• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬರಿದಾಯ್ತು ನೇತ್ರಾವತಿ ನದಿ ಒಡಲು : ಕೃಷಿಕರಲ್ಲಿ ಕಳವಳ

Apr 19 2024, 01:08 AM IST
ಒಂದೇ ದಿನ ೨.೧ ಮೀಟರ್‌ನಷ್ಟು ನೀರನ್ನು ಹರಿಯ ಬಿಡಲಾಗಿದ್ದು, ಇದರಿಂದಾಗಿ ನದಿಯ ಒಡಲು ಬರಿದಾಗಿ ಮುಖ್ಯವಾಗಿ ಕೃಷಿಕರಲ್ಲಿ ಕಳವಳ ಮೂಡಿಸಿದೆ.

ಕೈಗಾರಿಕೆಗಳು, ಕೃಷಿಗೆ ನದಿ ನೀರು ಬಳಕೆ ನಿಷೇಧ

Apr 19 2024, 01:04 AM IST
ಗ್ರಾಮೀಣ ನೀರು ಸರಬರಾಜು ಯೋಜನೆಗಳಿಗೆ ನೀರಿನ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಬಿಳಿಯೂರು ಅಣೆಕಟ್ಟಿನಿಂದ ಎಎಂಆರ್‌ ಅಣೆಕಟ್ಟಿಗೆ ಗುರುವಾರ ನೀರು ಹರಿಯಬಿಡಲಾಗಿದೆ

ಕೃಷ್ಣಾ ನದಿ ನೀರು ಹರಿಸಲು ಡಾ. ಸುಧಾಕರ್ ಗೆಲ್ಲಿಸಿ

Apr 18 2024, 02:17 AM IST
ಚಿಕ್ಕಬಳ್ಳಾಪುರ ಜಿಲ್ಲೆಯ ಜನರನ್ನು ಕಾಡುತ್ತಿರುವ ನೀರಾವರಿ ಸಮಸ್ಯೆ ಪರಿಹರಿಸಲು ಕೃಷ್ಣಾ ನದಿಯ ನೀರನ್ನು ಬಯಲು ಸೀಮೆ ಜಿಲ್ಲೆಗಳಿಗೆ ಹರಿಸುವ ಪ್ರಾಮಾಣಿಕ ಕೆಲಸವನ್ನು ಮಾಡಲಿದ್ದಾರೆ.

ಇತಿಹಾಸದಲ್ಲಿ ಇದೇ ಮೊದಲ ಬಾರಿ ಹರಿವು ನಿಲ್ಲಿಸಿದ ಹೇಮಾವತಿ ನದಿ

Apr 13 2024, 01:08 AM IST

ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹೇಮಾವತಿ ನದಿ ತನ್ನ ಹರಿವನ್ನು ನಿಲ್ಲಿಸಿದೆ. ಜಾವಳಿ ಗ್ರಾಮದ ಕಾಫಿ ತೋಟದಲ್ಲಿ ಹುಟ್ಟುವ ಹೇಮಾವತಿ ನದಿ ಪಟ್ಟಣ ಸಮೀಪಿಸುವ ವೇಳೆಗೆ ಜಪವತಿ ಸೇರಿದಂತೆ 10  ಕ್ಕೂ ಅಧಿಕ ಉಪನದಿಗಳ ಸಂಗಮವಾಗುತ್ತಿದೆ.

ವೇದಾವತಿ ನದಿ ಒಡಲು ಬರಿದು; ಹೊಸದುರ್ಗಕ್ಕೆ ಜಲಕಂಟಕ

Apr 11 2024, 12:54 AM IST
ಹೊಸದುರ್ಗ ಪಟ್ಟಣಕ್ಕೆ ನೀರು ಸರಬರಾಜಿನ ಜಲಮೂಲವಾದ ಕೆಲ್ಲೋಡು ಬಳಿ ವೇದಾವತಿ ನದಿಗೆ ನಿರರ್ಮಿಸಲಾಗಿರುವ ಬ್ಯಾರೇಜ್‌ ಸಂಪೂರ್ಣ ಬತ್ತಿಹೋಗುತ್ತಿದ್ದು, ಹೊಸದುರ್ಗಕ್ಕೆನೀರಿನ ಬವಣೆ ಎದುರಾಗಲಿದೆ ಎನ್ನಲಾಗಿದೆ.

ಕೃಷ್ಣ ನದಿ, ಘಟಪ್ರಭ ಕಾಲುವೆಗೆ ನೀರು ಹರಿಸಿ

Apr 09 2024, 12:46 AM IST
ಪಾಲಬಾವಿ: ಕುಡಚಿ ಮತ ಕ್ಷೇತ್ರದಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಮಹಾರಾಷ್ಟ್ರದ ಕೊಯ್ನಾ ಡ್ಯಾಮ್‌ನಿಂದ ಕೃಷ್ಣಾ ನದಿಗೆ ಹಾಗೂ ಘಟಪ್ರಭ ಎಡದಂಡೆ ಕಾಲುವೆಗೆ ಹಿಡಕಲ್ ಜಲಾಶಯದಿಂದ ನೀರು ಹರಿಸಬೇಕು. ಕ್ಷೇತ್ರದ ಜನರ ನೀರಿಗಾಗಿ ಹಾಹಾಕಾರ ನಿಲ್ಲಬೇಕು ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪಿ.ರಾಜೀವ್‌ ಒತ್ತಾಯಿಸಿದರು.

ದುಬಾರೆಯಲ್ಲೂ ಸಂಪೂರ್ಣ ಬತ್ತಿದ ಕಾವೇರಿ ನದಿ ನೀರು!

Apr 08 2024, 01:11 AM IST
ಏರುತ್ತಿರುವ ಬಿಸಿಲಿನ ತಾಪಮಾನದಿಂದಾಗಿ ರಾಜ್ಯದ ಜೀವನದಿ ಕಾವೇರಿ ತವರಿನಲ್ಲಿ ಸಂಪೂರ್ಣ ಬತ್ತಿ ಹೋಗಿದೆ.

ನೇತ್ರಾವತಿ ನದಿ ನೀರು ಯೋಜನೆಗೆ ಆದ್ಯತೆ : ಕೆ.ವಿ.ಗೌತಮ್

Apr 06 2024, 12:48 AM IST
ಜಿಲ್ಲೆಯಲ್ಲಿ ಯುವ ಜನತೆಗೆ ಉದ್ಯೋಗ ಸೃಷ್ಟಿ ಮಾಡಲು ಕೆಜಿಎಫ್ ತಾಲೂಕಿನಲ್ಲಿ ಕೈಗಾರಿಕೆಗಳನ್ನು ಪ್ರಾರಂಭಿಸಲಾಗುವುದು, ಕೇಂದ್ರ-ರಾಜ್ಯ ಸರಕಾರದ ಯೋಜನೆಗಳನ್ನು ತಂದು ಕೋಲಾರ ಜಿಲ್ಲೆಯನ್ನು ಅಭಿವೃದ್ದಿ ಮಾಡುವ ಭರವಸೆ

ಕೃಷ್ಣ ನದಿ ನೀರು ಖಾಲಿ: ರೈತರು ಕಂಗಾಲು

Apr 04 2024, 01:04 AM IST
ಅಥಣಿ: ಬಿಸಿಲಿನ ಶಾಖಕ್ಕೆ ನದಿಯಲ್ಲಿನ ನೀರು ದಿನದಿಂದ ದಿನಕ್ಕೆ ಖಾಲಿಯಾಗುತ್ತಿದೆ. ಇದೀಗ ಕೃಷ್ಣ ನದಿಯಲ್ಲಿ ಕೇವಲ 15 ದಿನಗಳಿಗೆ ಮಾತ್ರ ಆಗುವಷ್ಟು ನೀರು ಉಳಿದಿದ್ದು, ನದಿ ಪಾತ್ರದ ಜನರು ಹಾಗೂ ರೈತರು ಕಂಗಾಲಾಗುವಂತೆ ಮಾಡಿದೆ. ಈ ಭಾಗದಲ್ಲಿ ಮೊದಲೇ ನೀರು ಹಾಗೂ ಮೇವಿಗಾಗಿ ರೈತರು ಪರದಾಟ ನಡೆಸುತ್ತಿದ್ದಾರೆ. ಮುಂದೆ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸುವ ಸಾಧ್ಯತೆಯೇ ಹೆಚ್ಚಾಗಿದೆ. ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡುವ ಸಂಬಂಧ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅಥಣಿಯಲ್ಲಿ ರೈತರ ಸಭೆ ಕರೆದಿದ್ದರು. ಆದರೆ, ಸಭೆಯಲ್ಲಿ ಗೊಂದಲವುಂಟಾಗಿದ್ದು, ಅಪೂರ್ಣವಾದಂತಾಗಿದೆ.

ನದಿ, ಕೆರೆಗಳಿಂದ ನೀರೆತ್ತಿದರೆ ಪಂಪ್‌ಸೆಟ್‌ ಜಪ್ತಿ

Apr 03 2024, 01:33 AM IST
ಕೆರೆ ಹಾಗೂ ನದಿಗಳಲ್ಲಿ ಅನಧಿಕೃತ ಪಂಪ್‌ಸೆಟ್‌ ಮೂಲಕ ನೀರು ಎತ್ತುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಅವುಗಳನ್ನು ಪತ್ತೆಹಚ್ಚಿ ಕಾನೂನು ಕ್ರಮಕೈಗೊಳ್ಳಿ. ಅಗತ್ಯ ಬಿದ್ದರೆ ಪೊಲೀಸ್ ಇಲಾಖೆ ಸಹಾಯ ಪಡೆದು ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved