• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತುಂಗಭದ್ರಾ ನದಿ ವೃಷಭಾವತಿ ಆಗುವ ಮುನ್ನ ಎಚ್ಚೆತ್ತುಕೊಳ್ಳಿ

Jul 07 2025, 11:48 PM IST
ಎರಡು ಹಂತಗಳಲ್ಲಿ ಕೈಗೊಂಡಿದ್ದ ನಿರ್ಮಲ ತುಂಗಭದ್ರಾ ಅಭಿಯಾನದಲ್ಲಿ ಅನೇಕ ಆತಂಕಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. ಇದೇ ಪರಿಸ್ಥಿತಿ ಮುಂದುವರಿದರೆ ತುಂಗಭದ್ರಾ ನದಿಯೇ ಕಳೆದು ಹೋಗುವ ದಿನಗಳು ದೂರವಿಲ್ಲ ಎಂದು ರಾಷ್ಟ್ರೀಯ ಸ್ವಾಭಿಮಾನಿ ಆಂದೋಲನ ಅಧ್ಯಕ್ಷ ಬಸವರಾಜ ಪಾಟೀಲ ಎಚ್ಚರಿಸಿದ್ದಾರೆ.

ಭೀಮಾ ಕೃಷ್ಣಾ ಜಲಾಶಯ, ನದಿ ತೀರಗಳಲ್ಲಿ ಕಟ್ಟೆಚ್ಚರ

Jul 03 2025, 12:32 AM IST
High alert on Bhima Krishna reservoir, river banks

ಮಲಪ್ರಭಾ ನದಿ ಸೇತುವೆ ಕಾಮಗಾರಿ ಪರಿಶೀಲಿಸಿದ ಸಚಿವ ಕೃಷ್ಣಭೈರೇಗೌಡ

Jul 02 2025, 12:23 AM IST
ಬೆಳಗಾವಿ ಜಿಲ್ಲಾ ಪ್ರವಾಸದಲ್ಲಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸೋಮವಾರ ಸಂಜೆ ತಾಲೂಕಿನ ಕುಸಮಳಿ ಗ್ರಾಮದ ಬಳಿ ಬೆಳಗಾವಿ-ಚೋರ್ಲಾ ರಾಜ್ಯ ಹೆದ್ದಾರಿಯಲ್ಲಿರುವ ಮಲಪ್ರಭಾ ನದಿಯನ್ನು ವೀಕ್ಷಿಸಿ ನಿರ್ಮಾಣ ಹಂತದಲ್ಲಿರುವ ಸೇತುವೆ ಕಾಮಗಾರಿಯನ್ನು ಪರಿಶೀಲಿಸಿದರು. ಸ್ಥಳದಲ್ಲಿದ್ದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸಚಿವರಿಗೆ ಸೇತುವೆ ಕಾಮಗಾರಿಯ ಪ್ರಗತಿ ಮತ್ತು ನದಿಯ ಪ್ರವಾಹ ಪರಿಸ್ಥಿತಿ ಬಗ್ಗೆ ವಿವರಿಸಿದರು.

ಮಳೆಗಾಲದಲ್ಲಿ ನದಿ ದಡ ನಿವಾಸಿಗಳಿಗೆ ಗೋಳು ತಪ್ಪಿದ್ದಲ್ಲ

Jun 30 2025, 12:34 AM IST
ಪ್ರತಿ ವರ್ಷ ಮಳೆಗಾಲ ಬಂದರೆ ನದಿ ದಡದ ಪ್ರದೇಶಗಳು ಮುಳುಗಡೆಯಾಗಿ ನಿವಾಸಿಗಳ ಬದುಕಿಗೆ ಕಾರ್ಮೋಡ ಕವಿದಂತಾಗುತ್ತದೆ.

ಅಂತರಂಗದ ಮನುಷ್ಯ ಸಂಬಂಧದ ನದಿ ಬತ್ತಿ ಹೋಗಿದೆ

Jun 29 2025, 01:36 AM IST
ಅಂತರಂಗದಲ್ಲಿನ ಮನುಷತ್ವ ಸಂಬಂಧದ ನದಿ ಬತ್ತಿ ಹೋಗಿದೆ ಎಂದು ಲೇಖಕ ಕೆ.ವೈ. ನಾರಾಯಣಸ್ವಾಮಿ ಕಳವಳ ವ್ಯಕ್ತಪಡಿಸಿದರು.

ಉಪ್ಪೂರು ನದಿ ಕೊರೆತ ಪ್ರದೇಶಕ್ಕೆ ಅಧಿಕಾರಿಗಳೊಂದಿಗೆ ಶಾಸಕ ಯಶ್ ಪಾಲ್ ಸುವರ್ಣ ಭೇಟಿ

Jun 23 2025, 11:54 PM IST
ನದಿ ಕೊರೆತ ತೀವ್ರಗೊಂಡ ಪರಿಣಾಮ ಹಲವಾರು ತೆಂಗಿನ ಮರಗಳು ಕೊಚ್ಚಿ ಹೋಗಿದ್ದು, ಕಾಂಕ್ರೀಟ್ ಸಂಪರ್ಕ ರಸ್ತೆ ಕಡಿದು ಹೋಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ತಕ್ಷಣ ತುರ್ತು ಕಾಮಗಾರಿ ನಡೆಸುವಂತೆ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಸೂಚನೆ ನೀಡಿದರು.

ನದಿ ವಿವಾದ ಪ್ರಧಾನಿಗೆ ಮನವರಿಕೆ: ದೇವೇಗೌಡ

Jun 22 2025, 11:47 PM IST
ಅಂತರ್‌ ರಾಜ್ಯ ನದಿ ನೀರಿನ ವಿವಾದಗಳಿಗೆ ಸಂಬಂಧಿಸಿ ರಾಜ್ಯಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ. ಪ್ರಧಾನಿ ಮೋದಿ ಅವರಿಗೆ ವಾಸ್ತವ ಮನವರಿಕೆ ಮಾಡಿಕೊಡುತ್ತೇನೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಭರವಸೆ ನೀಡಿದ್ದಾರೆ.

ನೆಕ್ಕಿಲಾಡಿ: ಕುಮಾರಧಾರಾ ನದಿ ದಡದಲ್ಲಿ ಮೊಸಳೆ ಪತ್ತೆ

Jun 20 2025, 12:34 AM IST
ಕುಮಾರಧಾರಾ ನದಿಯ ೩೪ನೇ ನೆಕ್ಕಿಲಾಡಿ ದಡದಲ್ಲಿ ಮೊಸಳೆ ಪತ್ತೆಯಾಗಿದ್ದು, ಮೊಸಳೆಯನ್ನು ನೋಡಲು ಜನ ಜಮಾಯಿಸುತ್ತಿದ್ದಂತೆಯೇ ಮೊಸಳೆಯು ಬಾಯಗಲಿಸಿ ಶಬ್ದಗೈದು ಆಕ್ರಮಣಕಾರಿ ವರ್ತನೆ ತೋರಿ ನದಿ ನೀರಿಗೆ ಇಳಿದು ಹೋದ ಘಟನೆ ಬುಧವಾರ ಸಂಜೆ ನಡೆದಿದೆ.

ವ್ಯಾಪಕ ಮಳೆ ಹಿನ್ನೆಲೆ ಕಾವೇರಿ ನದಿ ಹರಿವು ಹೆಚ್ಚಳ

Jun 18 2025, 03:34 AM IST
ವ್ಯಾಪಕ ಮಳೆ ಹಿನ್ನೆಲೆ ಕಾವೇರಿ ನದಿ ಉಕ್ಕಿ ಹರಿಯಲು ಆರಂಭಿಸಿದೆ. ನದಿ ತಟದ ಎರಡು ತಗ್ಗು ಪ್ರದೇಶದಲ್ಲಿ ನೀರು ಹರಿಯಲು ಆರಂಭಿಸಿದೆ.

ಉಪ್ಪಿನಂಗಡಿ: ನೇತ್ರಾವತಿ ನದಿ ಮಧ್ಯೆ ಮರಳು ದಿಬ್ಬ, ಕೃತಕ ನೆರೆ ಸೃಷ್ಟಿ ಭೀತಿ

Jun 16 2025, 11:56 PM IST
ಉಪ್ಪಿನಂಗಡಿಯಲ್ಲಿ ನದಿ ಒಡಲಿನಲ್ಲಿ ಮೂಡುತ್ತಿದೆ ಮರಳು ಮಣ್ಣು ಮಿಶ್ರಿತ ದಿಬ್ಬಗಳು. ವರ್ಷದಿಂದ ವರ್ಷಕ್ಕೆ ವಿಸ್ತಾರಗೊಳ್ಳುತ್ತಿದ್ದು, ಮಳೆಗಾಲದಲ್ಲಿ ಶೀಘ್ರ ನದಿ ನೀರು ಉಕ್ಕಿ ನೆರೆ ಸಂಭವಿಸುವ ಭೀತಿ ಮೂಡಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 30
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved