• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನರೇಂದ್ರ ಮೋದಿ ಆಡಳಿತ ಒಪ್ಪಿಕೊಂಡ ಜಗತ್ತು

Jun 18 2025, 02:56 AM IST
ನರೇಂದ್ರ ಮೋದಿಯವರ ಬಲಿಷ್ಠ ನಾಯಕತ್ವದಲ್ಲಿ ಭಾರತ ಹಿಂದೆಂದಿಂಗಿಂತಲೂ ಶಕ್ತಿಯುತವಾಗಿದೆ. ಹಲವಾರು ಜನಪರ ಯೋಜನೆಗಳನ್ನು ಜಾರಿಗೆ ತಂದು ಶ್ರಮಿಸುತ್ತಿದೆ. ದೇಶದ ಹಣಕಾಸು ವ್ಯವಹಾರದಲ್ಲಿ ಡಿಜಿಟಲ್ ಕ್ರಾಂತಿಯಾಗಿದೆ.

ನಾಳೆ ಪ್ರಧಾನಿ ನರೇಂದ್ರ ಮೋದಿ ಮಂತ್ರಿ ಪರಿಷತ್ ಸಭೆ

Jun 03 2025, 01:08 AM IST
ಪ್ರಧಾನಿ ನರೇಂದ್ರ ಮೋದಿ ಜೂ.4ರಂದು (ಬುಧವಾರ) ಇಡೀ ಮಂತ್ರಿ ಪರಿಷತ್‌ ಸಭೆ ಆಯೋಜಿಸಿದ್ದಾರೆ. ಭಾರತವು ಆಪರೇಷನ್ ಸಿಂದೂರ ಅಡಿಯಲ್ಲಿ ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ಮಾಡಿದ ನಂತರ ಇಂತಹ ಮೊದಲ ಸಭೆ ಇದಾಗಿದೆ.

ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದು 11 ವರ್ಷ ಪೂರ್ಣ

May 27 2025, 05:02 AM IST

ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದು ಮೇ 26ರ ಸೋಮವಾರಕ್ಕೆ 11 ವರ್ಷ ಪೂರ್ಣಗೊಂಡಿದೆ.

20 ಎನ್‌ಡಿಎ ಸಿಎಂ, 18 ಡಿಸಿಎಂಗಳ ಜತೆ ಪ್ರಧಾನಿ ನರೇಂದ್ರ ಮೋದಿ ಸಭೆ

May 26 2025, 12:21 AM IST
ಉತ್ತಮ ಆಡಳಿತ, ರಾಷ್ಟ್ರೀಯ ಭದ್ರತೆ, ಆಪರೇಷನ್ ಸಿಂದೂರ್, ಜಾತಿ ಜನಗಣತಿ ಸೇರಿದಂತೆ ಹಲವು ಪ್ರಮುಖ ವಿಷಯಗಳನ್ನು ಕೇಂದ್ರೀಕರಿಸಿ ಪ್ರಧಾನಿ ನರೇಂದ್ರ ಮೋದಿಯವರು ಎನ್‌ಡಿಎ ಒಕ್ಕೂಟದ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ಜತೆ ಭಾನುವಾರ ಉನ್ನತ ಮಟ್ಟದ ಸಭೆ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿ ದೇಶದ ಶಕ್ತಿ

Apr 28 2025, 12:45 AM IST
ಹೊಳೆಹೊನ್ನೂರು: ಮೋದಿ ದೇಶದ ಶಕ್ತಿ ಹಾಗೂ ಯುವಕರ ನವಚೈತನ್ಯ ಎಂದು ವಿಧಾನ ಪರಿಷತ್ ಸದಸ್ಯ ಡಾ.ದನಂಜಯ ಸರ್ಜಿ ಹೇಳಿದರು.

ಎರಡು ದಿನಗಳ ಕಾಲ ಭೇಟಿಗಾಗಿ ಪ್ರಧಾನಿ ನರೇಂದ್ರ ಮೋದಿ ಮುಂದಿನ ವಾರ ಸೌದಿ ಅರೇಬಿಯಾಕ್ಕೆ

Apr 20 2025, 01:49 AM IST
ಪ್ರಧಾನಿ ನರೇಂದ್ರ ಮೋದಿ ಏ.22ರಿಂದ ಎರಡು ದಿನಗಳ ಕಾಲ ಸೌದಿ ಅರೇಬಿಯಾಕ್ಕೆ ಪ್ರವಾಸ ಕೈಗೊಳ್ಳಲಿದ್ದಾರೆ.

ಟೆಸ್ಲಾ ಭಾರತ ಪ್ರವೇಶಕ್ಕೂ ಮುನ್ನ ಎಲಾನ್‌ ಮಸ್ಕ್‌ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಮಾತು

Apr 19 2025, 12:45 AM IST
ಜಗತ್ತಿನ ಶ್ರೀಮಂತ ವ್ಯಕ್ತಿ ಎಲಾನ್‌ ಮಸ್ಕ್‌ ಒಡೆತನದ ಟೆಸ್ಲಾ ಕಾರುಗಳು ಭಾರತಕ್ಕೆ ಪ್ರವೇಶಿಸಲಿವೆ ಎಂಬ ಸುದ್ದಿಯೇ ಮಧ್ಯೆಯೇ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಮಸ್ಕ್‌ ದೂರುವಾಣಿ ಮಾತುಕತೆಗೆ ನಡೆಸಿದ್ದಾರೆ.

ವಕ್ಫ್‌ ಕಾಯ್ದೆ ಜಾರಿ : ಪ್ರಧಾನಿ ನರೇಂದ್ರ ಮೋದಿಗೆ ದಾವೂದಿ ಬೊಹ್ರಾ ಸಮುದಾಯ ಕೃತಜ್ಞತೆ

Apr 18 2025, 12:32 AM IST
ದಾವೂದಿ ಬೊಹ್ರಾ ಸಮುದಾಯದ ನಿಯೋಗವು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ, ವಕ್ಫ್ (ತಿದ್ದುಪಡಿ) ಕಾಯ್ದೆಯಡಿ ತಮ್ಮ ಕೆಲವು ಪ್ರಮುಖ ಬೇಡಿಕೆಗಳನ್ನು ಈಡೇರಿಸಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದೆ.

ವಕ್ಫ್‌ ಭೂಮಿ ಸದ್ಭಳಕೆ ಮಾಡದ್ದಕ್ಕೇ ಮುಸ್ಲಿಮರಿಗೆ ಪಂಕ್ಚರ್‌ ಕೆಲಸ : ಪ್ರಧಾನಿ ನರೇಂದ್ರ ಮೋದಿ

Apr 15 2025, 12:50 AM IST
‘ವಕ್ಫ್‌ ಮಂಡಳಿಯು ತನ್ನ ಬಳಿ ಇರುವ ಅಪಾರ ಪ್ರಮಾಣದ ಭೂಮಿ ಸದ್ಬಳಕೆ ಮಾಡದೇ ಹೋದ ಕಾರಣಕ್ಕೆ ಇಂದು ಮುಸ್ಲಿಂ ಯುವಕರು ಇಂದು ಪಂಕ್ಚರ್‌ ಅಂಗಡಿಯಲ್ಲಿ ಸೈಕಲ್‌, ಬೈಕ್‌ಗೆ ಪಂಕ್ಚರ್ ಹಾಕುವ ಕೆಲಸ ಮಾಡುವಂತಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಹಾರ ನಡೆಸಿದ್ದಾರೆ.

ತನಗಾಗಿ 14 ವರ್ಷ ಚಪ್ಪಲಿ ಬಿಟ್ಟಿದ್ದ ಅಭಿಮಾನಿಗೆ ಶೂ ಕೊಟ್ಟ ಪ್ರಧಾನಿ ನರೇಂದ್ರ ಮೋದಿ !

Apr 15 2025, 12:48 AM IST
ನರೇಂದ್ರ ಮೋದಿ ಪ್ರಧಾನಿ ಆಗುವವರೆಗೂ ತಾನು ಚಪ್ಪಲಿ ಧರಿಸಲ್ಲ ಎಂದು ಪ್ರತಿಜ್ಞೆ ಮಾಡಿ ಅದರಂತೆ 14 ವರ್ಷಗಳಿಂದ ಬರಿಗಾಗಲಲ್ಲೇ ನಡೆದಾಡುತ್ತಿದ್ದ ಅಭಿಮಾನಿಯೊಬ್ಬರನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಇಲ್ಲಿ ಭೇಟಿ ಮಾಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 28
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved