• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಗರಗಳೇ ನದಿ ಮಾಲಿನ್ಯದ ಫ್ಯಾಕ್ಟರಿಗಳಾಗುತ್ತಿವೆ: ಅನಂತ ಹೆಗಡೆ ಅಶೀಸರ

Sep 15 2024, 01:53 AM IST
ಶಿವಮೊಗ್ಗದ ಇಲ್ಲಿನ ಸರ್ಜಿ ಮಕ್ಕಳ ಆಸ್ಪತ್ರೆ ಎದುರು ಹೊಯ್ಸಳ ಫೌಂಡೇಶನ್ ಆವರಣದಲ್ಲಿ ನಿರ್ಮಲ ತುಂಗಾಭದ್ರಾ ಅಭಿಯಾನ, ಕರ್ನಾಟಕದ ಸಂಪರ್ಕ ಕಚೇರಿಗೆ ವೃಕ್ಷ ಲಕ್ಷ ಆಂದೋಲನದ ರಾಜ್ಯ ಸಂಚಾಲಕ ಅನಂತ ಹೆಗಡೆ ಅಶೀಸರ ಚಾಲನೆ ನೀಡಿದರು.

ಬೆಂಗಳೂರಿಗೆ ಶರಾವತಿ ನದಿ ನೀರು ಒಯ್ಯುವ ನಿರ್ಧಾರದ ಪುನರ್ ಪರಿಶೀಲನೆ ಅಗತ್ಯ : ಸಂಸದ ಬಿ.ವೈ.ರಾಘವೇಂದ್ರ

Sep 11 2024, 01:16 AM IST
ಶಿವಮೊಗ್ಗ ಜಿಲ್ಲೆಯಲ್ಲಿ ರಾಜ್ಯ ಸರ್ಕಾರ ರೈತರನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿರುವುದು ಖಂಡನೀಯ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಬೇಡ್ತಿ-ವರದಾ ನದಿ ಜೋಡಣೆಗೆ ಪ್ರಯತ್ನ

Sep 05 2024, 12:40 AM IST
ವರದಾ ನದಿ ಅಕ್ಟೋಬರ್‌-ನವೆಂಬರ್‌ ಹೊತ್ತಿಗೆ ಬಹುತೇಕ ನೀರು ಹರಿಯುವುದು ನಿಲ್ಲುತ್ತದೆ. ಇಲ್ಲಿ ಅನೇಕ ಏತ ನೀರಾವರಿ ಯೋಜನೆಗಳು ಈ ವರದಾ ನದಿಯ ನೀರನ್ನೇ ಅವಲಂಬಿಸಿವೆ. ಹೀಗಾಗಿ ಬೇಸಿಗೆಯಲ್ಲಿಯೂ ರೈತರ ಕೃಷಿ ಭೂಮಿಗೆ ನೀರು ಸಿಗಲು ಬೇಡ್ತಿ-ವರದಾ ನದಿ ಜೋಡಣೆಯಾದರೆ ಅತ್ಯುತ್ತಮ.

ಕೆರೆಗೆ ನದಿ ನೀರು ಹರಿಸುವ ಯೋಜನೆ ಸಮೀಕ್ಷೆ ಪೂರ್ಣಗೊಳಿಸಿ : ಮಾಜಿ ಸಂಸದ ಜಿ.ಎಸ್. ಬಸವರಾಜು

Sep 04 2024, 02:11 AM IST
ನೀರಾವರಿ ತಜ್ಞ ಜಿ.ಎಸ್.ಪರಮಶಿವಯ್ಯ ಮತ್ತು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಪಶ್ಚಿಮಾಭಿಮುಖವಾಗಿ ಹರಿಯುವ ನದಿ ನೀರನ್ನು, ಬಯಲು ಪ್ರದೇಶಗಳಿಗೆ ಹರಿಸಬಹುದು ಎಂಬುದನ್ನು ಮೊಟ್ಟ ಮೊದಲು ಪರಿಚಯಿಸಿದ್ದಾರೆ.

ಘಟಪ್ರಭಾ ನದಿ ಪ್ರವಾಹ ಪರಿಹಾರ ಕುರಿತು ಶೀಘ್ರ ಕ್ರಮ

Aug 29 2024, 12:56 AM IST
ಘಟಪ್ರಭಾ ನದಿಯ ಪ್ರವಾಹದಿಂದಾಗಿ ಪ್ರತಿವರ್ಷ ಉಂಟಾಗುತ್ತಿರುವ ಹಾನಿಯ ಕುರಿತು ಸಂಬಂಧಪಟ್ಟ ಇಲಾಖೆ ಸಚಿವರೊಂದಿಗೆ ಸಭೆ ನಡೆಸಿ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಮತ್ತೆ ಉಕ್ಕಿ ಹರಿಯುತ್ತಿರುವ ಕೃಷ್ಣಾ ನದಿ

Aug 28 2024, 12:49 AM IST
ಮಹಾರಾಷ್ಟ್ರ ರಾಜ್ಯದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಅಬ್ಬರ ಮಳೆ ಸುರಿಯುತ್ತಿದ್ದು, ಕೃಷ್ಣಾ ನದಿ ಮತ್ತೆ ಉಕ್ಕಿ ಹರಿಯುತ್ತಿದೆ.ವೇದಗಂಗಾ, ದೂಧಗಂಗಾ ಮತ್ತು ಕೃಷ್ಣಾ ನದಿಗಳ ಒಳ ಹರಿವು ಹೆಚ್ಚಾಗಿದ್ದು, ಚಿಕ್ಕೋಡಿ ಉಪವಿಭಾಗದ ಕೃಷ್ಣಾ ನದಿಯ ಕೆಳಹಂತದ ಆರು ಸೇತುವೆ ಜಲಾವೃತಗೊಂಡಿವೆ. ಕಳೆದ 20 ದಿನಗಳ ಹಿಂದೆಯಷ್ಟೇ ನಿರಂತರ ಮಳೆಯಿಂದ ಉಂಟಾಗಿದ್ದ ಕೃಷ್ಣಾ ನದಿ ಭಾಗದಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿ ಸಂಭವಿಸಿದ್ದಲ್ಲದೆ ಸಾವಿರಾರು ಜನ ನಿರಾಶ್ರಿತರ ಶಿಬಿರ ಸೇರಿದ್ದರು.

ನದಿ ಪಾತ್ರದಲ್ಲೇ ರೆಸಾರ್ಟ್ ನಿರ್ಮಾಣಕ್ಕೆ ಪ್ರಯತ್ನ: ಗ್ರಾಮಸ್ಥರಿಂದ ಆಕ್ಷೇಪ

Aug 27 2024, 01:42 AM IST
ನದಿ ಪಾತ್ರದಲ್ಲಿ ರೆಸಾರ್ಟ್‌ ನಿರ್ಮಾಣ ಪ್ರಯತ್ನಗಳು ನಡೆಯುತ್ತಿದೆ. ಇದಕ್ಕೆ ಅವಕಾಶ ನೀಡಬಾರದು ಎಂದು ಆಗ್ರಹಿಸಲಾಯಿತು.

ಶರಾವತಿ ನದಿ ನೀರು ಬೆಂಗಳೂರಿಗೆ ಒಯ್ಯುವುದಕ್ಕೆ ಬಿಡುವುದಿಲ್ಲ: ಹರತಾಳು ಹಾಲಪ್ಪ

Aug 27 2024, 01:36 AM IST
ಶರಾವತಿ ನದಿ ನೀರನ್ನು ಬೆಂಗಳೂರಿಗೆ ಒಯ್ಯುವ ಯೋಜನೆ ವಿರೋಧಿಸಿ ಹೋರಾಟಕ್ಕೆ ರೂಪುರೇಷೆ ಸಿದ್ಧಪಡಿಸುತ್ತೇವೆ. ಅಗತ್ಯ ಬಿದ್ದರೆ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಸಿದ್ಧ ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ಹೇಳಿದ್ದಾರೆ.

ಮಲಿನವಾಗುತ್ತಿರುವ ತುಂಗಭದ್ರಾ ನದಿ

Aug 26 2024, 01:30 AM IST
ಗಂಗಾ ಸ್ನಾನ, ತುಂಗಾಪಾನ ಎಂಬ ನಾಣ್ನುಡಿ ಇದೆ. ಇದರರ್ಥ ತುಂಗಭದ್ರಾ ನದಿಯ ನೀರು ಕುಡಿಯಲು ಅಷ್ಟು ಪವಿತ್ರ ಎಂದು. ಆದರೆ, ಈಗ ಬೆಳೆದ ನಾಗರಿಕ ಸಮಾಜದ ಬೇಜವಾಬ್ದಾರಿಯಿಂದಾಗಿ ತುಂಗಭದ್ರಾ ನದಿ ಮಲಿನವಾಗುತ್ತಿದೆ.

ಕಾಳಿ ನದಿ ಸೇತುವೆಯಲ್ಲಿ ಬಿರುಕು ಬಿಟ್ಟಿರುವ ವಿಡಿಯೋ : ಸುರಕ್ಷಿತ ಎಂದ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

Aug 17 2024, 10:24 AM IST

ಕಾರವಾರದಲ್ಲಿ ನೂತನವಾಗಿ ನಿರ್ಮಿಸಿರುವ ಕಾಳಿ ನದಿ ಸೇತುವೆಯಲ್ಲಿ ಬಿರುಕು ಬಿಟ್ಟಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು,   ಆದರೆ ಕಾಳಿ ಸೇತುವೆ ಸುರಕ್ಷಿತವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 26
  • next >

More Trending News

Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved