• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆಲಮಟ್ಟಿ ಜಲಾಶಯ: ನದಿ ಪಾತ್ರಕ್ಕೆ 2.25 ಲಕ್ಷ ಕ್ಯುಸೆಕ್ ನೀರು

Jul 25 2024, 01:19 AM IST
ಮಹಾ ಮಳೆಯಿಂದಾಗಿ ಆಲಮಟ್ಟಿ ಜಲಾಶಯದ ಒಳಹರಿವು ಕ್ಷಣ ಕ್ಷಣಕ್ಕೆ ಹೆಚ್ಚಾಗುತ್ತಿದ್ದು, ಆಲಮಟ್ಟಿ ಜಲಾಶಯದಿಂದ 2.25 ಲಕ್ಷ ಕ್ಯುಸೆಕ್ ನೀರನ್ನು ನದಿ ಪಾತ್ರಕ್ಕೆ ಬಿಡಲಾಗುತ್ತಿದೆ. ಬೆಳಗ್ಗೆ 1.75 ಲಕ್ಷ ಕ್ಯುಸೆಕ್ ಇದ್ದ ಹೊರಹರಿವನ್ನು ಬೆಳಗ್ಗೆ 8.30 ಕ್ಕೆ 2 ಲಕ್ಷ ಕ್ಯುಸೆಕ್ ಗೇರಿಸಲಾಗಿತ್ತು. ಸಂಜೆ ಮತ್ತಷ್ಟು ಹೆಚ್ಚುಗೊಳಿಸಿ 2.25 ಲಕ್ಷ ಕ್ಯುಸೆಕ್ ಗೇರಿಸಲಾಗಿದೆ.

ನದಿ ತೀರದ ಜನರು ಎಚ್ಚರದಿಂದ ಇರಿ

Jul 25 2024, 01:18 AM IST
ಕನ್ನಡಪ್ರಭ ವಾರ್ತೆ ಗೋಕಾಕ ಪಶ್ಚಿಮ ಘಟ್ಟ ಮತ್ತು ಹಿಡಕಲ್ ಜಲಾನಯನ ಪ್ರದೇಶದಲ್ಲಿ ಹಚ್ಚು ಮಳೆಯಾಗುತ್ತಿರುವುದರಿಂದ ಹಿಡಕಲ್ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ನದಿ ತೀರದ ಗ್ರಾಮಸ್ಥರು ಕಟ್ಟೆಚ್ಚರ ವಹಿಸಿ ಎಚ್ಚರದಿಂದ ಇರುವಂತೆ ಶಾಸಕ ಮತ್ತು ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ(ಬೆಮ್ಯುಲ್)ದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ನದಿ ಪಾತ್ರದ ಜನರಲ್ಲಿ ಮನವಿ ಮಾಡಿದ್ದಾರೆ.

ನದಿ ತೀರಕ್ಕೆ ತಹಸೀಲ್ದಾರ್‌ ಭೇಟಿ

Jul 24 2024, 01:17 AM IST
ಕೃಷ್ಣಾ ನದಿಯ ನೀರಿನ ಒಳ ಹರಿವು ಹೆಚ್ಚಿದ್ದು, ಮಂಗಳವಾರ ತಹಸೀಲ್ದಾರ್‌ ವಾಣಿ ಯು., ಉಪತಹಸೀಲ್ದಾರ್‌ ಹೊಸಕೇರಿ, ಕಂದಾಯ ನಿರೀಕ್ಷಕ ಎಸ್.ಬಿ. ಮೆಣಸಂಗಿ ನದಿ ತೀರದ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕನ ಮಾಡಿದರು.

ಕೇಂದ್ರ ಬಜೆಟ್‌ : ಜಲಸಂಪನ್ಮೂಲ ಇಲಾಖೆ, ನದಿ ಅಭಿವೃದ್ಧಿ, ಮತ್ತು ಗಂಗಾ ಪುನರುಜ್ಜೀವನ ನಿಧಿ ಭಾರೀ ಏರಿಕೆ

Jul 24 2024, 12:24 AM IST
ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಜಲಸಂಪನ್ಮೂಲ ಇಲಾಖೆ, ನದಿ ಅಭಿವೃದ್ಧಿ, ಮತ್ತು ಗಂಗಾ ಪುನರುಜ್ಜೀವನಕ್ಕೆ ಮೀಸಲಿಟ್ಟಿರುವ ನಿಧಿ ಭಾರೀ ಎರಿಕೆ ಕಂಡಿದೆ. ಕಳೆದ ವರ್ಷ 19,516.92 ಕೋಟಿ ರು. ಇದ್ದ ಪಾಲನ್ನು ಈ ಬಾರಿ 30,233.83 ಕೋಟಿಗೆ ಹೆಚ್ಚಳ ಮಾಡಲಾಗಿದ್ದು, ಇದು ಶೇ.55 ಏರಿಕೆಯಾಗಿದೆ.

ಮುಸಲಧಾರೆ ಮಳೆಗೆ ಉಕ್ಕಿ ಹರಿದ ನದಿ, ಹಳ್ಳಗಳು

Jul 23 2024, 12:33 AM IST
ಖಾನಾಪುರತಾಲೂಕಿನಾದ್ಯಂತ ಸೋಮವಾರವೂ ಮಳೆಯ ಅರ್ಭಟ ಮುಂದುವರೆದಿದ್ದು, ಮಲಪ್ರಭಾ, ಮಹದಾಯಿ, ಪಾಂಡರಿ ನದಿಗಳು ಹಳ್ಳಗಳ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗಿ ಆತಂಕ ಮೂಡಿಸಿದೆ.

ನದಿ ಪಾತ್ರದ ತಗ್ಗು ಪ್ರದೇಶಗಳು ಭಾಗಶಃ ಮುಳುಗಡೆ

Jul 23 2024, 12:30 AM IST
ಶ್ರೀರಂಗಪಟ್ಟಣ ತಾಲೂಕಿನ ರಂಗನತಿಟ್ಟು ಪಕ್ಷಿಧಾಮ, ಪಶ್ಚಿಮವಾಹಿನಿ, ಸ್ನಾನಘಟ್ಟ, ಶ್ರೀಸಾಯಿ ಮಂದಿರ, ವೆಲ್ಲೆಸ್ಲಿ ಸೇತುವೆ ಸೇರಿದಂತೆ ಕಾವೇರಿ ನದಿ ತೀರದ ತಗ್ಗು ಪ್ರದೇಶಗಳು ಭಾಗಶಹ ಮುಳುಗಡೆಗೊಂಡಿವೆ. ಕೆಲವೆಡೆ ಜಮೀನುಗಳಿಗೆ ನೀರು ನುಗ್ಗಿದ್ದು, ಭತ್ತದ ನಾಟಿಗೆ ಸಿದ್ಧತೆ ಮಾಡಿಕೊಂಡಿದ್ದ ರೈತರಿಗೆ ಸಂಕಷ್ಟ ತಂದೊಡ್ಡಿದೆ.

ನದಿ ಪಾತ್ರ, ತಗ್ಗು ಪ್ರದೇಶಗಳ ನಿವಾಸಿಗಳ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ-ಜಿಲ್ಲಾಧಿಕಾರಿ ಸೂಚನೆ

Jul 22 2024, 01:19 AM IST
ಜಿಲ್ಲೆಯಲ್ಲಿ ನಿರಂತರ ಮಳೆಯಿಂದ ಪ್ರವಾಹಕ್ಕೆ ತುತ್ತಾಗಬಹುದಾದ ಗ್ರಾಮಗಳ ಪರಿಶೀಲನೆಗೆ ಹಾಗೂ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನರು ಹಾಗೂ ಜಾನುವಾರುಗಳನ್ನು ಸೂಕ್ತ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂದು ತಹಸೀಲ್ದಾರ್‌ಗಳಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದ್ದಾರೆ.

ಉಕ್ಕಿ ಹರಿಯುತ್ತಿರುವ ಹೇಮಾವತಿ ನದಿ: ನದಿಪಾತ್ರದ ಜನರಿಗೆ ಕಟ್ಟೆಚ್ಚರ

Jul 21 2024, 01:20 AM IST
ನದಿ ಪಾತ್ರದ ಗೊಂದಿಹಳ್ಳಿ, ದಬ್ಬೇಘಟ್ಟ, ಮಾದಾಪುರ, ಚಿಕ್ಕಮಂದಗೆರೆ, ಶ್ರವಣೂರು, ಹೇಮಗಿರಿ, ಬಂಡಿಹೊಳೆ, ನಾಟನಹಳ್ಳಿ, ಅಕ್ಕಿಹೆಬ್ಬಾಳು ಮತ್ತಿತರ ತಾಲೂಕಿನ ಪ್ರದೇಶಗಳಲ್ಲಿ ಹೇಮಾವತಿ ನದಿ ಹರಿಯುತ್ತಿದೆ. ನೀರಿನ ಒಳಹರಿವು ಮೇಲ್ಭಾಗದಲ್ಲಿ ಹೆಚ್ಚಾಗಿದ್ದು, ಅಣೆಕಟ್ಟಿನಿಂದ ಹೊರ ಹರಿವಿನ ಪ್ರಮಾಣ ಹೆಚ್ಚಳವಾಗಿದೆ, ನದಿ ದಂಡೆಯ ರೈತರು ಎಚ್ಚರಿಕೆ ವಹಿಸಬೇಕು .

ನದಿ ನೀರು ಹೆಚ್ಚಳ, ಬ್ಯಾರೇಜ್‌ಗಳು ಜಲಾವೃತ

Jul 20 2024, 12:54 AM IST
ಕೃಷ್ಣಾ ನದಿಗೆ 61,130 ಕ್ಯುಸೆಕ್ ನೀರು ಹರಿದು ಬರುತ್ತಿದೆ. ನದಿಯ ನೀರಿನ ಮಟ್ಟ ಸುಮಾರು 3 ಅಡಿಯಷ್ಟು ಮತ್ತೆ ಏರಿಕೆಯಾಗಿದ್ದು, ಕೆಳಹಂತದ ಬ್ಯಾರೇಜ್‌ಗಳು ಮತ್ತೆ ಜಲಾವೃತಗೊಂಡು ಸಂಚಾರ ಸ್ಥಗಿತಗೊಂಡಿದೆ.

ಉಕ್ಕಿ ಹರಿಯುತ್ತಿರುವ ಕಪಿಲಾ ನದಿ

Jul 20 2024, 12:53 AM IST
ತೋಪಿನ ಬೀದಿಯಲ್ಲಿ 77 ಮನೆಗಳು, ಹಳ್ಳದಕೇರಿಯಲ್ಲಿ 4 ಮನೆಗಳು, ದೇವಾಲಯದ ಮುಂಭಾಗದ ಬೀದಿ 7 ಮನೆಗಳಿಗೆ ನೀರು ನುಗ್ಗಿ ಜಲಾವೃತ
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • ...
  • 23
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved