• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಡೋಣಿ ನದಿ ಪ್ರವಾಹ: ಸೇತುವೆ ಜಲಾವೃತ

Sep 27 2025, 12:03 AM IST
ತಾಳಿಕೋಟೆ ತಾಲೂಕು ಸೇರಿದಂತೆ ವಿವಿಧೆಡೆ ಸುರಿಯುತ್ತಿರುವ ಭಾರೀ ಮಳೆಯಿಂದ ಡೋಣಿ ನದಿಯಲ್ಲಿ ಪ್ರವಾಹವು ಉಕ್ಕೇರುತ್ತಿದೆ

ಭೀಮಾ ನದಿ ತೀರದಲ್ಲಿ ಪ್ರವಾಹ ಆತಂಕ

Sep 25 2025, 01:03 AM IST
ಕನ್ನಡಪ್ರಭ ವಾರ್ತೆ ಇಂಡಿ ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಹಿನ್ನೆಲೆ ಉಜ್ಜನಿ, ಸೀನಾ ಜಲಾಶಯದಿಂದ ಭೀಮಾ ನದಿಗೆ 2.80 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು, ಭೀಮಾನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ಹೀಗಾಗಿ, ಭೀಮಾ ತೀರದ ಜನರಲ್ಲಿ ಪ್ರವಾಹ ಆತಂಕ ಮನೆಮಾಡಿದೆ.

ಮಳೆ ಅಬ್ಬರಕ್ಕೆ ಮೈದುಂಬಿದ ಮುಲ್ಲಾಮಾರಿ ನದಿ

Sep 24 2025, 01:00 AM IST
Mullamari river swollen by rain

ಶರಾವತಿ ನದಿ ಉಳಿಸಲು ಸಜ್ಜಾದ ಯುವಪಡೆ

Sep 18 2025, 01:10 AM IST
ತಾಲೂಕಿನಲ್ಲಿ ಇದೀಗ ಶರಾವತಿ ಪಂಪ್ಡ್ ಸ್ಟೋರೇಜ್ ಕುರಿತಾದ ಸುದ್ದಿ ಜೋರಾಗಿ ಹರಿದಾಡುತ್ತಿದೆ.

ನದಿ ತಟ, ಅರಣ್ಯದ ಬಂಕರ್‌ ಕಾಶ್ಮೀರಿ ಉಗ್ರರ ಹೊಸ ತಾಣ

Sep 15 2025, 01:00 AM IST
ಒಂದು ಕಡೆ ಭಾರತೀಯ ಸೇನೆ ಕಾರ್ಯಾಚರಣೆಗಳನ್ನು ನಡೆಸಿ ಉಗ್ರಜಂತುಗಳನ್ನು ಹುಡುಕಿಹುಡುಕಿ ಹೊಡೆಯುತ್ತಿದ್ದರೆ, ಇನ್ನೊಂದು ಅಡೆ ಅವರೆಲ್ಲ ತಮ್ಮ ತಂತ್ರಗಳು ಮತ್ತು ಇರುವ ತಾಣಗಳನ್ನು ಬದಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ನದಿ ಜೋಡಣೆ ವಿಚಾರ ಚರ್ಚೆಗೆ ಸರ್ವಪಕ್ಷ ಸಭೆ ಕರೆಯಿರಿ: ಬಸವರಾಜ ಬೊಮ್ಮಾಯಿ

Sep 13 2025, 02:05 AM IST
ನದಿ ಜೋಡಣೆಯಿಂದ ಕೇವಲ ಆಂಧ್ರ ಹಾಗೂ ತಮಿಳುನಾಡಿಗೆ ಮಾತ್ರ ಹೆಚ್ಚು ಪ್ರಯೋಜನ ಆಗುತ್ತದೆ. ಕರ್ನಾಟಕಕ್ಕೆ ಅನ್ಯಾಯ ಆಗಲು ಬಿಡಬಾರದು ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೇಡ್ತಿ ವರದಾ ನದಿ ಜೋಡಣೆ ವಿರೋಧಿಸಲು ಒಕ್ಕೊರಲ ನಿರ್ಧಾರ

Sep 09 2025, 01:01 AM IST
ಬೇಡ್ತಿ- ವರದಾ ನದಿ ಜೋಡಣೆ ಯೋಜನೆ ವಿರೋಧಿಸಲು ಬೇಡ್ತಿ ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಒಕ್ಕೊರಲ ನಿರ್ಧಾರ ಮಾಡಿದೆ.

ಬೇಡ್ತಿ ವರದಾ ನದಿ ಜೋಡಣೆ ಆಗಲೇಬೇಕು ಎಂದು ಹೆಚ್ಚಿದ ಕೂಗು

Sep 09 2025, 01:01 AM IST
ಮೂರು ದಶಕದ ಯೋಜನೆ ಈಗ ಮುನ್ನೆಲೆಗೆ ಬಂದಿರುವ ಹಿನ್ನೆಲೆ ಜಿಲ್ಲೆಯ ರೈತರು, ಮಠಾಧೀಶರು, ಜನಪ್ರತಿನಿಧಿಗಳು ಸೇರಿದಂತೆ ಎಲ್ಲರಿಂದಲೂ ಒಮ್ಮತದ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಮತ್ತೆ ಮುನ್ನೆಲೆಗೆ ಬಂದ ಬೇಡ್ತಿ-ವರದಾ ನದಿ ಜೋಡಣೆ

Sep 08 2025, 01:01 AM IST
ಬೇಡ್ತಿ-ವರದಾ ನದಿ ಜೋಡಣೆಯ ಭೂತ ಮತ್ತೆ ಜಿಲ್ಲೆಯ ಜನತೆಯನ್ನು ಕಾಡುತ್ತಿದೆ.

ಬೇಡ್ತಿ ವರದಾ ನದಿ ಜೋಡಣೆಗೆ ಬೇಕಿದೆ ರಾಜಕೀಯ ಇಚ್ಛಾಶಕ್ತಿ

Sep 06 2025, 01:01 AM IST
ನೀರಾವರಿ ಕ್ಷೇತ್ರದಲ್ಲಿ ಸಾಕಷ್ಟು ಜ್ಞಾನ, ಅನುಭವ ಹೊಂದಿರುವ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರೇ ಯೋಜನೆ ಜಾರಿಗೆ ಆಸಕ್ತಿ ತೋರಿರುವುದು ಯೋಜನೆ ಜಾರಿಯ ನಿರೀಕ್ಷೆ ಹುಟ್ಟುಹಾಕಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 30
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved