• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೂತನ ಸಂಸದ ಎಚ್ಡಿಕೆ ಕಾವೇರಿ ನದಿ ನೀರು ಹಂಚಿಕೆ ಸಮಸ್ಯೆ

Jun 08 2024, 12:35 AM IST
ಮಂಡ್ಯ, ರಾಮನಗರ, ಚನ್ನಪಟ್ಟಣ, ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಮೇಕೆದಾಟು ಯೋಜನೆ ಮುಂದುವರಿಯಲು ಅನುಮತಿ ಕೊಡಿಸಲು ಮುಂದಾಗಬೇಕು. ಮಳವಳ್ಳಿ ತಾಲೂಕು ಎರಡು ರಾಷ್ಟ್ರೀಯ ಹೆದ್ದಾರಿ ಹೊಂದಿರುವುದರ ಜೊತೆಗೆ ಬೆಂಗಳೂರು- ಮೈಸೂರಿಗೆ ಹತ್ತಿರದಲ್ಲೇ ಇರುವುದರಿಂದ ವ್ಯಾಪಾರಕ್ಕೆ ಸೂಕ್ತ ಸ್ಥಳವಾಗಿದೆ. ಆದ್ದರಿಂದ ರೈಲ್ವೆ ಯೋಜನೆ ಜಾರಿಗೆ ತರಬೇಕು.

ತುಂಬಿ ಹರಿಯುತ್ತಿರುವ ಡೋಣಿ ನದಿ

Jun 04 2024, 12:32 AM IST
ಭಾನುವಾರ ಮಧ್ಯರಾತ್ರಿ ಧಾರಾಕಾರ ಮಳೆಗೆ ಹಳ್ಳ, ಕೊಳ್ಳಗಳು ಹಾಗೂ ಪಟ್ಟಣದ ಸಮೀಪದ ಡೋಣಿ ನದಿ ನೀರು ತುಂಬಿ ಹರಿಯುತ್ತಿದೆ.

ಯುವಾ ಬ್ರಿಗೇಡ್‌ನಿಂದ ಭೀಮಾ ನದಿ ತೀರ ಸ್ವಚ್ಛ

May 29 2024, 12:50 AM IST
ಭೀಮಾನದಿ ತೀರದಿಂದ 15-20 ಟ್ರ್ಯಾಕ್ಟರ್‌ ಭರ್ತಿ ಸುಮಾರು 30 ಟನ್‌ಗೂ ಅಧಿಕದಷ್ಟು ತ್ಯಾಜ್ಯವನ್ನು ಜೀವಜಲ ಭೀಮೆಯಿಂದ ಹೊರತೆಗೆಯಲಾಯಿತು.

ಕಾವೇರಿ ನದಿ ಐತಿಹಾಸಿಕ ಪ್ರಮಾದಗಳನ್ನು ಈಗ ಸರಿಪಡಿಸಲು ಸಾಧ್ಯವಿಲ್ಲ: ಪ್ರೊ.ವಿ.ಕೆ. ನಟರಾಜ್

May 27 2024, 01:11 AM IST

ಸಿ.ಚಂದ್ರಶೇಖರ್ ಅವರು ತಮ್ಮ ಕೃತಿಯಲ್ಲಿ ಕಾವೇರಿ ವಿವಾದವನ್ನು ಅಧಿಕೃತ ದಾಖಲೆಗಳಿಂದ ರಚಿಸಿದ್ದಾರೆ. ಆದರೆ, ಇತಿಹಾಸದ ತಪ್ಪುಗಳನ್ನು ತಿದ್ದುವವರು ಯಾರು? ತಪ್ಪಿಗೆ ಯಾರು ಕ್ಷಮೆ ಕೇಳಬೇಕು? ಮುಂದೆ ಏನು ಪ್ರಶ್ನೆ ಬರುತ್ತದೆ. ಆ ಬಗ್ಗೆ ಆಲೋಚಿಸುವುದು ಮುಖ್ಯವಾಗುತ್ತದೆ. 

ಕಾವೇರಿ ನದಿ ಸೇರುತ್ತಿರುವ ರಾಸಾಯನಿಕಯುಕ್ತ ಕಲುಷಿತ ನೀರು..!

May 25 2024, 12:54 AM IST
ಮೈಸೂರು ಜಿಲ್ಲೆಯ ಸುತ್ತಮುತ್ತಲು ಕೈಗಾರಿಕೆ ಪ್ರದೇಶಗಳಲ್ಲಿರುವ ವಿವಿಧ ಕಾರ್ಖಾನೆಗಳ ಕಲುಷಿತ ನೀರು ಕೆಳಭಾಗಕ್ಕೆ ಹರಿದುಬರುತ್ತಿದೆ. ಬಣ್ಣದ ಕಾರ್ಖಾನೆ ಹಾಗೂ ಕೈಗಾರಿಕಾ ಪ್ರದೇಶದಿಂದ ಹರಿದು ಬಿಡಲಾದ ಕಲುಷಿತ ರಾಸಾಯನಿಕ ನೀರು ನಾಲೆಯಂತೆಯೇ ನೊರೆ ತುಂಬಿ ಹರಿದು ಬಂದು ಕಾವೇರಿ ನದಿ ಸೇರಿ ಮಿಶ್ರತವಾಗುತ್ತಿದೆ.

ಕಾವೇರಿ ನದಿ ಪಾತ್ರದಲ್ಲಿದ್ದ ಪಾರಿವಾಳ ಹಿಡಿದ ಮೊಸಳೆ

May 23 2024, 01:09 AM IST
ಕಾವೇರಿ ನದಿಯ ನೀರಲ್ಲಿ ಅಡಗಿ ಕುಳಿತಿದ್ದ ಮೊಸಳೆಯೊಂದು ನದಿ ಪಾತ್ರಕ್ಕೆ ಆಹಾರ ಅರಸಿ ಬಂದ ಪಾರಿವಾಳವೊಂದನ್ನು ಯಡಕುರಿಯಾ ನದಿ ಪಾತ್ರದಲ್ಲಿ ಬೇಟೆಯಾಡಿರುವ ದೃಶ್ಯ ಈಗ ವೈರಲ್ ಆಗಿದೆ.

ಧರ್ಮಸ್ಥಳ, ನೇತ್ರಾವತಿ ನದಿ, ಪ್ರಧಾನ ರಸ್ತೆಯಲ್ಲಿ ಬೃಹತ್‌ ಸ್ವಚ್ಛತಾ ಕಾರ್ಯ

May 23 2024, 01:00 AM IST
400ಕ್ಕೂ ಹೆಚ್ಚು ಶೌರ್ಯ ಸ್ವಯಂಸೇವಕರು, ಯೋಜನೆಯ ಕಾರ್ಯಕರ್ತರು, ಭಕ್ತಾಭಿಮಾನಿಗಳು, ಗ್ರಾಮಸ್ಥರು, ಮತ್ತಿತರ ಸೇವಾರ್ಥಿಗಳು ಭಾಗವಹಿಸಿದ್ದರು. ಬೆಳಗ್ಗೆ 9ರಿಂದ ಮಧ್ಯಾಹ್ನ 12.30ರ ವರೆಗೆ ಈ ಶ್ರಮದಾನ ನಡೆಸಲಾಯಿತು.

ಇಂದು ಧರ್ಮಸ್ಥಳ ನೇತ್ರಾವತಿ ನದಿ ತೀರ, ರಸ್ತೆ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯಕ್ರಮ

May 22 2024, 12:54 AM IST
ಮಧ್ಯಾಹ್ನ 12.30 ಗಂಟೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೇಂದ್ರ ಕಚೇರಿಯಲ್ಲಿ ಸ್ವಯಂಸೇವಕರ ಸಭೆ ನಡೆಯಲಿದೆ. ಈ ಸಭೆಗೆ ಹೆಗ್ಗಡೆ ದಂಪತಿ, ಕಾರ್ಯನಿರ್ವಾಹಕ ನಿರ್ದೇಶಕರು, ಮುಖ್ಯ ನಿರ್ವಹಣಾಧಿಕಾರಿಗಳು ಭಾಗವಹಿಸಲಿದ್ದಾರೆ.

ನಿಮ್ಮ ಆದ್ಯತೆ ನೋಡಿಕೊಂಡು ತ.ನಾಡಿಗೆ ನೀರು ಬಿಡಿ: ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ

May 22 2024, 12:46 AM IST
ಪರಿಸರ ಮತ್ತು ರಾಜ್ಯದ ಕುಡಿಯುವ ನೀರಿನ ಆದ್ಯತೆ ನೋಡಿಕೊಂಡು ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ (ಸಿಡಬ್ಲ್ಯುಎಂಎ) ಕರ್ನಾಟಕಕ್ಕೆ ಆದೇಶಿಸಿದೆ.

ಬತ್ತಿ ಹೋಗಿದ್ದ ನದಿ, ಡ್ಯಾಂಗಳಲ್ಲಿ ಈಗ ಮತ್ತೆ ನೀರಿನ ಹರಿವು

May 20 2024, 01:35 AM IST
ಕಳೆದ ಎರಡು ವಾರದಿಂದ ರಾಜ್ಯದಲ್ಲಿ ಸುರಿಯುತ್ತಿರುವ ಮುಂಗಾರು ಪೂರ್ವ ಮಳೆಯಿಂದ ನದಿಗಳಿಗೆ ಜೀವ ಕಳೆ ಬಂದಿದ್ದು, ನೀರಿಲ್ಲದೇ ಭಣಗುಡುತ್ತಿದ್ದ ಜಲಾಶಯಗಳಿಗೆ ಒಳ ಹರಿವು ಬರಲಾರಂಭಿಸಿದೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved