• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೂವರು ಯುವಕರು ಕಾವೇರಿ ನದಿ ಪಾಲು: ಒಬ್ಬನ ಮೃತದೇಹ ಪತ್ತೆ

Mar 08 2024, 01:48 AM IST
ಚಿಕ್ಕತೂರಿನ ನಿವಾಸಿ ಶ್ರೀನಿವಾಸ್ ಅಲಿಯಾಸ್ ಅಪ್ಪು (23) ಕಣಿವೆಯ ಸಚಿನ್ (25), ಮುಳುಸೋಗೆಯ ಜನತಾ ಕಾಲೋನಿಯ ನಿವಾಸಿ ವಿನೋದ್ (25) ಕೂಡಿಗೆಯಲ್ಲಿ ಗುರುವಾರ ಸಂಜೆ ಕಾವೇರಿ ನದಿಯಲ್ಲಿ ಮುಳುಗಿದ ಯುವಕರು. ಇದರಲ್ಲಿ ಶ್ರೀನಿವಾಸ್ ಮೃತದೇಹವನ್ನು ಹೊರ ತೆಗೆಯಲಾಗಿದೆ.

ನದಿ ನೀರು ಬಳಕೆಗೆ ನಿರ್ಬಂಧ ಹಿಂಪಡೆಯಲು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಆಗ್ರಹ

Mar 08 2024, 01:46 AM IST
ಕಾಫಿ ಬೆಳೆಗಾರ ಹಿತ ದೃಷ್ಟಿಯಿಂದ ಜಿಲ್ಲಾಧಿಕಾರಿ ನದಿಗಳಿಂದ ಕೃಷಿ ನೀರಾವರಿಗೆ ನೀರು ಬಳಕೆ ರದ್ದು ಆದೇಶ ಹಿಂಪಡೆಯಬೇಕೆಂದು ಒತ್ತಾಯಿಸಿ ಬಿಜೆಪಿ ಕೃಷಿ ಮೋರ್ಚಾ ಮತ್ತು ಕಾಫಿ ಬೆಳೆಗಾರರು ಗುರುವಾರ ನಾಪೋಕ್ಲು ಉಪತಹಸೀಲ್ದಾರ್ ಸುನಿಲ್ ಕುಮಾರ್ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ನದಿ ನೀರು ಬಳಕೆ ನಿಷೇಧಾಜ್ಞೆ ಹಿಂಪಡೆಯಲು ಕಾಫಿ ಬೆಳೆಗಾರರ ಆಗ್ರಹ

Mar 08 2024, 01:45 AM IST
ಕಾಫಿ ಕೃಷಿಯು ಪುಟ್ಟ ಜಿಲ್ಲೆಯಾದ ಕೊಡಗಿನ ಬೆಳೆಗಾರರ ಜೀವನಾಡಿಯಾಗಿದೆ. ರೈತರು ಮಾರ್ಚ್ ತಿಂಗಳಲ್ಲಿ ಮಳೆ ಸಿಗದಿದ್ದರೆ ನೀರಾವರಿ ಮೂಲಕ ತಮ್ಮ ಕಾಫಿ ಗಿಡ ಹಾಗೂ ಇಳುವರಿ ರಕ್ಷಿಸಿಕೊಂಡು ತಮ್ಮ ಜೀವನ ನಡೆಸುತ್ತಾರೆ. ಜಿಲ್ಲಾಧಿಕಾರಿ ನದಿ ನೀರು ಬಳಕೆಗೆ ನಿರ್ಬಂಧ ಹೇರಿದ್ದು ಬೆಳೆಗಾರರಿಗೆ ಸಮಸ್ಯೆಯಾಗಿದೆ ಎಂದು ಕಾಫಿ ಬೆಳೆಗಾರರು ಆಕ್ಷೇಪಿಸಿದ್ದಾರೆ.

ನದಿ ಅಡಿ ಮೆಟ್ರೋ!: ದೇಶದ ಮೊದಲ ರೈಲು ಉದ್ಘಾಟಿಸಿದ ಪ್ರಧಾನಿ ಮೋದಿ

Mar 07 2024, 01:48 AM IST
ಭಾರತದ ಮೊದಲ ನದಿಯಾಳದ ಮೆಟ್ರೋ ಸೇರಿದಂತೆ ದೇಶದಾದ್ಯಂತ ಬಹು ಮೆಟ್ರೋ ಸೇವೆಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಬುಧವಾರ ಉದ್ಘಾಟಿಸಿದರು.

ಕಾವೇರಿ ನದಿ ದಾಟಿ ಸಾಲೂರು ಶ್ರೀ ಪರಿಶೀಲನೆ

Mar 05 2024, 01:36 AM IST
ಕನಕಪುರ ಸಂಗಮದ ಕಾವೇರಿ ನದಿ ತೀರದಲ್ಲಿ ಪಾದಯಾತ್ರೆ ಮೂಲಕ ಆಗಮಿಸುತ್ತಿರುವ ಮಲೆ ಮಹದೇಶ್ವರ ಭಕ್ತಾಧಿಗಳೊಂದಿಗೆ ಸಾಲೂರು ಬೃಹನ್ ಮಠದ ಶಾಂತ ಮಲ್ಲಿಕಾರ್ಜುನ ಸ್ವಾಮಿ ನದಿ ದಾಟಿ ಅಲ್ಲಿನ ವ್ಯವಸ್ಥೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಶರಾಬಿ ನದಿ ಕಲುಷಿತ

Mar 03 2024, 01:32 AM IST
ಶರಾಬಿ ನದಿಯನ್ನು ಉಳಿಸಿ ರಕ್ಷಿಸುವುದು ಮತ್ತು ಕಲುಷಿತಗೊಳ್ಳಲು ಕಾರಣವಾಗಿರುವ ಗೌಸೀಯಾ ಸ್ಟ್ರೀಟ್‌ನಲ್ಲಿರುವ ಒಳಚರಂಡಿ ಘಟಕ ಸ್ಥಳಾಂತರಿಸಬೇಕೆಂದು ಆಗ್ರಹಿಸಿ ಶರಾಬಿ ನದಿ ಹೋರಾಟ ಸಮಿತಿ ಮೆರವಣಿಗೆ ನಡೆಸಿತು.

ಬತ್ತಿದ ಭೀಮಾ ನದಿ: ಒಣಗುತ್ತಿರುವ ಬಾಳೆ, ಕಬ್ಬು

Mar 02 2024, 01:51 AM IST
ಅಂತರ್ಜಲ ಮಟ್ಟ ಪೂರ್ತಿಯಾಗಿ ಬತ್ತಿರುವುದರಿಂದ ಸುಮಾರು ಸಾವಿರಾರು ಎಕರೆ ಬಾಳೆ ಬೆಳೆಯನ್ನು ರೈತರು ಕಳೆದುಕೊಂಡತಾಗಿದೆ.

ನದಿ ಪಾತ್ರಗಳಲ್ಲಿರುವ ಜನರ ರಕ್ಷಣೆಗೆ ಸರ್ಕಾರ ಕ್ರಮವಹಿಸಲಿ

Mar 02 2024, 01:48 AM IST
ತಾಲೂಕಿನ 8 ನದಿಪಾತ್ರಗಳ ಗ್ರಾಮಗಳು ಮಳೆ ಬಂದರೆ ಜಲಾವೃತವಾಗುವ ವಿಚಾರ ಸರ್ಕಾರದ ಗಮನಕ್ಕೆ ಬಂದಿದ್ದು, ಈ ಬಜೆಟ್ ಹಂತದಲ್ಲೆ ಅನುದಾನ ಮೀಸಲಿಡುವ ಕುರಿತು ಗಂಬೀರ ಚಿಂತನೆ ನಡೆಸಲಾಗುವುದು. ಈಗಾಗಲೇ ಈ ಕುರಿತು ಸರ್ವೇ ಕಾರ್ಯ ಮಾಡಿಸಲಾಗಿದ್ದು 150 ಕೋಟಿ ಅನುದಾನ ಅಗತ್ಯವಿದೆ ಎಂದು ಸಚಿವ ಕೃಷ್ಣ ಬೈರೆಗೌಡ ಹೇಳಿದರು.

ಅಕ್ರಮ ನೀರು ಎತ್ತುವ ಕಾರ್ಯಕ್ಕೆ ಬ್ರೇಕ್‌ ಹಾಕಲು ಸಿದ್ಧತೆ: ಭದ್ರಾ ನಾಲೆ, ನದಿ ಪಾತ್ರ ಸುತ್ತಮುತ್ತ ನಿಷೇಧಾಜ್ಞೆ

Feb 21 2024, 02:07 AM IST
ಭದ್ರಾ ನಾಲಾ, ನದಿ ಪಾತ್ರ ಪ್ರದೇಶದಲ್ಲಿ ಅನಧಿಕೃತ ಪಂಪ್‍ ಸೆಟ್ ಮತ್ತು ತೂಬುಗಳ ಮೂಲಕ ನೀರನ್ನು ಎತ್ತುವುದನ್ನು ನಿಷೇಧಿಸಿ ಭದ್ರಾ ನಾಲಾ ಮತ್ತು ನದಿಯ ಪಾತ್ರಗಳ ಸುತ್ತಮುತ್ತ 100 ಮೀ. ವ್ಯಾಪ್ತಿಯಲ್ಲಿ ನಿಬಂಧನೆಗಳನ್ನು ವಿಧಿಸಿ, ಫೆ.19ರಿಂದ 26ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ. ಫೆ.5ರ ರಾತ್ರಿಯಿಂದ ಕುಡಿಯುವ ನೀರಿನ ಉದ್ದೇಶಕ್ಕಾಗಿ ಹಾವೇರಿ ಮತ್ತು ಗದಗ ಜಿಲ್ಲೆಯ ಪಟ್ಟಣಗಳಿಗೆ ಇದುವರೆಗೂ ಒಟ್ಟು 1 ಟಿಎಂಸಿ ನೀರನ್ನು ಭದ್ರಾ ಜಲಾಶಯದಿಂದ ಹರಿಸಲಾಗಿರುತ್ತದೆ.

ತುಂಗಾ ನದಿ ರಕ್ಷಿಸದಿದ್ದಲ್ಲಿ ಕುಡಿವ ನೀರಿಗೂ ಕಂಟಕ: ದೀಪಾ ಶ್ರೀಧರ್

Feb 19 2024, 01:30 AM IST
ಮಲೆನಾಡು ಮತ್ತು ಬಯಲುಸೀಮೆಯ ಜೀವನದಿಯಾಗಿರುವ ತುಂಗಾ ನದಿಯಲ್ಲಿ ಬೇಸಿಗೆಗೆ ಮುನ್ನವೇ ನೀರಿನ ಹರಿವಿನ ಪ್ರಮಾಣ ಕಡಿಮೆಯಾಗಿದೆ ಎಂದು ಪರೋಪಕಾರಂ ದೀಪಾ ಕಳವಳ ವ್ಯಕ್ತಪಡಿಸಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • next >

More Trending News

Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved