• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಣ್ಣೆಹಳ್ಳ, ನದಿ ಪ್ರವಾಹ ಇಳಿಮುಖ ಜನರು ನಿರಾಳ

Jun 14 2025, 02:17 AM IST
ಹೋಬಳಿಯ ಗ್ರಾಮಗಳಲ್ಲಿ ಮಳೆ ಜೋರಾಗಿಯೇ ಅಬ್ಬರಿಸುತ್ತಿದೆ. ಇಲ್ಲಿ ಹರಿಯುವ ಬೆಣ್ಣೆಹಳ್ಳ ಸ್ವಲ್ಪ ಇಳಿಮುಖ ಕಂಡಿದೆ. ಮಲಪ್ರಭಾ ನದಿಗೆ ಸೇರುವ ಬೆಣ್ಣೆಹಳ್ಳ ಹಾಗೂ ಹೀರೆಹಳ್ಳಗಳಿಂದ ನದಿ ಪಾತ್ರದ ಜನರಲ್ಲಿ ಸ್ವಲ್ಪ ಆತಂಕ ಮೂಡಿಸಿದೆ.

ಚೇಳೈರು ನಂದಿನಿ ನದಿ ಕಲುಷಿತ: ವಿಶೇಷ ಸಭೆ ಕರೆಯುವ ಭರವಸೆ

Jun 08 2025, 11:59 PM IST
ತುಳುನಾಡಿನ ಧಾರ್ಮಿಕ ತಾಣ ಖಂಡಿಗೆ ಕ್ಷೇತ್ರಕ್ಕೆ ಸಂಬಂಧ ಪಟ್ಟ ನಂದಿನಿ ನದಿ ಕಲುಷಿತಗೊಂಡಿರುವ ಸಮಸ್ಯೆ ಬಗ್ಗೆ ಈ ತಿಂಗಳಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ವಿಶೇಷ ಸಭೆ ಕರೆದು ಸಮಸ್ಯೆ ಪರಿಹಾರ ಮಾಡಿ ಕೊಡಲಾಗುವುದುದೆಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಭರವಸೆ ನೀಡಿದ್ದಾರೆ.

ತುಂಗಾ ನದಿ ಅಲ್ಯೂಮಿನಿಯಂ ಅಂಶದ ಬಗ್ಗೆ ಪರೀಕ್ಷೆಯಾಗಬೇಕು: ಪ್ರೊ.ಎಲ್.ಕೆ. ಶ್ರೀಪತಿ

Jun 04 2025, 01:47 AM IST
ತುಂಗಾ, ಭದ್ರಾ ನದಿ ನೀರು ಸೇವನೆಯಿಂದ ಮೂಳೆ ಸಾಂಧ್ರತೆ ಹೆಚ್ಚಳವಾಗುತ್ತಿರುವುದು ಕಂಡು ಬಂದಿದ್ದು, ಅಲ್ಯೂಮಿನಿಯಂ ಅಂಶದ ಬಗ್ಗೆ ಇನ್ನಷ್ಟು ಪರೀಕ್ಷೆಯಾಗಬೇಕು ಎಂದು ಪರಿಸರ ತಜ್ಞ ಪ್ರೊ.ಎಲ್.ಕೆ. ಶ್ರೀಪತಿ ಒತ್ತಾಯಿಸಿದರು.

ಕಾವೇರಿ ನದಿ ದಡದಲ್ಲಿ ತ್ಯಾಜ್ಯ ರಾಶಿ

May 31 2025, 12:24 AM IST
ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ತ್ಯಾಜ್ಯಗಳನೆಲ್ಲ ಹಲವಾರು ವರ್ಷಗಳಿಂದ ತಂದು ಇಲ್ಲಿ ಸುರಿಯಲಾಗುತ್ತಿದ್ದು, ಇಡೀ ವಾತಾವರಣ ಕಲುಷಿತವಾಗಿದೆ. ಇದರಿಂದ ಸಾಂಕ್ರಾಮಿಕ ರೋಗದ ಭೀತಿ ಜನರಲ್ಲಿ ಮೂಡಿದೆ.

ಕಾವೇರಿ ನದಿ ತೀರದ ಎರಡೂ ಬದಿ ಅಕ್ರಮ ಕಟ್ಟಡ ತೆರವುಗೊಳಿಸಿ: ನ್ಯಾ.ಬಿ.ವೀರಪ್ಪ

May 28 2025, 12:13 AM IST
ಕೆಲವರು ಕಾವೇರಿ ನದಿ ತೀರ ಪ್ರದೇಶವನ್ನು ಒತ್ತುವರಿ ಮಾಡಿಕೊಂಡು ರೆಸಾರ್ಟ್ ಸೇರಿದಂತೆ ಮೋಜು ಮಸ್ತಿ ತಾಣಗಳನ್ನಾಗಿ ನಿರ್ಮಿಸಿಕೊಂಡಿರುವ ಬಗ್ಗೆ ದೂರುಗಳು ಬಂದಿವೆ. ನದಿ ಒತ್ತುವರಿ ಮಾಡಿಕೊಂಡು ವಾಣಿಜ್ಯ ಉದ್ದೇಶಕ್ಕೆ ಬಳಸಿಕೊಳ್ಳುತ್ತಿರುವವರ ವಿರುದ್ಧ ತ್ವರಿತವಾಗಿ ನೋಟಿಸ್ ಜಾರಿ ಮಾಡಿ.

ಕೊಡಗಿನಲ್ಲಿ ಮುಂದುವರೆದ ಮಳೆಯಬ್ಬರ : ನದಿ ತಟದಲ್ಲಿ ಪ್ರವಾಹ ಭೀತಿ

May 27 2025, 12:13 AM IST
ಜಿಲ್ಲೆಯಾದ್ಯಂತ ಸೋಮವಾರ ಮಧ್ಯಾಹ್ನದ ಬಳಿಕ ಮತ್ತೆ ಭಾರಿ ಮಳೆಯಾಗಿದೆ. ಅಲ್ಲಲ್ಲಿ ಸಣ್ಣ ಪ್ರಮಾಣದ ಹಾನಿಯಾಗಿದೆ.

ಕಾವೇರಿ ನದಿ ನೀರಿನ ಮಟ್ಟ ಏರಿಕೆ

May 26 2025, 11:59 PM IST
ಮಳೆ ಅರ್ಭಟದಿಂದ ಜನರು ಮನೆಯಿಂದ ಹೊರಹೋಗಲು ಹಿಂದೇಟು ಹಾಕುತ್ತಿದ್ದಾರೆ. ಪಟ್ಟಣದ ಸಂತೆಯಲ್ಲಿ ದಿನವಿಡೀ ಸುರಿದ ಮಳೆಗೆ ವ್ಯಾಪಾರಸ್ಥರು ಸಮಸ್ಯೆ ಅನುಭವಿಸುವಂತಾಯಿತು. ಗ್ರಾಮೀಣ ಪ್ರದೇಶಗಳಲ್ಲಿ ಕೃಷಿಕರು ತಮ್ಮ ಜಮೀನಿನಲ್ಲಿ ಬಿತ್ತನೆ ಹಾಗೂ ವ್ಯವಸಾಯ ಮಾಡಲು ಮಳೆ ಅಡ್ಡಿಯಾಗುತ್ತಿದೆ. ಕೆಲವು ರೈತರು ಸುರಿಯುವ ಮಳೆಯಲ್ಲಿಯೇ ಲೆಕ್ಕಿಸದೇ ಕೃಷಿ ಚಟುವಟಿಕೆಗಳಲ್ಲಿ ತೊಡಗಿದ್ದರು. ಈ ಭಾಗದಲ್ಲಿ ಹೆಚ್ಚು ಬೆಳೆಯುವ ತಂಬಾಕು ಮುಸುಕಿನ ಜೋಳ, ರಾಗಿ ಸೇರಿದಂತೆ ತಗ್ಗು ಪ್ರದೇಶಗಳಲ್ಲಿ ಮಳೆ ಜಲಾವೃತವಾಗಿದ್ದು, ಬೆಳೆಹಾನಿ ಭೀತಿ ಆವರಿಸಿದೆ‌. ಜಮೀನಿನಲ್ಲಿ ನಿತ್ತಿದ್ದ ನೀರು ಹೊರಕಳಿಸಲು ರೈತರು ಹರಸಾಹಸಪಡುವಂತಾಗಿದೆ.

ನಂದಿನಿ ನದಿ ಮಾಲಿನ್ಯ ಮಾಡುವವರಿಗೆ ತಕ್ಕ ಶಾಸ್ತಿ: ಉಳ್ಳಾಯ ದೈವ ಅಭಯ

May 19 2025, 12:30 AM IST
ಖಂಡಿಗೆ ಚೇಳ್ಯಾರು ಧರ್ಮರಸು ಶ್ರೀ ಉಳ್ಳಾಯ ದೈವಸ್ಥಾನದ ವಾರ್ಷಿಕ ಜಾತ್ರೆ ಸಂದರ್ಭ ಸಂಪ್ರದಾಯದಂತೆ ಮೀನು ಹಿಡಿಯುವ ಕಾರ್ಯಕ್ರಮ ನಡೆಯುತ್ತದೆ. ಪ್ರಸ್ತುತ ನಂದಿನಿ ನದಿಯಲ್ಲಿ ತ್ಯಾಜ್ಯ ನೀರು ಹರಿಯುವುದರ ಜೊತೆಗೆ ಕಳೆ ತುಂಬಿದ್ದರಿಂದ ಮೀನು ಹಿಡಿಯಲು ಬರುವ ಭಕ್ತರ ಸಂಖ್ಯೆ ಕಡಿಮೆಯಾಗಿದೆ. ನದಿಯಲ್ಲಿ ಮೀನಿನ ಸಂತತಿ ಕೊರತೆ ಕಂಡು ಬಂದಿದ್ದು ಇದೇ ರೀತಿ ಮುಂದುವರಿದಲ್ಲಿ ಮುಂದಿನ ದಿನಗಳಲ್ಲಿ ಸಂಪ್ರದಾಯ ಮಾಯವಾಗುವ ಆತಂಕವಿದೆ.

ಕೃಷ್ಣಾ ನದಿ ರಕ್ಷಣೆ ನಮ್ಮೆಲ್ಲ ಹೊಣೆ

May 14 2025, 01:52 AM IST
ಕನ್ನಡಪ್ರಭ ವಾರ್ತೆ ಆಲಮಟ್ಟಿ ಕೃಷ್ಣಾ ನದಿಯ ರಕ್ಷಣೆ ನಮ್ಮ ಜವಾಬ್ದಾರಿಯಾಗಿದೆ ಎಂದು ಧಾರವಾಡ ವಾಲ್ಮಿಯ ಮಾಜಿ ನಿರ್ದೇಶಕ ಡಾ.ರಾಜೇಂದ್ರ ಪೋದ್ದಾರ ಹೇಳಿದರು. ಆಲಮಟ್ಟಿಯ ಪ್ರವಾಸಿ ಮಂದಿರದ ಉದ್ಯಾನವನದಲ್ಲಿ ಕೃಷ್ಣಾ ಜಲ ಕುಟುಂಬದವರು ಆಯೋಜಿಸಿದ್ದ ಕೃಷ್ಣಾ ಜಲ ಸದ್ಭಾವನಾ ಯಾತ್ರೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕೃಷ್ಣಾ ನದಿಯು ಮಹಾರಾಷ್ಟ್ರದ ಮಹಾಬಲೇಶ್ವರದಲ್ಲಿ ಉಗಮವಾಗಿ ಆಂಧ್ರದ ಹಂಸಾದೇವಿಯಲ್ಲಿ ಬಂಗಾಳಕೊಲ್ಲಿ ಮೂಲಕ ಸಮುದ್ರ ಸೇರುತ್ತದೆ. ಈ ನಾಲ್ಕು ರಾಜ್ಯದ ಜನರು ಸೇರಿ ಕೃಷ್ಣಾ ನದಿಯನ್ನು ಸಂರಕ್ಷಣೆ ಮಾಡಬೇಕು.

ನದಿ ಕಲುಷಿತಗೊಳ್ಳದಂತೆ ರಕ್ಷಣೆ ಮಾಡೋದು ಎಲ್ಲರ ಕರ್ತವ್ಯ

May 14 2025, 01:50 AM IST
ಕೂಡಲಸಂಗಮದ ಬಸವಣ್ಣನ ಐಕ್ಯ ಮಂಟಪ ಪ್ರವೇಶ ದ್ವಾರದ ಮುಂದೆ ಕೃಷ್ಣಾ ಜಲಯಾತ್ರೆ ಸಮಾರಂಭವನ್ನು ಶಾಸಕ ವಿಜಯಾನಂದ ಕಾಶಪ್ಪನವರ ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 30
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved