• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುಂಬಿ ಹರಿಯುತ್ತಿರುವ ನದಿ, ವಾಹನ ಸಂಚಾರಕ್ಕೆ ನಿರ್ಬಂಧ

Jul 18 2024, 01:37 AM IST
ವರದಾ ನದಿ ತುಂಬಿ ಹರಿಯುತ್ತಿದ್ದರೂ ಬಾಳಂಬೀಡ ಲಕಮಾಪುರ ನಡುವೆ ಇರುವ ಧರ್ಮಾ ನದಿ ಬಾಂದಾರದ ಮೇಲೆ ವಾಹನ ಸಹಿತ ಸವಾರಿ ಮಾಡುವ ಮೂಲಕ ಅಪಾಯವನ್ನು ಆಹ್ವಾನ ಮಾಡಿಕೊಳ್ಳುತ್ತಿರುವ ದೃಶ್ಯಗಳು ಜಾಲ ತಾಣಗಳ ಮೂಲಕ ಹರಿದಾಡುತ್ತಿರುವುದುನ್ನು ಗಮನಿಸಿದ ತಾಲೂಕು ಆಡಳಿತ ಅಲ್ಲಿ ಪೊಲೀಸ್‌ ಬಂದೋಬಸ್ತ್ ಏರ್ಪಡಿಸುವ ಅನಿವಾರ್ಯತೆಗೆ ಒಳಗಾಗಿದೆ.

ಕೊಡಗಿನಲ್ಲಿ ಮಳೆ ಆರ್ಭಟ: ನದಿ ದಡದ ನಿವಾಸಿಗಳಿಗೆ ಪ್ರವಾಹ ಭೀತಿ

Jul 18 2024, 01:32 AM IST
ಜಿಲ್ಲೆಯ ನಾಪೋಕ್ಲು ಸಮೀಪದ ಚೆರಿಯಪರಂಬುವಿನಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇನ್ನೂ ಭಾರಿ ಮಳೆಯಾಗುವ ಸಂಭವವಿದ್ದು, ಜಿಲ್ಲೆಯಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಗುರುವಾರ ಜಿಲ್ಲೆಯ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಉಕ್ಕಿದ ಗುಂಡಬಾಳ ನದಿ: ತೋಟ ಗದ್ದೆಗೆ ನುಗ್ಗಿದ ನೀರು

Jul 17 2024, 12:49 AM IST
ವಿಪತ್ತು ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ, ಜನರನ್ನು ಕಾಳಜಿ ಕೇಂದ್ರಕ್ಕೆ ಕರೆತಂದಿದ್ದಾರೆ. ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು ಜನತೆ ಕತ್ತಲೆಯಲ್ಲಿ ದಿನ ಕಳೆಯುವಂತಾಗಿದೆ

ಅಪಾಯದ ಮಟ್ಟದಲ್ಲಿ ಹರಿಯುತ್ತಿರುವ ವರದಾ ನದಿ

Jul 17 2024, 12:49 AM IST
ಮಲೆನಾಡು ಭಾಗದಲ್ಲಿ ಭಾರಿ ಮಳೆ ಬೀಳುತ್ತಿರುವುದರಿಂದ ವರದಾ ನದಿ ಮೈದುಂಬಿ ಹರಿಯುತ್ತಿದ್ದು, ಕಳಸೂರು ಬ್ರಿಜ್ ಕಂ ಬ್ಯಾರೇಜ್‌ ಮುಳುಗಡೆಯಾಗಿ ಸಂಪರ್ಕ ಕಡಿತಗೊಂಡಿದೆ.

ಧಾರಾಕಾರ ಮಳೆ: ನದಿ ನೀರಿನ ಮಟ್ಟ ಏರಿಕೆ

Jul 17 2024, 12:45 AM IST
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಹಲವು ಕಡೆ ರಸ್ತೆ ಮೇಲೆ ನೀರು ಬಂದಿದೆ.

ದೊಡ್ಡಬಳ್ಳಾಪುರಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿ ವರ್ಗಾಯಿಸಿ: ಅರ್ಕಾವತಿ ನದಿ ಹೋರಾಟ ಸಮಿತಿ ಆಗ್ರಹ

Jul 16 2024, 12:41 AM IST
ಬೆಂಗಳೂರಿನಲ್ಲಿರುವ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿಯನ್ನು ದೊಡ್ಡಬಳ್ಳಾಪುರಕ್ಕೆ ವರ್ಗಾಯಿಸಬೇಕು ಎಂದು ಅರ್ಕಾವತಿ ನದಿ ಹೋರಾಟ ಸಮಿತಿ ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಸಮಿತಿ ಮುಖಂಡ ವಸಂತ್‌ಕುಮಾರ್ ಮಾತನಾಡಿದರು.

ಥೇಮ್ಸ್‌ ನದಿ ದಂಡೆ ಮೇಲೆ ಪುಸ್ತಕ ಬಿಡುಗಡೆ ಆಗುವುದು ಸಾರ್ಥಕ ದಿನ

Jul 15 2024, 01:50 AM IST
ನನ್ನ ಜೀವನದ ಕೊನೆಯ ಉಸಿರು ಇರುವ ತನಕ ರಾಜಕಾರಣ ಮತ್ತು ಸಮಾಜದ ಆಗೂ ಹೋಗುಗಳ ಬಗ್ಗೆ ನಿರಂತರವಾಗಿ ಬರೆಯುತ್ತೇನೆ

ಕಾವೇರಿ ನದಿ ನೀರಿನ ಮಾಲಿನ್ಯ ತಡೆಗೆ ಮಾರ್ಗೋಪಾಯ ಕಂಡುಕೊಳ್ಳಲು ತಜ್ಞರ ಸಮಿತಿ ರಚನೆ

Jul 05 2024, 12:47 AM IST
ಕಾವೇರಿ ನದಿ ನೀರಿನ ಮಾಲಿನ್ಯ ತಡೆಗೆ ತುರ್ತು ಮಾರ್ಗೋಪಾಯಗಳ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಖ್ಯ ಪರಿಸರ ಅಧಿಕಾರಿ ನಿರಂಜನ್‌ ಅಧ್ಯಕ್ಷತೆಯಲ್ಲಿ ಒಂಬತ್ತು ಮಂದಿಯ ತಜ್ಞರ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶಿಸಿದ್ದು, ಜು. 9ರೊಳಗಾಗಿ ವರದಿ ನೀಡುವಂತೆ ತಿಳಿಸಲಾಗಿದೆ.

ಗೂಗಲ್ ಮ್ಯಾಪ್‌ನಿಂದ ಮತ್ತೊಂದು ಎಡವಟ್ಟು, ಆಸ್ಪತ್ರೆ ಬದಲು ನದಿ ದಾರಿ ತೋರಿಸಿದ ಮ್ಯಾಪ್‌!

Jul 01 2024, 01:52 AM IST
ಗೂಗಲ್‌ ಮ್ಯಾಪ್‌ ಅವಾಂತರ ಸರಣಿ ಮುಂದುವರೆದಿದೆ. ಕೇರಳದ ಕಾಸರಗೋಡಿನಲ್ಲಿ ಗೂಗಲ್‌ ಮ್ಯಾಪ್ ಯವಕರಿಬ್ಬರ ದಾರಿ ತಪ್ಪಿಸಿದ್ದು, ಆಸ್ಪತ್ರೆಗೆ ಹೋಗುತ್ತಿದ್ದವರಿಗೆ ಉಕ್ಕಿ ಹರಿಯುತ್ತಿರುವ ನದಿ ದಾರಿ ತೋರಿಸಿ ಎಡವಟ್ಟು ಮಾಡಿದೆ.

ಮಲಪ್ರಭಾ ನದಿ ಪ್ರವಾಹ ಎದುರಿಸಲು ಪೂರ್ವ ತಯಾರಿ ಮಾಡಿಕೊಳ್ಳಿ: ಯತ್ನಟ್ಟಿ

Jun 29 2024, 12:37 AM IST
ಕಮತಗಿ ಸ್ಥಳೀಯ ಪಟ್ಟಣ ಪಂಚಾಯತಿ ಕಾರ್ಯಾಲಯದ ಸಭಾಭವನದಲ್ಲಿ ಬುಧವಾರ ಮಲಪ್ರಭಾ ನದಿಯ ಪ್ರವಾಹದ ನಿರ್ವಹಣೆ ಕುರಿತು ನಡೆದ ಸಭೆ ನಡೆಯಿತು.
  • < previous
  • 1
  • ...
  • 11
  • 12
  • 13
  • 14
  • 15
  • 16
  • 17
  • 18
  • 19
  • ...
  • 23
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved