ಹೊಳೆನರಸೀಪುರ ಪಟ್ಟಣದ ಹೇಮಾವತಿ ನದಿ ಪಾತ್ರದ ನೆರೆ ಪೀಡಿತ ಪ್ರದೇಶಕ್ಕೆ ತೆರಳಿ ಸಂಸದ ಶ್ರೇಯಸ್ ಎಂ.ಪಟೇಲ್ ಅವರು ಸಂತ್ರಸ್ತ ಜನರನ್ನು ಭೇಟಿ ಮಾಡಿ ಸಾಂತ್ವನದ ಮಾತುಗಳನ್ನು ಆಡಿದರು