• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೇಡ್ತಿ ವರದಾ ನದಿ ಜೋಡಣೆಗೆ ವಿರೋಧ ಅರ್ಥಹೀನ: ಸೋಮಶೇಖರ ಕೋತಂಬರಿ

Sep 03 2025, 01:01 AM IST
ಪರಿಸರಕ್ಕೆ ಹಾನಿಯಾಗದಂತೆ, ಹೆಚ್ಚಾಗಿ ಸಮುದ್ರ ಸೇರುವ ನೀರನ್ನು ರೈತರ ಭೂಮಿಗೆ ಬಳಸಿಕೊಳ್ಳಲು ತಕರಾರು ಮಾಡುವ ಮನಸ್ಥಿತಿ ಎಂದಿಗೂ ಸರಿ ಅಲ್ಲ.

ನದಿ ತಿರುವು ಯೋಜನೆ ಕೈಗೊಳ್ಳುವ ಹುಚ್ಚು ಸಾಹಸ ಮಾಡಬೇಡಿ

Aug 31 2025, 02:00 AM IST
ಬೇಡ್ತಿ-ವರದಾ ನದಿ ಜೋಡಣೆ ಯೋಜನೆಗೆ ಸಿದ್ಧತೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ವೃಕ್ಷಲಕ್ಷ ಆಂದೋಲನ ಸ್ವತಂತ್ರ ಪರಿಸರ ಪರಿಣಾಮ ವರದಿ ಪ್ರಕಟಿಸಿದೆ. ನದಿ ತಿರುವು ಯೋಜನೆ ಕೈಗೊಳ್ಳುವ ಹುಚ್ಚು ಸಾಹಸ ಮಾಡಬೇಡಿ ಎಂದು ಸರ್ಕಾರಕ್ಕೆ ವಿಜ್ಞಾನಿಗಳು ಸಲಹೆ ನೀಡಿದ್ದಾರೆ.

ವರದಾ-ಬೇಡ್ತಿ ನದಿ ಜೋಡಣೆ ಕೇಂದ್ರದ ಒಪ್ಪಿಗೆ: ಬೊಮ್ಮಾಯಿ

Aug 23 2025, 09:51 AM IST

ಬೇಡ್ತಿ- ವರದಾ ನದಿ ಜೋಡಣೆ ವಿಚಾರದಲ್ಲಿ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು

ಮಳೆ ತಗ್ಗಿದರೂ ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಭೀಕರ

Aug 22 2025, 01:00 AM IST
ಕಳೆದೆರಡು ದಿನಗಳಿಗೆ ಹೋಲಿಸಿದರೆ ಗುರುವಾರ ರಾಜ್ಯದಲ್ಲಿ ಮಳೆಯ ಪ್ರಮಾಣ ಕ್ಷೀಣಿಸಿತ್ತು. ಆದರೆ, ಪ್ರವಾಹ ಪರಿಸ್ಥಿತಿ ಹಾಗೆಯೇ ಮುಂದುವರಿದಿದೆ. ಅದರಲ್ಲೂ, ವಿಶೇಷವಾಗಿ ಕೃಷ್ಣಾ ನದಿತೀರದ ಜಿಲ್ಲೆಗಳ ವ್ಯಾಪ್ತಿಯಲ್ಲಿ ಪ್ರವಾಹದ ಪರಿಸ್ಥಿತಿ ಭೀಕರವಾಗಿದೆ.

ಕೃಷ್ಣಾ ನದಿ ತೀರದಲ್ಲಿ ಪ್ರವಾಹದ ಆತಂಕ

Aug 21 2025, 02:00 AM IST
ನೆರೆಯ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದ ಕೃಷ್ಣಾ ನದಿಗೆ ನೀರು ಸಾಕಷ್ಟು ಪ್ರಮಾಣದಲ್ಲಿ ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಅಥಣಿ ತಹಶೀಲ್ದಾರ ಶಿದರಾಯ ಬೋಸಗಿ ನೇತೃತ್ವದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ತಂಡ ನದಿ ಪಾತ್ರದ ಹುಲಗಬಾಳಿ ಗ್ರಾಮದ ಮಾಂಗವಸ್ತಿ, ನದಿ ಇಂಗಳಗಾವ, ಸಪ್ತಸಾಗರ, ತೀರ್ಥ ಮತ್ತು ಚಿಕ್ಕೂಡ ಗ್ರಾಮಗಳಿಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿದರು.

ಮೈದುಂಬಿದ ತುಂಗಭದ್ರಾ ನದಿ: ಎಚ್ಚರಿಕೆ

Aug 20 2025, 01:30 AM IST
ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ತುಂಗಾ ಹಾಗೂ ಭದ್ರಾ ನದಿಗಳ ಮೇಲ್ಭಾಗದ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದೆ. ಪರಿಣಾಮ ಮಧ್ಯ ಕರ್ನಾಟಕದ ಜೀವನದಿಯಾದ ತುಂಗಭದ್ರೆ ಮೈದುಂಬಿ ಹರಿಯುತ್ತಿದೆ. ಭದ್ರಾ ಡ್ಯಾಂನಿಂದಲೂ ಹೆಚ್ಚುವರಿ ನೀರನ್ನು ನದಿಗೆ ಬಿಟ್ಟಿರುವ ಕಾರಣ ಹರಿಹರ ನಗರದಲ್ಲಿ ತುಂಗಭದ್ರಾ ನದಿ ಭೋರ್ಗರೆದು ಹರಿಯುವ ಮೂಲಕ ನೋಡುಗರ ಕಣ್ಮನ ಸೇಳೆಯುತ್ತಿದೆ.

ಮುಳುಗಡೆ ಭೀತಿಯಲ್ಲಿ ನದಿ ಪಾತ್ರದ ಗ್ರಾಮಗಳು

Aug 20 2025, 01:30 AM IST
ಕಾವೇರಿ ನದಿ ನೀರಿನ ಹರಿವು ಹೆಚ್ಚಾದ ಪರಿಣಾಮ ತಾಲೂಕಿನ ನದಿ ಪಾತ್ರದ ಗ್ರಾಮಗಳ ಜಮೀನು ಜಲಾವೃತವಾಗಿದ್ದು, ಜನರು ಪ್ರವಾಹದ ಆತಂಕ ಎದುರಿಸುವಂತಾಗಿದೆ.

ಜೋರು ಮಳೆ: ಮೈದುಂಬಿ ಹರಿದ ತುಂಗಾ ನದಿ

Aug 19 2025, 01:00 AM IST
ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಇದರಿಂದ ನದಿಗಳು ಉಕ್ಕಿ ಹರಿಯಲಾರಂಭಿಸಿವೆ. ಜಿಲ್ಲೆಯ ಪ್ರಮುಖ ಜಲಾಶಯಗಳಾದ ತುಂಗಾ, ಭದ್ರಾ ಹಾಗೂ ಲಿಂಗನಮಕ್ಕಿ ಒಳಹರಿವಿನಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಹವಾಮಾನ ಇಲಾಖೆ ರೆಡ್ ಅಲರ್ಟ್ ಎಚ್ಚರಿಕೆ ನೀಡಿದೆ.

ಕಾವೇರಿ ನದಿ ಪ್ರವಾಹದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ರಕ್ಷಿಸಿದ ಅಗ್ನಿ ಶಾಮಕದಳ

Aug 19 2025, 01:00 AM IST
ಕಾವೇರಿ ನದಿ ಪ್ರವಾಹದಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ಶ್ರೀರಂಗಪಟ್ಟಣ ಪಟ್ಟಣದ ಅಗ್ನಿಶಾಮಕ ಠಾಣೆ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಉತ್ತರ ಪ್ರದೇಶ ಮೂಲಕ ಲಕ್ಷ್ಮಣ ಎಂಬ 35 ವರ್ಷದ ವ್ಯಕ್ತಿ ನದಿ ಪ್ರವಾಹದಲ್ಲಿ ಸಿಲುಕಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಯಾದಗಿರಿಯಲ್ಲಿ ನದಿ ಸೇರಲು 5 ರಾಜ್ಯಗಳ ಕೆಮಿಕಲ್‌ಗೆ ಕಳ್ಳಗಿಂಡಿ

Aug 18 2025, 12:00 AM IST
ಇಲ್ಲಿನ ವಿಲೇವಾರಿ ಘಟಕದಲ್ಲಿ ಸಂಗ್ರಹವಾಗುವ 5 ರಾಜ್ಯಗಳ ಕೆಮಿಕಲ್‌ ತ್ಯಾಜ್ಯ ಇಲ್ಲಿಗೆ ಸಮೀಪದ ಭೀಮಾ ಕೃಷ್ಣಾ ಸಂಗಮಕ್ಕೆ ಸೇರುತ್ತಿದೆ. ಜನ-ಜಲ ಜೀವಕ್ಕೆ ಇದು ಕುತ್ತಾಗಿ ಪರಿಣಮಿಸುತ್ತದೆ ಎಂದು ಗೊತ್ತಿದ್ದರೂ ಕಂಪನಿಗಳ ಇಂತಹ ಕೃತ್ಯ ಇದೀಗ ಹಾಡಹಗಲೇ ನಡೆಯುತ್ತಿರುವುದು ಅಧಿಕಾರಿಗಳ ಜಾಣಕುರುಡ ನೀತಿಗೆ ಹಿಡಿದ ಕನ್ನಡಿಯಂತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 30
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved