• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಲಾಶಯದಿಂದ ನದಿಗೆ ಭಾರೀ ಪ್ರಮಾಣದ ನೀರು: ನದಿ ತೀರಕ್ಕೆ ತೆರಳದಂತೆ ಪ್ರವಾಸಿಗರ ಮೇಲೆ ನಿಗಾ

Aug 03 2024, 12:30 AM IST
ನದಿ ತೀರದಲ್ಲಿ ಪ್ರವಾಸಿಗರು ತೆರಳದಂತೆ ನಿಗಾವಹಿಸಲಾಗಿದೆ.

ಘಟಪ್ರಭಾ ನದಿಗೆ ಹೆಚ್ಚಿದ ಹರಿವು - ಜಲಾಶಯದ ಮೇಲ್ಭಾಗದಲ್ಲಿ ಮತ್ತೆ ಹೆಚ್ಚಾದ ಮಳೆ : ನದಿ ಪಾತ್ರದ ಜನರಲ್ಲಿ ಆತಂಕ

Aug 02 2024, 01:00 AM IST

66000 ಕ್ಯುಸೆಕ್‌ ನೀರನ್ನು ಘಟಪ್ರಭಾ ನದಿಗೆ ಹರಿಬಿಟ್ಟಿರುವುದರಿಂದ ಮತ್ತೆ ಘಟಪ್ರಭ ನದಿಗೆ ಪ್ರವಾಹ ಹೆಚ್ಚಳವಾಗಿದೆ. ಹೀಗಾಗಿ ನದಿ ಪಾತ್ರದ ಜನರು ಆತಂಕ ಪಡುವಂತಾಗಿದೆ.

ಕೃಷ್ಣಾ ನೀರು ಇಳಿಕೆ; ನೆಮ್ಮದಿಯ ನಿಟ್ಟಿಸಿರು ಬಿಟ್ಟ ನದಿ ತೀರದ ಜನ

Aug 02 2024, 12:54 AM IST
ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಿದ್ದರಿಂದ ಕೃಷ್ಣಾ ನದಿಗೆ 1 ಅಡಿಯಷ್ಟು ನೀರು ಇಳಿಕೆ ಆಗಿದೆ.

ಫಲ್ಗುಣಿ ನದಿ ಉಗ್ರಪ್ರತಾಪಕ್ಕೆ ನಲುಗಿದ ಜನತೆ!

Aug 02 2024, 12:54 AM IST
ಎರಡು ದಿನಗಳ ಹಿಂದೆ ನೇತ್ರಾವತಿ ನದಿ ಪ್ರವಾಹದ ಅಬ್ಬರ ಇದ್ದರೆ, ಗುರುವಾರ ಫಲ್ಗುಣಿ ನದಿ ತನ್ನ ಪ್ರತಾಪ ತೋರಿತ್ತು. ಅದೃಷ್ಟವಶಾತ್‌ ನೇತ್ರಾವತಿ ನದಿ ಅಪಾಯದ ಮಟ್ಟದಿಂದ ಕೆಳಗೆ ಹರಿಯುತ್ತಿತ್ತು.

ಭಾರೀ ಮಳೆಗೆ ನಿಲ್ಲದ ಕೃಷ್ಣಾ ನದಿ ಆರ್ಭಟ : ನದಿತೀರದ ಗ್ರಾಮಗಳಲ್ಲಿ ಜನ ಜೀವನ ಅಯೋಮಯ ಸ್ಥಿತಿಗೆ

Aug 02 2024, 12:53 AM IST
ಜಿಲ್ಲೆಯ ವಡಗೇರಾ ತಾಲೂಕಿನ ಸಂಗಮ್ ಬ್ರಿಡ್ಜ್‌ ಮುಳುಗಡೆಯಾಗಿರುವ ಹಿನ್ನೆಲೆ ಯಾದಗಿರಿ-ರಾಯಚೂರು ಜಿಲ್ಲೆಗೆ ಸಂಪರ್ಕ ಕಲ್ಪಿಸುವ ರಸ್ತೆ ಬಂದ್ ಮಾಡಲಾಗಿದೆ.

ತುಂಗಭದ್ರಾ ನದಿ ನೆರೆ, ಜನತೆಗೆ ಎಸ್ಪಿ ಎಚ್ಚರಿಕೆ

Aug 02 2024, 12:49 AM IST
ನದಿ ಪಾತ್ರದಲ್ಲಿ ಸಾರ್ವಜನಿಕರ ಜೀವ ಹಾಗೂ ಆಸ್ತಿಪಾಸ್ತಿಗಳ ರಕ್ಷಣೆಗೆ ಮುಂಜಾಗೃತಾ ಕ್ರಮವಾಗಿ ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಯಿಂದ ಅಧಿಕಾರಿ ಸಿಬ್ಬಂದಿ ನಿಯೋಜಿಸಲಾಗಿದೆ.

ತಡರಾತ್ರಿ ಏಕಾಏಕಿ ಅಪಾಯದ ಮಟ್ಟಕ್ಕೇರಿದ ನೇತ್ರಾವತಿ ನದಿ

Aug 02 2024, 12:48 AM IST
ಗುರುವಾರ ದಿನವಿಡೀ ಮಳೆಯಾಗಿದ್ದು, ನದಿ ನೀರಿನ ಮಟ್ಟ ಸಾಯಂಕಾಲದ ವರೆಗೆ ೨೮ ಮೀಟರ್‌ನಲ್ಲಿತ್ತು.

ಉಕ್ಕೇರಿದ ಶಾಂಭವಿ ನದಿ: ಮಟ್ಟು, ಮಾನಂಪಾಡಿ, ಕರ್ನಿರೆಯಲ್ಲಿ ನೆರೆ, ರಸ್ತೆ ಸಂಪರ್ಕ ಸ್ಥಗಿತ

Aug 02 2024, 12:46 AM IST
ಕಿಲ್ಪಾಡಿ ಗ್ರಾಮದ ಕಲ್ಲಗುಡ್ಡೆಯ ಸತ್ಯವತಿ ಭಂಡಾರಿ ಎಂಬವರ ಮನೆಗೆ ಭಾರೀ ಗಾಳಿ ಮಳೆಗೆ ಮರ ಬಿದ್ದು ಹೆಚ್ಚಿನ ಹಾನಿ ಉಂಟಾಗಿದೆ.

ಉಡುಪಿ: ಭಾರಿ ಮಳೆ, ನದಿ ಉಕ್ಕಿ ಪ್ರವಾಹ ಸಾಧ್ಯತೆ

Aug 02 2024, 12:46 AM IST
ಕಾರ್ಕಳ ಮತ್ತು ಹೆಬ್ರಿ ತಾಲೂಕುಗಳಲ್ಲಿ ಮುಸಲಧಾರೆ ಮಳೆಯಾಗಿದೆ. ಈ ಹಿನ್ನೆಲೆಯಲ್ಲಿ ತಾಲೂಕು ಆಡಳಿತ ವತಿಯಿಂದ ಕಾರ್ಕಳ ತಾಲೂಕಿನಲ್ಲಿ 33 ಮಂದಿಯನ್ನು ರಾತ್ರಿಯೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿತ್ತು.

ಕೊಳ್ಳೇಗಾಲದ ಕಾವೇರಿ ನದಿ ಪಾತ್ರದ ಗ್ರಾಮಗಳಿಗೆ ಶಾಸಕ ಎ.ಆರ್‌.ಕೃಷ್ಣಮೂರ್ತಿ ಭೇಟಿ

Aug 01 2024, 12:20 AM IST
ಕೊಳ್ಳೇಗಾಲ ತಾಲೂಕಿನ ನದಿ ಪಾತ್ರಗಳ ಗ್ರಾಮಕ್ಕೆ ಕಾವೇರಿ ನೀರಿನ ಪ್ರಮಾಣದ ಹರಿವು ಹೆಚ್ಚಳವಾದ ಹಿನ್ನೆಲೆ ನದಿ ಪಾತ್ರಗಳ ಗ್ರಾಮಕ್ಕೆ ದೌಡಾಯಿಸಿದ ಶಾಸಕ ಎ.ಆರ್‌.ಕೃಷ್ಣಮೂರ್ತಿ ಅಲ್ಲೆ ಉಳಿದ ಹಲವರನ್ನು ಕೂಡಲೆ ಸುರಕ್ಷಿತ ಸ್ಥಳಕ್ಕೆ ಬನ್ನಿ ಎಂದು ತಿಳಿವಳಿಕೆ ಹೇಳಿದರು.
  • < previous
  • 1
  • ...
  • 8
  • 9
  • 10
  • 11
  • 12
  • 13
  • 14
  • 15
  • 16
  • ...
  • 26
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved