅಧಿಕ ನೀರು ಬಿಟ್ಟ ಹಿನ್ನೆಲೆಯಲ್ಲಿ ಗಂಗಾವತಿ ತಾಲೂಕಿನ ಪಂಪಾಸರೋವರ, ವಿಜಯಲಕ್ಷ್ಮೀ ದೇಗುಲ, ಹಳೇ ಸೇತುವೆ ಸೇರಿದಂತೆ ವಿವಿಧ ಐತಿಹಾಸಿಕ ಸ್ಥಳಗಳು ಜಲಾವೃತಗೊಂಡಿವೆ. ಪ್ರಸ್ತುತ ನದಿಗೆ 1 ಲಕ್ಷ 80 ಸಾವಿರ ಕ್ಯುಸೆಕ್ ನೀರು ಬಿಡಲಾಗಿದ್ದು, ಋಷಿ ಮುಖ ಪರ್ವತ ಸುತ್ತಲು ನೀರು ತುಂಬಿದೆ.

ಲಖಮಾಪುರಕ್ಕೆ ನುಗ್ಗಿದ ಮಲಪ್ರಭೆ ನದಿ ನೀರು

Aug 03 2024, 12:35 AM IST
ಬಿಟ್ಟ ನೀರು ತಾಲೂಕಿನ ನದಿ ಹತ್ತಿರದ ಗ್ರಾಮ ಲಖಮಾಪುರಕ್ಕೆ ನೀರು ನುಗ್ಗಿದ್ದು ಗ್ರಾಮಸ್ಥರಲ್ಲಿ ಆತಂಕ

ನದಿ ತುಂಬಿ ಬಂದಾಗೊಮ್ಮೆ ಓಡಿ ಬಂದ್ ಸಾಕಾಗೈತಿ

Aug 03 2024, 12:34 AM IST
2009 ರಿಂದ 3 ಬಾರಿ ನದಿ ತುಂಬಿ ನಮ್ಮೂರಿಗೆ ನೀರು ನುಗ್ಗಿದೆ, ಆದ್ರ ಇದೂವರೆಗೂ ಅದರ ಬಗ್ಗೆ ಶಾಶ್ವತ ಪರಿಹಾರ ಮಾಡಿಲ್ರಿ

ತುಂಬಿ ಹರಿಯುತ್ತಿರುವ ತುಂಗಭದ್ರಾ ನದಿ

Aug 03 2024, 12:32 AM IST
ನೀರಾವರಿ ಇಲಾಖೆ ಹೇಳುವ ಪ್ರಕಾರ ಶುಕ್ರವಾರ ಸಂಜೆ ಅಥವಾ ಶನಿವಾರ ನದಿಗೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುವ ಸಾಧ್ಯತೆ

ನದಿ ದಡದ ಸಂತ್ರಸ್ತರಿಗೆ ಶಾಶ್ವತ ಪರಿಹಾರದ ಅಗತ್ಯವಿದೆ

Aug 03 2024, 12:32 AM IST
ಕಾವೇರಿ ನದಿ ದಂಡೆ ಮೇಲೆ ನೆಲೆಸಿರುವ ಇಲ್ಲಿನ ನಿವಾಸಿಗಳು ಪ್ರವಾಹ ಸಂದರ್ಭದಲ್ಲಿ ಪ್ರತಿವರ್ಷ ನೆರೆ ಭೀತಿ ಅನುಭವಿಸುತ್ತಿದ್ದಾರೆ. ಪ್ರವಾಹ ತಲೆದೋರಿದರೆ ತಾತ್ಕಾಲಿಕವಾಗಿ ಗಂಜಿ ಕೇಂದ್ರ ತೆರೆದು ಸಂತ್ರಸ್ಥರನ್ನು ಸಂತೈಸಲಾಗುತ್ತಿದೆ ಹೊರತು ಇವರಿಗೆ ಶಾಶ್ವತ ಪರಿಹಾರ ದೊರಕಿಸಲು ಸಾಧ್ಯವಾಗಿಲ್ಲ. ನದಿ ದಡದ ಸಂತ್ರಸ್ತರಿಗೆ ಶಾಶ್ವತ ಪರಿಹಾರದ ಅಗತ್ಯವಿದೆ ಎಂದು ಕಾಂಗ್ರೆಸ್ ಮುಖಂಡ ಎಚ್.ಪಿ. ಶ್ರೀಧರ್‌ ಗೌಡ ಆಗ್ರಹಿಸಿದರು.

ರೈತರ ಜಮೀನುಗಳಿಗೆ ನುಗ್ಗಿದ ನದಿ ನೀರು

Aug 03 2024, 12:31 AM IST
ಕೃಷಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ನದಿ ನೀರಿನ ಪ್ರಮಾಣ ಕಡಿಮೆಯಾದ ತಕ್ಷಣ ಎಲ್ಲ ಗ್ರಾಮಗಳಿಗೆ ಭೇಟಿ ನೀಡಿ ಹಾನಿಯಾದ ಬೆಳೆಗಳಿಗೆ ಸರ್ಕಾರದಿಂದ ಪರಿಹಾರ ಕೊಡಿಸಬೇಕು
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 26
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved